ದರ್ಶನ್ ಅಭಿಮಾನಿಗಳ ವಿರುದ್ಧ ಗುಡುಗಿದ ಯುವರಾಜ್ ಈಗ ಹೇಳುತ್ತಿರುವುದೇನು ಗೊತ್ತಾ?
Yuvarajkumar about darshan : ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧವಾಗಿ ನಡೆದಿರುವಂತಹ ಕೃತ್ಯ ಕನ್ನಡ ಚಿತ್ರರಂಗದ ಎಲ್ಲರ ಮನಸ್ಸಿನಲ್ಲಿ ಕೂಡ ಬೇಸರವನ್ನು ತರಿಸಿದೆ ಆದರೆ ಈ ಪ್ರಕರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಶಾಮೀಲಾಗಿದ್ದಾರೆ ಎಂಬುದಾಗಿ ಯಾವುದೇ ಸರಿಯಾದ ಸಾಕ್ಷಾಧಾರಗಳು ಇಲ್ಲದೆ ಆರೋಪ ಮಾಡುತ್ತಿರುವುದು ಎಲ್ಲರ ಬೇಸರಕ್ಕೂ ಕೂಡ ಕಾರಣವಾಗಿದೆ. ಅದರಲ್ಲೂ ಇದರ ಬಗ್ಗೆ ರಾಘವೇಂದ್ರ ರಾಜಕುಮಾರ್ ಅವರ ಮಗನಾಗಿರುವ ಯುವರಾಜ್ ಕುಮಾರ್ ಅವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಹೊಸಪೇಟೆಯಲ್ಲಿ … Read more