ದರ್ಶನ್ ಅಭಿಮಾನಿಗಳ ವಿರುದ್ಧ ಗುಡುಗಿದ ಯುವರಾಜ್ ಈಗ ಹೇಳುತ್ತಿರುವುದೇನು ಗೊತ್ತಾ?

Yuvarajkumar about darshan : ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧವಾಗಿ ನಡೆದಿರುವಂತಹ ಕೃತ್ಯ ಕನ್ನಡ ಚಿತ್ರರಂಗದ ಎಲ್ಲರ ಮನಸ್ಸಿನಲ್ಲಿ ಕೂಡ ಬೇಸರವನ್ನು ತರಿಸಿದೆ ಆದರೆ ಈ ಪ್ರಕರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಶಾಮೀಲಾಗಿದ್ದಾರೆ ಎಂಬುದಾಗಿ ಯಾವುದೇ ಸರಿಯಾದ ಸಾಕ್ಷಾಧಾರಗಳು ಇಲ್ಲದೆ ಆರೋಪ ಮಾಡುತ್ತಿರುವುದು ಎಲ್ಲರ ಬೇಸರಕ್ಕೂ ಕೂಡ ಕಾರಣವಾಗಿದೆ. ಅದರಲ್ಲೂ ಇದರ ಬಗ್ಗೆ ರಾಘವೇಂದ್ರ ರಾಜಕುಮಾರ್ ಅವರ ಮಗನಾಗಿರುವ ಯುವರಾಜ್ ಕುಮಾರ್ ಅವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಹೊಸಪೇಟೆಯಲ್ಲಿ … Read more

ಡಾಲಿ ಧನಂಜಯ್ ನಟನೆಯ ಜಮಾಲಿ ಗುಡ್ಡ ಸಿನಿಮಾದಲ್ಲಿ ಭಾವನ ಅವರ ವಿಡಿಯೋ ನೋಡಿ ತಬ್ಬಿಬ್ಬಾದ ಪ್ರೇಕ್ಷಕರು.

Dolly Dananjay New Movie : ಡಾಲಿ ಧನಂಜಯ್ ನಾಯಕ ನಟನಾಗಿ ನಟಿಸುತ್ತಿರುವ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ಮತ್ತು ಭಾವನಾ ಪ್ರಕಾಶ್ ಬೆಳವಾಡಿ ಸೇರಿದಂತೆ ಹಲವಾರು ಪ್ರಮುಖ ಕಲಾವಿದರು ಕಾಣಿಸಿಕೊಂಡಿರುವ ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿ ಗುಡ್ಡ ಸಿನಿಮಾದ ಚಿತ್ರೀಕರಣ ಈಗಾಗಲೇ ಮುಗಿದಿದ್ದು ಚಿತ್ರ ಅತಿ ಶೀಘ್ರದಲ್ಲೇ ಬಿಡುಗಡೆ ಕಾಣಲಿದ್ದು ಚಿತ್ರದ ಪ್ರಮೋಷನ್ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. Dolly Dananjay New Movie ಜಮಾಲಿ ಗುಡ್ಡ ಡಾಲಿ ಧನಂಜಯ್ ಕೇವಲ ನಾಯಕನಟನಾಗಿ … Read more

ಚಪ್ಪಲಿ ಎಸೆದವರ ವಿರುದ್ಧ ಹುಬ್ಬಳ್ಳಿಯಲ್ಲಿ ನಿಂತು ಡಿ ಬಾಸ್ ಓಪನ್ ಚಾಲೆಂಜ್ ಹಾಕಿ ಹೇಳಿದ್ದೇನು ಗೊತ್ತಾ..

Actor Darshan Slipper Incident about Story” ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗಕ್ಕೆ ಬರುವ 25 ವರ್ಷಗಳಿಂದಲೂ ಕೂಡ ತಮ್ಮ ನಟನೆ ಹಾಗೂ ಸಿನಿಮಾಗಳ ಮೂಲಕ ಕೊಡುಗೆಯನ್ನು ನೀಡಿಕೊಂಡು ಬರುತ್ತಿರುವಂತಹ ಘನವೆತ್ತ ನಟ. ಅವರಿಗೆ ಹೊಸಪೇಟೆಯಲ್ಲಿ ಕೆಲವು ಕಿಡಿಗೇಡಿಗಳು ಚಪ್ಪಲಿ ಎಸೆದಿರುವುದರ ಕುರಿತಂತೆ ಇಡೀ ಕನ್ನಡ ಚಿತ್ರರಂಗವೇ ಒಗ್ಗಟ್ಟಾಗಿ ನಿಂತು ಡಿ ಬಾಸ್ ಅವರಿಗೆ ಬೆಂಬಲವನ್ನು ಸೂಚಿಸಿ, ತಪ್ಪಿತಸ್ಥರನ್ನು ಸೆರೆ ಹಿಡಿಯಬೇಕು ಎಂಬುದಾಗಿ ಆಗ್ರಹಿಸಿತ್ತು. ಇನ್ನು ಈ ವಿಚಾರದ ಕುರಿತಂತೆ ಸ್ಥಳದಲ್ಲಿ ಚಾಲೆಂಜಿಂಗ್ ಸ್ಟಾರ್ … Read more

ದರ್ಶನ್ ಅವರ ಮೇಲೆ ಚಪ್ಪಲಿ ಎಸೆತದ ಬಗ್ಗೆ ಮೊದಲ ಬಾರಿಗೆ ಮಾತಾಡಿದ ನಟ ವಿನೋದ್ ರಾಜಕುಮಾರ್ ಏನಂದ್ರು ಗೊತ್ತಾ, ಪಾಪ ಕಣ್ರೀ

Darshan about Talk vinodRajkumar: ಹೊಸಪೇಟೆಯಲ್ಲಿ ನಡೆದಿರುವಂತಹ ಕೃತ್ಯವನ್ನು ಎಲ್ಲರೂ ಕೂಡ ಖಂಡಿಸುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗ ಕಂಡಂತಹ ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯ ನಟರಲ್ಲಿ ಒಬ್ಬರಾಗಿದ್ದಾರೆ. ಅವರಿಗೆ ಈ ರೀತಿ ಅವಮಾನ ಆಗುವಂತಹ ಕಾರ್ಯವನ್ನು ಎಸಗಿರುವವನನ್ನು ನಿಜಕ್ಕೂ ಕೂಡ ಆ ತಪ್ಪಿತಸ್ಥನನ್ನು ಪೊಲೀಸರು ಸೆರೆಹಿಡಿದು ಸರಿಯಾದ ಶಿಕ್ಷೆ ನೀಡಲೇಬೇಕು ಎಂಬುದಾಗಿ ಎಲ್ಲರೂ ಕೂಡ ಆಗ್ರಹಿಸುತ್ತಿದ್ದಾರೆ. ಇಡೀ ಚಿತ್ರರಂಗವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬೆಂಬಲಕ್ಕೆ ನಿಂತು ತಮ್ಮ ಬೆಂಬಲವನ್ನು ಸೂಚಿಸುತ್ತಿದ್ದಾರೆ. ಇದರ … Read more

ಅಪ್ಪು ಸ್ಥಾನವನ್ನು ಈ ನಟನಿಗೆ ಮಾತ್ರ ಕೊಡುತ್ತೇನೆ ಅಂದ್ರು ಶಿವಣ್ಣ, ಆ ನಟ ಯಾರು ಗೊತ್ತಾ, ಇಲ್ಲಿದೆ ನೋಡಿ

puneeth and Shivarajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಆಗಲಿ ಈಗಾಗಲೇ ಒಂದು ವರ್ಷಕ್ಕೂ ಅಧಿಕ ಸಮಯ ಕಳೆದಿದೆ. ನಾವು ಅಭಿಮಾನಿಗಳಿಗಿಂತ ಹೆಚ್ಚಾಗಿ ಅವರನ್ನು ಕಳೆದುಕೊಂಡಿರುವ ದುಃಖ ಅವರ ಕುಟುಂಬಸ್ಥರಿಗೆ ಹೆಚ್ಚಾಗಿ ಆಗಿರುತ್ತದೆ. ಅದರಲ್ಲಿಯೂ ವಿಶೇಷವಾಗಿ (Power Star Puneeth rajkumar) ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಣ್ಣ ಆಗಿರುವ ಶಿವಣ್ಣ ಅವರಿಗೆ ತಮ್ಮನನ್ನು ಕಳೆದುಕೊಂಡಿರುವ ದುಃಖ ಯಾವ ಮಟ್ಟಿಗೆ ಆಗಿರಬೇಡ ಎಂಬುದನ್ನು ಯಾರು ಕೂಡ ಅಂದಾಜಿಸಲು ಕೂಡ ಸಾಧ್ಯವಿಲ್ಲ. ಅದರಲ್ಲಿಯೂ ಅವರ … Read more

ಅಪ್ಪುಗಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾದ ಗೀತಕ್ಕ, ಶಿವಣ್ಣ ಕೂಡ ಸಾಥ್!

Punith rajkumar Family: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣ ಎನ್ನುವುದು ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಸಾಕಷ್ಟು ದೊಡ್ಡ ಮಟ್ಟದ ಮಾಸದ ದುಃಖವನ್ನು ಮೂಡಿಸಿದೆ. ಅದರಲ್ಲಿ ವಿಶೇಷವಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ತಮ್ಮ ಜೀವಿತಾವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವುಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದು ಶಕ್ತಿಧಾಮದ ಮಕ್ಕಳನ್ನು ನೋಡಿಕೊಳ್ಳುವಂತಹ ಕಾರ್ಯ. Punith rajkumar Family ಹೌದು ಮಿತ್ರರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ (Shakti dhama) ಶಕ್ತಿ ದಾಮದ ಸಂಸ್ಥಾಪಕರಾಗಿ … Read more

ಮೊನ್ನೆ ದರ್ಶನ್ ಗೆ ಬೆಂಬಲ ಸೂಚಿಸಿದ್ದ ದುನಿಯಾ ವಿಜಯ್ ಇಂದು ಹೇಳ್ತಿರೋದೇನು ಗೊತ್ತಾ..

Darshan Hospete incident: ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ನಡೆದಿರುವ ಕೃತ್ಯಕ್ಕೆ ಇಡಿ ಕನ್ನಡ ಚಿತ್ರರಂಗವೇ ಒಗ್ಗಟ್ಟಾಗಿ ನಿಂತು ಈ ಕೃತ್ಯಕ್ಕೆ ಕಾರಣರಾದ ಅವರ ವಿರುದ್ಧ ಕಠಿಣ ತನಿಖೆ ನಡೆಸಬೇಕು ಎಂಬುದಾಗಿ ಆಗ್ರಹ ಮಾಡಿದೆ. ಆದರೆ ಈ ಸಂದರ್ಭದಲ್ಲಿ ಒಂದು ವಿಚಾರ ಪ್ರಮುಖವಾಗಿ ಕೇಳಿ ಬರುತ್ತಿರುವುದು ಏನೆಂದರೆ ಇಲ್ಲಿ ನಡೆದಿರುವ ಕೃತ್ಯಕ್ಕೆ ಕಾರಣ ಆಗಿದ್ದು ಅಪ್ಪು ಅಭಿಮಾನಿ ಅಥವಾ ಅಭಿಮಾನಿಗಳು ಎಂಬುದಾಗಿ. Darshan Hospete incident ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳು ಕೂಡ ರಾಜ್ … Read more

ದರ್ಶನ್ ಮೇಲೆ ಚಪ್ಪಲಿ ಎಸೆತ ಅಶ್ವಿನಿ ಪುನೀತ್ ರಾಜಕುಮಾರ್ ನೀಡಿದ ಮೊದಲ ಪ್ರತಿಕ್ರಿಯೆ ಏನು ಗೊತ್ತಾ?

Ashwini puneeth rajkumar about darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ (kranti cinema) ಸಿನಿಮಾದ ಮೊದಲ ಸಾಂಗ್ ಮೈಸೂರಿನಲ್ಲಿ ಬಿಡುಗಡೆಯಾಗಿತ್ತು ಹಾಗೂ ಎರಡನೇ ಸಾಂಗ್ ಬಳ್ಳಾರಿಯ ಹೊಸಪೇಟೆಯ ವಾಲ್ಮೀಕಿ ಸರ್ಕಲ್ ನಲ್ಲಿ ಬಿಡುಗಡೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಎನ್ನಲಾಗಿರುವ ವ್ಯಕ್ತಿಗಳು ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಅವಮಾನ ಮಾಡಿದ್ದಾರೆ. ಇದು ಈಗಾಗಲೇ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು ಇಡೀ ಕರ್ನಾಟಕ ರಾಜ್ಯದಲ್ಲಿಯೇ ದರ್ಶನ್ ಅಭಿಮಾನಿಗಳು … Read more

ವಿದೇಶಿ ಮಹಿಳಾ ಪತ್ರಕರ್ತೆಯೊಬ್ಬರು , ವಿಷ್ಣುವರ್ಧನ್ ಅವರ ಕುರಿತಾಗಿ ಏನೇನೆಲ್ಲಾ ಬರೆದಿದ್ದರೆಂದು ಗೊತ್ತಾ? ನಿಜಕ್ಕೂ ಕನ್ನಡಿಗನು ಯೋಚಿಸಲೇಬೇಕಾದ ಸಂಗತಿ…!

ಡಾಕ್ಟರ್ ವಿಷ್ಣುವರ್ಧನ್(Vishnuvardhan) ಅವರು ಕನ್ನಡ ಚಿತ್ರರಂಗಕ್ಕೆ ದೊರೆತ ಸಂಪತ್ತು ಎಂದರೆ ತಪ್ಪಾಗಲಾರದು. ಸಂಪತ್ ಕುಮಾರ ಎಂಬ ಹೆಸರಿನ ಕಲಾವಿದ, ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ‘ವಂಶವೃಕ್ಷ’ದ ಮೂಲಕ ಕನ್ನಡ ಚಿತ್ರರಂಗದಲ್ಲಿ ಚೊಚ್ಚಲ ಹೆಜ್ಜೆ ಇಟ್ಟು, ಪುಟ್ಟಣ್ಣ ಕಣಗಾಲ್ ಅವರ ‘ನಾಗರಹಾವು’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ವಿಷ್ಣುವರ್ಧನ್ ಎಂದೇ ಜನಪ್ರಿಯಗೊಂಡರು. ದಕ್ಷಿಣ ಭಾರತದ ಫಿಲಂ ಫೇರ್ ಪ್ರಶಸ್ತಿ, ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿರುವ ಡಾಕ್ಟರ್ ವಿಷ್ಣುವರ್ಧನ್, ಕರ್ನಾಟಕ ಜನತೆಯ ಅಚ್ಚಳಿಯದ ನಟರು. ವಿಷ್ಣುವರ್ಧನ್ ಅವರು ಮೈಸೂರಿನಲ್ಲಿ ಎಚ್.ಎಲ್.ನಾರಾಯಣ … Read more

ಅಭಿಷೇಕ್ ಅಂಬರೀಶ್ ಮದುವೆಯಾಗುತ್ತಿರುವ, ಅವಿವಾ ಬಿದ್ದಪ್ಪ ಅವರ ಮೊದಲ ಗಂಡ ಯಾರು ಗೊತ್ತಾ..

Aviva bidappa first husband: ಇತ್ತೀಚಿನ ಸಮಯದಲ್ಲಿ ಕನ್ನಡ ಚಿತ್ರರಂಗದಲ್ಲಿ ಹಾಗೂ ಇಡೀ ಭಾರತೀಯ ಚಿತ್ರರಂಗದಲ್ಲಿ ಮದುವೆ ಹಾಗೂ ನಿಶ್ಚಿತಾರ್ಥದ ಕಾರ್ಯಕ್ರಮಗಳು ಜೋರಾಗಿ ಸತತವಾಗಿ ನಡೆಯುತ್ತಿದೆ. ಇದರ ನಡುವಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಅವರ ಪುತ್ರ ಆಗಿರುವ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರು ಅವಿವಾ ಬಿದ್ದಪ್ಪ ಅವರ ಜೊತೆಗೆ ನಿಶ್ಚಿತಾರ್ಥವನ್ನು ಸೈಲೆಂಟ್ ಆಗಿಯೇ ಅದ್ದೂರಿಯಾಗಿ ಮಾಡಿಕೊಂಡಿದ್ದಾರೆ. ಸಾಕಷ್ಟು ಸಮಯಗಳಿಂದ ಸುಮಲತಾ ಅವರು ನೋಡಿರುವ ಹುಡುಗಿಯ ಜೊತೆಗೆ ಅಭಿಷೇಕ್ ಅಂಬರೀಶ್ ಅವರು … Read more

error: Content is protected !!