ಅಪ್ಪು ಇಲ್ಲದೇ ಬದುಕೋಕೆ ಆಗ್ತಿಲ್ಲ ಊಟ ನಿದ್ದೆ ಅಷ್ಟೇ ಮಾಡ್ತಾ ಇದೀನಿ ಎಂದ ಶಿವಣ್ಣ

ಅಪ್ಪುಗೆ ಯಾಕಿಷ್ಟು ಆತುರ ಇತ್ತು, ಇಷ್ಟು ಬೇಗನೆ ನಮ್ಮನ್ನೆಲ್ಲ ಬಿಟ್ಟು ಹೋಗುವಂಥ ಅವಸರವೇನಿತ್ತು ಎಂದು ಪ್ರತಿಯೊಬ್ಬ ಕನ್ನಡಿಗನಿಗೂ ಅನಿಸುತ್ತಿದೆ. ಪುನೀತ್ ಅವರ ಅಂತ್ಯಸಂಸ್ಕಾರಕ್ಕೆ 25 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದರು. 46 ವರ್ಷ ವಯಸ್ಸಿನ ನಟ, ಕೇವಲ 29 ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಇಷ್ಟೊಂದು ಜನರ ಮನಸ್ಸನ್ನು ಸಂಪಾದಿಸಲು ಹೇಗೆ ಸಾಧ್ಯ ಎಂದು ನಿಮಗೆ ಆಶ್ಚರ್ಯವಾಗಬಹುದು. ಪುನೀತ್ ರಾಜ್ ಕುಮಾರ್ ಕೇವಲ ನಟನಾಗಿ ಅಥವಾ ರಾಜ್ ಕುಮಾರ್ ಅವರ ಮಗನಾಗಿದ್ದರೆ ಇಷ್ಟೊಂದು ಅಭಿಮಾನಿಗಳನ್ನ ಸಂಪಾದಿಸಲು ಸಾಧ್ಯವಾಗುತ್ತಿರಲಿಲ್ಲ. ಅಪ್ಪು … Read more

108 ಅಡಿಯ ಬೃಹತ್ ಶಿವಲಿಂಗವನ್ನು ಹೊಂದಿರುವಂತ ಕರ್ನಾಟಕದ ಈ ಪುಣ್ಯ ಕ್ಷೇತ್ರ ಎಲ್ಲಿದೆ ಗೊತ್ತಾ

ರಾಜ್ಯದಲ್ಲಿ ಹಲವು ದೇವಾಯಲಗಳು ಹಾಗೂ ಪ್ರವಾಸಿ ತಾಣಗಳಿವೆ ಆದ್ರೆ ಪ್ರತಿ ದೇವಾಲಯ ಹಾಗೂ ಪ್ರವಾಸಿ ತಾಣಗಳು ತನ್ನದೆಯಾದ ವಿಶೇಷತೆ ಹಾಗೂ ಮಹತ್ವವನ್ನು ಹೊಂದಿರುತ್ತವೆ, ಅದೇ ನಿಟ್ಟಿನಲ್ಲಿ ಕರ್ನಾಟಕದ ಈ ಪುಣ್ಯ ಕ್ಷೇತ್ರ ಹತ್ತಾರು ವಿಶೇಷತೆಯನ್ನು ಹೊಂದಿದೆ. ಅಷ್ಟಕ್ಕೂ ಈ ಕ್ಷೇತ್ರ ಯಾವುದು ಇದರ ಮಹತ್ವವೇನು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ. ಈ ಪುಣ್ಯ ಕ್ಷೇತ್ರ ಇರೋದಾದ್ರೂ ಎಲ್ಲಿ ಅನ್ನೋದನ್ನ ನೋಡುವುದಾದರೆ ಕೋಲಾರ ಜಿಲ್ಲೆ ಯ ಬಂಗಾರಪೇಟೆ ಗೆ 12 ಕಿಲೋ ಮೀಟರ್ ದೂರದಲ್ಲಿರುವ ಕಮ್ಮಸಂದ್ರ ಇದು … Read more

ನನಗೆ ಎರಡು ಮುದ್ದು ಮಕ್ಕಳಿದ್ದಾರೆ ದಯವಿಟ್ಟು ನನ್ನ ಮನೆಗೆ ಬರಬೇಡಿ ಎಂದು ಹೇಳಿದ ರಾಧಿಕಾ ಪಂಡಿತ್

ಸ್ಯಾಂಡಲ್ ವುಡ್ ನ ಸಿಂಡ್ರೆಲ್ಲಾ ಎಂದೇ ರಾಧಿಕಾ ಅವರನ್ನು ಕರೆಯುತ್ತಾರೆ. ಧಾರಾವಾಹಿಗಳಲ್ಲಿ ನಟಿಸಿ ತದನಂತರ ಕನ್ನಡ ಚಿತ್ರರಂಗದಲ್ಲಿ ಯಶಸ್ವಿಯಾಗಿರುವ ಕೆಲವೇ ಕೆಲವು ನಟಿಯರಲ್ಲಿ ರಾಧಿಕಾ ಪಂಡಿತ್ ಕೂಡ ಒಬ್ಬರು. ರಾಧಿಕಾ ಅವರು ಮೊದಲು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿತದ್ದು 2008 ರಲ್ಲಿ ಮೊಗ್ಗಿನ ಮನಸ್ಸು ಎಂಬ ಚಿತ್ರದ ಮೂಲಕ. ಮೊದಲ ಸಿನೆಮಾದಲ್ಲೇ ಯಶಸ್ಸು ಕಂಡ ರಾಧಿಕಾ ಅವರು ಮತ್ತೆ ಹಿಂದಿರುಗಿ ನೋಡಲಿಲ್ಲ. ರಾಧಿಕಾ ಅಭಿನಯಿಸಿದ ಎಲ್ಲಾ ಚಿತ್ರಗಳು ಹಿಟ್ ಆಗಿವೆ. ಸುದೀಪ್ ಯಶ್ ಅಪ್ಪು ಶಿವಣ್ಣ ರಂತಹ … Read more

800 ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಪ್ರತಿದಿನ ಊಟ ಹಾಕಿ ಸಾಕುತ್ತಿರುವ ಈ ಮಹಾ ತಾಯಿ ಯಾರು ಅಂತ ಗೊತ್ತಾ

ದಿನೇದಿನೇ ಮನುಷ್ಯ ಸ್ವಾರ್ಥಿ ಆಗುತ್ತಿದ್ದಾನೆ. ಪ್ರತಿದಿನ ತಾನು ತನ್ನದು ಎಂದು ದುಃಖಿಸುವ ಮನುಷ್ಯ ಪರೋಪಕಾರಿ ಮನೋಭವ ಮರೆತುಬಿಟ್ಟಿದ್ದಾನೆ. ವನ್ಯ ಮತ್ತು ವನ್ಯಜೀವಿಗಳ ಹಂಗಿನಲ್ಲಿ ಬದುಕುತ್ತಿರುವ ಮಾನವನಿಗೆ ಸ್ವಲ್ಪವೂ ಕೂಡ ಕನಿಕರ ಹಾಗೂ ನಿಸ್ವಾರ್ಥ ಮನೋಭಾವ ಇಲ್ಲ. ನಿಸ್ವಾರ್ಥ ಮನಸ್ಥಿತಿ ಇರುವ ಮನುಷ್ಯರು ಈಗಿನ ಕಾಲದಲ್ಲಿ ಲಕ್ಷಕ್ಕೊಬ್ಬರು ಅಂತನೇ ಹೇಳಬಹುದು. ಇಂಥವರಲ್ಲಿ ರಜನಿ ಶೆಟ್ಟಿ ಎಂಬ ಮಹಿಳೆ ಒಬ್ಬರಾಗಿದ್ದಾರೆ. ಮಂಗಳೂರಿನ ಮೂಲದ ರಜತ್ ಶೆಟ್ಟಿ ಎಂಬ ಧೀರ ಹಾಗೂ ಸೃಜನಶೀಲ ಮಹಿಳೆಯ ಬಗ್ಗೆ ನೀವೆಲ್ಲಾ ಇಂದು ತಿಳಿದುಕೊಳ್ಳಲೇಬೇಕು. ಬೀದಿ … Read more

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರೂ ಸಹ ಯೋಗಿ ಅವರ ಅಕ್ಕ ಚಾಯ್ ಪಕೋಡ ಮಾರಿ ಜೀವನ ನಡೆಸುತ್ತಿರುವುದು ಯಾಕೆ ಗೊತ್ತಾ

ಹಲವು ಮಂದಿ ಹಣ ಹೆಸರು ಗಳಿಸಿದ ಮೇಲೆ ಐಷಾರಾಮಿ ಜೀವನವನ್ನು ಬದುಕಲಿಕ್ಕೆ ಇಷ್ಟಪಡುತ್ತಾರೆ ಆದರೆ ಕೆಲವು ಜನರು ಮಾತ್ರ ಹಣ ಆಸ್ತಿ ಇದ್ದರೂ ಕೂಡ ಸರಳ ಜೀವನವನ್ನು ಬದುಕಲು ಇಚ್ಛೆ ಪಡುತ್ತಾರೆ. ಎಲ್ಲ ಇದ್ದರೂ ಏನೂ ಇಲ್ಲದ ಹಾಗೆ ಬದುಕುವುದು ನಿಜಕ್ಕೂ ಸುಲಭದ ಮಾತಲ್ಲ. ಗೆಳೆಯರೆ ಇಂದು ಉತ್ತರಾಖಂಡದ ಪೌಡಿ ಗಢವಾಲಾ ಜಿಲ್ಲೆಯ ಕುಠಾರ್ ಹಳ್ಳಿ ನಿವಾಸಿ ಶಶಿ ದೇವಿ ಎಂಬ ಮಹಿಳೆಯ ಕುತೂಹಲ ಬಗೆಯನ್ನು ತಿಳಿದುಕೊಳ್ಳೋಣ ಬನ್ನಿ. ನಮ್ಮ ದೇಶದ ದೊಡ್ಡ ರಾಜ್ಯ ಎನಿಸಿಕೊಂಡಿರೋ ಉತ್ತರಪ್ರದೇಶದ … Read more

ಅಧ್ಯಕ್ಷನಾಗುವುದಕ್ಕಿಂತಲೂ ಮುಂಚೆ ಉಕ್ರೇನ್ ದೇಶದ ಪ್ರೆಸಿಡೆಂಟ್ ಮಾಡುತ್ತಿದ್ದ ಕೆಲಸವೇನು ಗೊತ್ತಾ? ಕೇಳಿದರೆ ನೀವು ನಕ್ಕು ನಕ್ಕು ಸುಸ್ತಾಗ್ತೀರಾ

ರಷ್ಯಾ ಮತ್ತು ಉಕ್ರೇನ್ ದೇಶದ ನಡುವಿನ ಸಮರ ದಿನದಿಂದ ದಿನಕ್ಕೆ ಏರುತ್ತಿದೆ. ಎರಡೂ ದೇಶದ ನಾಯಕರು ಒಬ್ಬರಿಗಿಂತ ಒಬ್ಬರು ಕಮ್ಮಿಯಿಲ್ಲ ಎಂಬಂತೆ ಯುದ್ಧಕ್ಕೆ ಸಿದ್ಧರಾಗಿ ನಿಂತಿದ್ದಾರೆ. ರಷ್ಯಾದ ಅಧ್ಯಕ್ಷ ಪುಟಿನ್ ಬಗ್ಗೆ ನೀವೆಲ್ಲ ಕೇಳೇ ಇರುತ್ತೀರಿ ಆದರೆ ಹಲವಾರು ಜನರಿಗೆ ಉಕ್ರೇನ್ ದೇಶದ ಅಧ್ಯಕ್ಷ ವೊಲೊಡ್ ಮೀರ್ ಝೆಲೆನ್ಸ್ಕಿ. ರಷ್ಯಾ ದೇಶವನ್ನೇ ಎದುರು ಹಾಕಿಕೊಂಡಿರುವ ಈತ ನಿಜಕ್ಕೂ ಸಾಮಾನ್ಯ ವ್ಯಕ್ತಿಯಲ್ಲ. ಜಗತ್ತಿನಲ್ಲೇ ಅತ್ಯಂತ ಪವರ್ ಫುಲ್ ಪ್ರೆಸಿಡೆಂಟ್ ಎನಿಸಿಕೊಂಡಿರುವ ಪುಟಿನ್ ಅವರಿಗೆ ವೊಲೊಡ್ ಮೀರ್ ಝೆಲೆನ್ಸ್ಕಿ ಓಪನ್ … Read more

ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಹುಟ್ಟುವುದೇ ಇಲ್ಲ ಎಂದು ಮನದಾಳದ ನೋವನ್ನು ತೋಡಿಕೊಂಡ ರಶ್ಮಿಕಾ ಮಂದಣ್ಣ. ರಶ್ಮಿಕಾ ಈ ರೀತಿ ಹೇಳಿದ್ದು ಯಾಕೆ ಗೊತ್ತಾ

ಕಿರಿಕ್ ಪಾರ್ಟಿ ಎಂಬ ಚಿತ್ರದ ಮೂಲಕ ಕರ್ನಾಟಕದ ಕ್ರಶ್ ಎಂದು ಹೆಸರು ಮಾಡಿದ್ದ ಕೊಡಗಿನ ಬೆಡಗಿ ರಶ್ಮಿಕಾ ಇದೀಗ ನ್ಯಾಷನಲ್ ಕ್ರಶ್ ಆಗಿದ್ದಾರೆ. ನಮ್ಮ ಕನ್ನಡದ ಹುಡುಗಿ ದೇಶದಾದ್ಯಂತ ಹೆಸರುವಾಸಿಯಾಗಿರುವುದು ನಮಗೆಲ್ಲಾ ಹೆಮ್ಮೆಯ ವಿಷಯ. ಆದರೆ ರಶ್ಮಿಕಾ ಅವರ ಮೇಲೆ ಕನ್ನಡಿಗರಿಗೆ ಸ್ವಲ್ಪ ಅಸಮಾಧಾನ ಕೂಡ ಇದೆ. ರಶ್ಮಿಕಾ ಅವರು ಕನ್ನಡ ಭಾಷೆಯ ಮೇಲೆ ತೋರುವ ನಿರಾಸಕ್ತಿಯೇ ಇದಕ್ಕೆಲ್ಲ ಮೂಲ ಕಾರಣ. ಕನ್ನಡತಿಯಾಗಿ ಹುಟ್ಟಿ ಇದೀಗ ಕನ್ನಡ ಭಾಷೆಯನ್ನು ಮರೆತಿರುವ ರಶ್ಮಿಕಾ ಕಂಡರೆ ಕನ್ನಡಿಗರಿಗೆ ಎಲ್ಲಿಲ್ಲದ ಕೋಪ. … Read more

ಕ್ರಿಕೆಟ್ ಜಗತ್ತಿನ ಅತ್ಯಂತ ಶ್ರೇಷ್ಠ ಸ್ಪಿನ್ ಬೌಲರ್ ಶೇನ್ ವಾರ್ನ್ ಅವರ ಒಟ್ಟು ಆಸ್ತಿ ಎಷ್ಟು ಗೊತ್ತಾ ಕೇಳಿದ್ರೆ ಬೆಚ್ಚಿ ಬೀಳ್ತೀರಾ

ಸ್ನೇಹಿತರೆ ಜೀವನ ಇಷ್ಟ ಅನಿರೀಕ್ಷತ ಅಲ್ಲವಾ. ಬೆಳಿಗ್ಗೆ ನಮ್ಮ ಜೊತೆಗೆ ಟೀ ಕುಡಿದವರು ಸಂಜೆ ನಮ್ಮೊಂದಿಗೆ ಊಟ ಮಾಡುವದಕ್ಕೆ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಅಷ್ಟರ ಮಟ್ಟಿಗೆ ನಮ್ಮ ಬದುಕು ಅನಿರೀಕ್ಷಿತವಾಗಿರುತ್ತದೆ. ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಬೌಲರ್ ಆಗಿದ್ದ ಶೇನ್ ವಾರ್ನ್ ಅವರ ಅನಿರೀಕ್ಷಿತ ಸಾ ವು ನಮ್ಮನ್ನೆಲ್ಲಾ ಕಾಡುತ್ತಿವೆ. ಶೇನ್ ವಾರ್ನ್ ಅವರು ಬೆಳಿಗ್ಗೆಯಷ್ಟೇ ತನ್ನ ಸ್ನೇಹಿತನ ನಿಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪವನ್ನು ಸೂಚಿಸಿದ್ದರು. ಅದೇ ದಿನ ಸಂಜೆ ಆಗುವಷ್ಟರಲ್ಲಿ ಶೇನ್ … Read more

ಕ್ರಿಕೆಟ್ ಜಗತ್ತಿನ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಇನ್ನಿಲ್ಲ. 50 ವರ್ಷ ವಯಸ್ಸಿನ ಶೇನ್ ವಾರ್ನ್ ಗೆ ಆಗಿದ್ದಾದರೂ ಏನು ಗೊತ್ತಾ

ಹುಟ್ಟು ಮತ್ತು ಸಾವು ನಮ್ಮ ಕೈಯಲ್ಲಿಲ್ಲ. ಇಂದು ನಗುನಗುತ್ತಾ ಇರುವವರು ನಾಳೆ ಇರುವುದಿಲ್ಲ. ಕೆಲವೊಂದು ಸಲ ನಮಗೆ ಜೀವನ ಇಷ್ಟೇನಾ, ನಮ್ಮ ಬದುಕು ತುಂಬಾ ಚಿಕ್ಕದು ಅಂತ ಅನಿಸುತ್ತದೆ. ಇತ್ತೀಚೆಗಂತೂ ಚಿಕ್ಕ ವಯಸ್ಸಿನವರೇ ಬೇಗ ತೀರಿಸಿಕೊಳ್ಳುತ್ತಿದ್ದಾರೆ. ಇದೀಗ ಆಸ್ಟ್ರೇಲಿಯದ ಮಾಜಿ ಕ್ರಿಕೆಟ್ ಆಟಗಾರ ಶೇನ್ ವಾರ್ನ್ ಅವರು ಇನ್ನಿಲ್ಲ ಎಂಬ ಸುದ್ದಿ ಕೇಳಿಬರುತ್ತಿದೆ. ಕೇವಲ ಐವತ್ತು ವರ್ಷ ವಯಸ್ಸಿನ ಕ್ರಿಕೆಟ್ ಆಟಗಾರನಿಗೆ ಇದ್ದಕ್ಕಿದ್ದಂತೆ ಆಗಿದ್ದಾದರೂ ಏನು ಎಂಬುದು ಹಲವರಿಗೆ ಕಾಡುತ್ತಿದೆ. ಶೇನ್ ವಾರ್ನೆಯವರನ್ನು ಕಿಂಗ್ ಆಫ್ ಸ್ಪಿನ್ … Read more

ಕಾರ್ಯಕ್ರಮ ಮುಗಿದ ಮೇಲೆ ಅಶ್ವಿನಿ ಪುನೀತ್ ಹೊರಡುವಾಗ ಯಾರೂ ಮಾತಾಡಿಸಿಲ್ಲ. ಯಾಕೆ ಗೊತ್ತಾ? ನಿಜಕ್ಕೂ ಬೇಸರದ ಸಂಗತಿ

ಕರ್ನಾಟಕದಲ್ಲಿ ಕಳೆದ 3 ತಿಂಗಳಿಂದ ಯಾವುದೇ ಸಭೆ ಸಮಾರಂಭ ಗಳಾಗಲಿ ಮದುವೆ ಮುಂಜಿ ಆಗಲಿ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದೆ ಮುಂದುವರಿಯುವುದಿಲ್ಲ. ಅಪ್ಪು ಅವರು ಕನ್ನಡಿಗರ ಮನದಲ್ಲಿ ಶಾಶ್ವತ ವಾದ ಜಾಗವನ್ನು ಗಳಿಸಿದ್ದಾರೆ ಎನ್ನುವುದಕ್ಕೆ ಇದೇ ಉದಾಹರಣೆ. ಇಂಗ್ಲಿಷ್ ಕವಿ ಜಾನ್ ಕೀಟ್ಸ್ ನಿಂದ ಹಿಡಿದು ಸ್ವಾಮಿ ವಿವೇಕಾನಂದರ ತನಕ ಎಲ್ಲಾ ಸಾಧಕರು ಚಿಕ್ಕವಯಸ್ಸಿಗೆ ತಮ್ಮ ಜೀವವನ್ನು ಬಿಟ್ಟಿದ್ದಾರೆ. ಹಾಗೆ ಪುನೀತ್ ರಾಜ್ ಕುಮಾರ್ ಅವರು ಸಹ ಅಲ್ಪಾವಧಿಯಲ್ಲಿ ಬೃಹತ್ ಸಾಧನೆಗಳನ್ನು ಮಾಡಿ ನಮ್ಮನ್ನೆಲ್ಲ … Read more

error: Content is protected !!