ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲು ಮನೆಯಲ್ಲಿ ಕೋಲ ಮಾಡಿಸಿದ ಕನ್ನಡ ಮೂಲದ ಖ್ಯಾತ ನಟಿ ಅನುಷ್ಕಾ ಶೆಟ್ಟಿ.

Anushka shetty attend bhoota kola: ಒಂದು ಕಾಲದಲ್ಲಿ ನಿಮಗೆಲ್ಲರಿಗೂ ತಿಳಿದಿರಬಹುದು ಕರ್ನಾಟಕದ ಪುತ್ತೂರಿನ ಮೂಲದವರಾಗಿರುವ ಅನುಷ್ಕಾ ಶೆಟ್ಟಿ ಅವರು ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹು ಬೇಡಿಕೆಯ ನಂಬರ್ ಒನ್ ಸ್ಟಾರ್ ನಟಿಯಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ವಿಶೇಷವಾಗಿ ಬಾಹುಬಲಿ ಬಿಡುಗಡೆಯ ನಂತರ ಅವರ ಡಿಮ್ಯಾಂಡ್ ಎನ್ನುವುದು ಬಹುತೇಕ ಎಲ್ಲಾ ಭಾಷೆಗಳನ್ನು ಕೂಡ ಹೆಚ್ಚಾಗಿತ್ತು. ಆದರೆ ಅದಾದ ಕೆಲವೇ ವರ್ಷಗಳಲ್ಲಿ (Anushka shetty) ಅನುಷ್ಕಾ ಶೆಟ್ಟಿ ಅವರು ಚಿತ್ರರಂಗದಿಂದ ಬಹುತೇಕ ಸಂಪೂರ್ಣವಾಗಿ ದೂರವಾಗುತ್ತಾರೆ ಎಂಬುದು ನಿಮ್ಮ ಕಣ್ಣ ಮುಂದೆ ಇರುವ ಸತ್ಯ.

ಒಂದು ಕಾಲದಲ್ಲಿ ಬಹುತೇಕ ಎಲ್ಲಾ ಸ್ಟಾರ್ ನಟರೊಂದಿಗೂ ತೆರೆಯನ್ನು ಹಂಚಿಕೊಂಡಿರುವ ನಟಿ ಅನುಷ್ಕಾ ಶೆಟ್ಟಿ ಅವರು ಈ ರೀತಿ ಚಿತ್ರರಂಗದಿಂದ ದೂರವಾಗುತ್ತಾರೆ ಎಂಬುದು ಯಾರಿಗೂ ಕೂಡ ನಂಬಲು ಸಾಧ್ಯವಾಗದ ಮಾತು. ಇನ್ನು ಇತ್ತೀಚಿಗಷ್ಟೇ ನಟಿ ಅನುಷ್ಕಾ ಶೆಟ್ಟಿ ಅವರು ತಮ್ಮ ಹುಟ್ಟೂರಾಗಿರುವ ಪುತ್ತೂರಿನಲ್ಲಿ ಹರಕೆಕೋಲವನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಕ್ಯಾಮೆರಾ ಕಣ್ಣಿಗೆ ಕಂಡುಬಂದಿದ್ದಾರೆ. ಇತ್ತೀಚಿಗಷ್ಟೇ ರಿಷಬ್ ಶೆಟ್ಟಿ ಕೂಡ ಕಾಂತಾರ 2 ಸಿನಿಮಾದ ಪ್ರಾರಂಭದ ಬಗ್ಗೆ ಹರಕೆಕೋಲವನ್ನು ಮಾಡಿಸುವ ಮೂಲಕ ಸುದ್ದಿಯಾಗಿದ್ದರು ಎಂಬುದನ್ನು ಕೂಡ ನಾವು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

Anushka shetty attend bhoota kola

ತಮ್ಮ ತವರೂರಿನಲ್ಲಿ ಅನುಷ್ಕಾ ಶೆಟ್ಟಿ ಅವರು ತಮ್ಮ ಕುಟುಂಬಸ್ಥರು ಸಹೋದರ ತಂದೆ-ತಾಯಿಯರೊಂದಿಗೆ ಪಂಜರ್ಲಿ ಹಾಗೂ ಪರಿವಾರ ದೈವಗಳ ಕೋಲನೆ ಮಹೋತ್ಸವದಲ್ಲಿ ಕಾಣಿಸಿಕೊಂಡಿದ್ದು ಎಲ್ಲರ ಗಮನಕ್ಕೆ ಬಂದಿದ್ದು ಅನುಷ್ಕಾ ಶೆಟ್ಟಿ ಅವರು ತಮ್ಮ ಆಚರಣೆ ಹಾಗೂ ಸಂಸ್ಕೃತಿಯ ವಿಚಾರದಲ್ಲಿ ಎಷ್ಟು ನಿಷ್ಠರಾಗಿದ್ದಾರೆ.

Anushka shetty attend bhoota kola
Anuska shetty attend bhootha kola

ಎಂಬುದು ಇದರ ಮೂಲಕ ತಿಳಿದು ಬಂದಿದೆ. ರಾತ್ರಿ ಪ್ರಾರಂಭವಾಗುವ ಈ ಕೋಲನೇಮೋತ್ಸವ ಬೆಳಗ್ಗೆ ಮುಗಿಯುತ್ತದೆ. ಬೆಳಗಿನಜಾವದವರಿಗೂ ಕೂಡ ಪಂಜುರ್ಲಿ ಹಾಗೂ ಪರಿವಾರದೈವಗಳ ಕೋಲನ್ನು ಅನುಷ್ಕಾ ಶೆಟ್ಟಿ ಅವರ ಕುಟುಂಬಸ್ಥರೊಂದಿಗೆ ಕುಳಿತುಕೊಂಡು ತುಂಬಿಕೊಂಡರು.

ಈಗಾಗಲೇ ಚಿತ್ರರಂಗಕ್ಕೆ ಮತ್ತೆ ಮರು ಪಾದರ್ಪಣೆ ಮಾಡುವ ಯೋಜನೆಯಲ್ಲಿರುವ ಅನುಷ್ಕಾ ಶೆಟ್ಟಿ ಅವರು ಮನೆ ದೈವದ ಆಶೀರ್ವಾದವನ್ನು ಪಡೆಯಲು ಕೋಲನೇಮೋತ್ಸವವನ್ನು ಮಾಡಿದ್ದಾರೆ ಎಂಬುದಾಗಿ ಎಲ್ಲರ ಭಾವನೆಯಾಗಿದೆ.

ಚಪ್ಪಲಿ ಕಾಂಟ್ರವರ್ಸಿ ಬೆನ್ನಲ್ಲೇ ಡಿ ಬಾಸ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ರಮ್ಯ. ಕಾರಣ ಕೇಳಿದರೆ ನೀವು ಕೂಡ ಆಶ್ಚರ್ಯ ಪಡ್ತೀರ.

ಅದೇನೇ ಇರಲಿ ಪಂಜುರ್ಲಿ ಹಾಗೂ ಕುಲದೈವದ ಆಶೀರ್ವಾದದಿಂದ ಅನುಷ್ಕಾ ಶೆಟ್ಟಿ ಅವರು ಮತ್ತೆ ಹಳೆಯ ರೀತಿಯಲ್ಲಿ ಚಿತ್ರರಂಗದಲ್ಲಿ ಅನಬಿಶಕ್ತರಾಣಿಯಾಗಿ ಮಿಂಚಿ ಮೆರೆಯಲಿ ಎಂಬುದಾಗಿ ಆಶಿಸೋಣ. ನಟಿ ಅನುಷ್ಕಾ ಶೆಟ್ಟಿ ಅವರ ಕುರಿತಂತೆ ನಿಮಗಿರುವ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ
9900555458
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!