ಇವತ್ತು ಸೋಮಾವತಿ ಅಮಾವಾಸ್ಯೆ ಈ 5 ರಾಶಿಯವರಿಗೆ ಮುಟ್ಟಿದೆಲ್ಲಾ ಚಿನ್ನ, ಅದೃಷ್ಟ ಶುರು

ಸೋಮವತಿ ಅಮವಾಸ್ಯೆ ದಿನ ಸೂರ್ಯ ಗ್ರಹಣ ಸಂಭವಿಸುತ್ತಿದೆ. ಇದು ವರ್ಷದ ಮೊದಲ ಸೂರ್ಯ ಗ್ರಹಣ. ಹಿಂದೂ ಧರ್ಮದಲ್ಲಿ ಅಮಾವಾಸ್ಯೆ ದಿನಕ್ಕೆ ವಿಶೇಷ ಸ್ಥಾನ ಇದೆ. ಈ ಅಮವಾಸ್ಯೆ ಸೋಮವಾರ ಬರುತ್ತಿರುವ ಕಾರಣ ಇದನ್ನು, ಸೋಮವತಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ.

8/04/2024 ರಂದು ಈ ಸೋಮವತಿ ಅಮಾವಾಸ್ಯೆ ಸಂಭವಿಸುತ್ತಿದೆ. ಈ ಸೂರ್ಯ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ. ಗ್ರಹಣ ಕಾಲವನ್ನು ಸೂತಕ ಕಾಲ ಎಂದು ಕೂಡ ಹೇಳುವರು. ಗ್ರಹಣ ಗೋಚಾರ ಆಗದೆ ಹೋದರು ಅದರ ಪರಿಣಾಮ ಜನರ ಮೇಲೆ ಇರುತ್ತದೆ.

8/04/2024 ರಂದು ಸೂರ್ಯ ಗ್ರಹಣ ರಾತ್ರಿ 9.12ಕ್ಕೆ ಆರಂಭವಾಗಿ 09/04/2024 ಮಧ್ಯರಾತ್ರಿ 2.22ಕ್ಕೆ ಮುಗಿಯುತ್ತದೆ. ಇದು ಕೆನಡಾ, ಮೆಕ್ಸಿಕೋ, ಯುನೈಟೆಡ್ ಸ್ಟೇಟ್ಸ್, ಬರ್ಮುಡಾ, ಕೆರಿಬಿಯನ್, ನೆದರ್ಲ್ಯಾಂಡ್ಸ್, ಕೊಲಂಬಿಯಾ, ಕ್ಯೂಬಾ, ಡೊಮಿನಿಕಾ, ಗ್ರೀನ್ಲ್ಯಾಂಡ್, ಹೈಲ್ಯಾಂಡ್ ಈ ರೀತಿ ಎಷ್ಟೋ ಕಡೆ ಕಂಡು ಬರುತ್ತದೆ.

ಗ್ರಹಣದ ಸಮಯದಲ್ಲಿ ಆಹಾರ ಸೇವನೆ ಮಾಡಿದರೆ ಅದು ಜೀರ್ಣಾಂಗದ ಮೇಲೆ ಪ್ರಭಾವ ಬೀರುತ್ತದೆ. ಅದರಿಂದ, ಅಜೀರ್ಣ ಉಂಟಾಗುತ್ತದೆ ಎಂದು ವಿಜ್ಞಾನ ಹೇಳುತ್ತದೆ.

ಗ್ರಹಣ ಮನಸ್ಸಿನ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ರಾಶಿಗಳಿಗೆ ಶುಭ ಮತ್ತು ಅಶುಭ ಫಲಗಳನ್ನು ಕೊಡುತ್ತದೆ. ಯಾವ ರಾಶಿಗೆ ಒಳ್ಳೆಯ ಫಲ ಮತ್ತು ಯಾವ ರಾಶಿ ಜನ ಎಚ್ಚರಿಕೆ ವಹಿಸಬೇಕು ಎಂದು ತಿಳಿಯೋಣ.

ಮೇಷ ರಾಶಿ :-ಅಧಿಕಾರಿಗಳಿಂದ ಹೆಚ್ಚಿನ ಬೆಂಬಲ ಸಿಗುತ್ತದೆ. ಕುಟುಂಬದ ಜನರಿಂದ ಕೂಡ ಸಹಕಾರ ಸಿಗುತ್ತದೆ. ವಿಧ್ಯಾರ್ಥಿಗಳಿಗೆ ಓದಿನಲ್ಲಿ ಒಳ್ಳೆಯ ಅಭಿವೃದ್ದಿ ಆಗುತ್ತದೆ.ಮನಸ್ಸಿನಲ್ಲಿ ಒಳ್ಳೆಯ ಭಾವನೆ ಮೂಡುತ್ತದೆ. ಆದಾಯ ಹೆಚ್ಚಾಗುತ್ತದೆ, ಕೆಲಸದ ನಿಮಿತ್ತ ಬೇರೆ ಕಡೆಗೆ ಪಯಣ ಮಾಡುವ ಅವಕಾಶ ಇರುತ್ತದೆ ಮತ್ತು ಬೇರೆ ಜಾಗಕ್ಕೆ ಹೋಗುವ ಸಾಧ್ಯತೆ ಇದೆ.

ವೃಷಭ ರಾಶಿ :-ತಾಯಿಯ ಸಹಕಾರ ಸಿಗುತ್ತದೆ, ಲಾಭ ಹೆಚ್ಚಾಗಿ ಕಂಡುಬರುತ್ತದೆ, ಮೇಲಿನ ಅಧಿಕಾರಿಗಳಿಂದ ಕೆಲಸದಲ್ಲಿ ಬೆಂಬಲ ಸಿಗುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುತ್ತದೆ. ಪರಿವಾರದಲ್ಲಿ ಸೌಲಭ್ಯಗಳು ವಿಸ್ತಾರ ಆಗುತ್ತದೆ.

ಮಿಥುನ ರಾಶಿ :-ಸಂಸಾರದಲ್ಲಿ ಧಾರ್ಮಿಕ ಕಾರ್ಯಗಳು ನಡೆಯುತ್ತವೆ. ವ್ಯಾಪಾರ ಮತ್ತು ವ್ಯವಹಾರ ವಿಸ್ತಾರ ಆಗುತ್ತದೆ. ಪರಿವಾರದಲ್ಲಿ ಸುಖ, ಸಂತೋಷ ಮತ್ತು ನೆಮ್ಮದಿ ನೆಲೆಸುತ್ತದೆ. ಮಾತಿನಲ್ಲಿ ಮಾಧುರ್ಯ ಇರುತ್ತದೆ. ಕುಟುಂಬದಿಂದ ಈ ರಾಶಿಯ ಜನರಿಗೆ ಸಹಕಾರ ಸಿಗುತ್ತದೆ.

ಕರ್ಕಾಟಕ ರಾಶಿ :-ಸಂಸಾರದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ. ಸಮಸ್ಯೆಗಳಿಗೆ ಕಾರಣವನ್ನು ತಿಳಿಯುವ ತಪ್ಪು ಮಾಡಬಾರದು. ಈ ರಾಶಿಯ ವ್ಯಕ್ತಿಗಳಿಗೆ ಏಕಾಗ್ರತೆ ಕೊರತೆ ಉಂಟಾಗುತ್ತದೆ. ವಿರೋಧಿಗಳ ಕುರಿತು ಹೆಚ್ಚು ಎಚ್ಚರಿಕೆ ವಹಿಸಬೇಕು. ರಕ್ತ ಸಂಬಂಧಿ ಕಾಯಿಲೆ ಬರುವ ಸಾಧ್ಯತೆ ಇರುತ್ತದೆ. ಈ ರಾಶಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇರುತ್ತದೆ. ಮೇಲಿನ ಅಧಿಕಾರಿಗಳಿಗೆ ಕಟಕ ರಾಶಿಯ ಜನರ ಮೇಲೆ ತಪ್ಪು ಕಲ್ಪನೆ ಉಂಟಾಗುವ ಸಾಧ್ಯತೆ ಇದೆ.

ಸಿಂಹ ರಾಶಿ :- ವ್ಯವಹಾರ ವಿಸ್ತಾರ ಮಾಡುವ ಯೋಜನೆ ಸಕಾರಗೊಳ್ಳುತ್ತದೆ. ಬಟ್ಟೆಯ ಉಡುಗೊರೆ ಸಿಗುತ್ತದೆ. ಕೆಲಸದ ನಿಮಿತ್ತ ಬೇರೆ ಜಾಗಕ್ಕೆ ಹೋಗುವ ಅವಕಾಶ ಇದೆ. ವ್ಯವಹಾರದಲ್ಲಿ ಹೆಚ್ಚಿನ ಲಾಭ ಸಿಗುತ್ತದೆ. ವಾಹನದಿಂದ ಸಂತಸ ಹೆಚ್ಚಾಗುತ್ತದೆ. ಕೆಲಸದಲ್ಲಿ ಅಧಿಕಾರಿಗಳ ಸಹಕಾರ ಸಿಗುತ್ತದೆ.

ಕನ್ಯಾ ರಾಶಿ :-ಮಾಡುವ ಎಲ್ಲಾ ಕೆಲಸದಲ್ಲಿ ಜಯ ಸಿಗುತ್ತದೆ. ನೂತನ ಮನೆ ನಿರ್ಮಾಣ ಮಾಡುವ ಯೋಗವಿದೆ ಮತ್ತು ಹೊಸ ವಾಹನ ಖರೀದಿ ಮಾಡುವ ಅವಕಾಶ ಕೂಡ ಇರುತ್ತದೆ.
ಕುಟುಂಬದ ಸಹಕಾರ ಸಿಗುತ್ತದೆ.ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಸಂಗಾತಿ ಜೊತೆಗೆ ಹೆಚ್ಚಿನ ಸಮಯ ಕಳೆಯುವ ಅವಕಾಶ ಇದೆ. ಈ ರಾಶಿಯವರಿಗೆ ಲಕ್ಷಿ ದೇವಿಯ ಆಶೀರ್ವಾದ ಸಿಗುತ್ತದೆ.

ತುಲಾ ರಾಶಿ :-ಗ್ರಹಣದ ಸಮಯದಲ್ಲಿ ಈ ರಾಶಿಯ ಜನರಿಗೆ ಒಳ್ಳೆಯ ಫಲ ಸಿಗುತ್ತದೆ. ಆರ್ಥಿಕ ಸ್ಥಿತಿ ಅಭಿವೃದ್ಧಿ ಆಗುತ್ತದೆ, ಪರಿವಾರದ ಜನರಿಂದ ಬೆಂಬಲ ಸಿಗುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಇರುವ ಜನರಿಗೆ ಒಳ್ಳೆಯ ಪ್ರಗತಿ ಸಾಧಿಸುವ ಸಾಧ್ಯತೆ ಇದೆ. ಲಕ್ಷ್ಮಿ ದೇವಿಯ ದಯೆಯಿಂದ ಎಲ್ಲಾ ಕೆಲಸದಲ್ಲಿ ಗೆಲುವು ಸಿಗುತ್ತದೆ.

ವೃಶ್ಚಿಕ ರಾಶಿ :- ಈ ರಾಶಿಯ ಜನರಿಗೆ ಮಾನಸಿಕ ಒತ್ತಡ ಹೆಚ್ಚಾಗಿ ಕಂಡುಬರುತ್ತದೆ. ಪರಿವಾರದ ಜನರ ಜೊತೆ ವಿವಾದಗಳನ್ನು ತಪ್ಪಿಸಿ. ಹಿರಿಯರು ಮತ್ತು ಹಿತೈಷಿಗಳ ಸಲಹೆ ಪಡೆದು ಕೆಲಸಗಳನ್ನು ಪ್ರಾರಂಭ ಮಾಡುವುದರಿಂದ ಗೆಲವು ಸಾಧಿಸಬಹುದು. ವಿರೋಧಿಗಳ ಸಕ್ರಿಯರಾಗಿ ಉಳಿಯುವರು ಮತ್ತು ತೊಂದರೆಗಳನ್ನು ಕೊಡಬಹುದು.

ಧನಸ್ಸು ರಾಶಿ :- ಈ ರಾಶಿಯ ವ್ಯಕ್ತಿಗಳಿಗೆ ಈ ಅವಧಿ ಹೆಚ್ಚು ಶುಭ ಫಲಗಳನ್ನು ನೀಡುತ್ತದೆ. ಇದು, ಆರ್ಥಿಕ ಸ್ಥಿತಿಯನ್ನು ಗಟ್ಟಿ ಮಾಡುತ್ತದೆ. ವೈವಾಹಿಕ ಬದುಕು ಸುಖಕರವಾಗಿ ಇರುತ್ತದೆ. ಪರಿವಾರದ ಜನರ ಜೊತೆ ಹೆಚ್ಚು ಸಮಯ ಕಳೆಯುವ ಅವಕಾಶ ಇರುತ್ತದೆ.

ಮಕರ ರಾಶಿ :- ಈ ರಾಶಿಯ ಜನರಿಗೆ ಮಿಶ್ರ ಫಲ ಲಭಿಸುತ್ತದೆ.  ಕೆಲವು ಖರ್ಚು ಎದುರಾಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸಂಬಂಧಿಕರ ಜೊತೆ ಭಿನ್ನ ಅಭಿಪ್ರಾಯಗಳು ಉಂಟಾಗುತ್ತವೆ. ಗೌರವಾದಲ್ಲಿ ಇಳಿಕೆ ಆಗುವ ಸಂಭವ ಇದೇ ಎಚ್ಚರಿಕೆ ವಹಿಸಬೇಕು. ಮಾತಿನಲ್ಲಿ ಕೋಪ ನಿಯಂತ್ರಣ ಮಾಡುವ ಮೂಲಕ ತೊಂದರೆಗಳನ್ನು ತಪ್ಪಿಸಬಹುದು. ಚಿಂತನ ಶೀಲವಾಗಿ ಕೆಲಸ ಮಾಡುವ ಜನರಿಗೆ ಒಳ್ಳೆ ಲಾಭ ಸಿಗುತ್ತದೆ.

ಕುಂಭ ರಾಶಿ :- ಬದುಕು ನಡೆಸುವುದು ಸ್ವಲ್ಪ ಕಷ್ಟ ಆಗಬಹುದು. ಕುಟುಂಬದಲ್ಲಿ ಕಲಹಗಳು ಉಂಟಾಗುವ ಸಾಧ್ಯತೆ ಇದೆ. ದೊಡ್ಡವರ ಸಲಹೆಯನ್ನು ಪಡೆದು ನಂತರ ಕೆಲಸ ಮಾಡಬೇಕು. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದರೆ ಮನಸ್ಸಿಗೆ ಶಾಂತಿ ಸಿಗುತ್ತದೆ.

ಮೀನ ರಾಶಿ :- ಈ ರಾಶಿಯ ಜನರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಹೊಟ್ಟೆಗೆ ಸಂಬಂಧಪಟ್ಟ ಖಾಯಿಲೆ ಕಾಡುವ ಸಾಧ್ಯತೆ ಇರುತ್ತದೆ. ವ್ಯವಹಾರದಲ್ಲಿ ನಷ್ಟ ಸಂಭವಿಸುವ ಅವಕಾಶಗಳು ಇದೆ ಹೆಚ್ಚು ಜಾಗರೂಕರಾಗಿ ಇರಬೇಕು. ಗೆಲವು ಪಡೆಯಲು ದುರ್ಗ ದೇವಿಯನ್ನು ಪೂಜೆ ಮಾಡಬೇಕು. ಸಂಗಾತಿ ಜೊತೆ ಹೆಚ್ಚು ಸಮಯ ಕಳೆಯಬೇಕು ಮತ್ತು ಹಣವನ್ನು ಹೆಚ್ಚು ಎಚ್ಚರಿಕೆಯಿಂದ ಖರ್ಚು ಮಾಡಬೇಕು.ಇದು ಕೇವಲ ರಾಶಿಗಳ ಗೋಚಾರ ಫಲಗಳು ಅಷ್ಟೇ ಜನ್ಮ ಜಾತಕಕ್ಕೆ ಮತ್ತು ಇದಕ್ಕೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!