ದೇಶ ಕಾಯುವ ಯೋಧನನ್ನು ವರಿಸಿದ ಗಿಳಿರಾಮ ನಟಿ ಬಾಗಲಕೋಟೆಯಲ್ಲಿ ಅದ್ದೂರಿಯಾಗಿ ನಡೆದ ನಟಿ ಕಾವೇರಿ ಮತ್ತು ಸೈನಿಕನ ಮದುವೆ ಮಹೋತ್ಸವ!

ಸ್ನೇಹಿತರೆ, ಕನ್ನಡ ಕಿರುತೆರೆ ವಾಹಿನಿಯಲ್ಲಿ ಪ್ರಸಾರವಾಗುತ್ತಾ ಅತಿಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದ್ದಂತಹ ಗಿಣಿರಾಮ ಸೀರಿಯಲ್ (ginirama serial) ಖ್ಯಾತಿಯ ನಟಿ ಕಾವೇರಿ ಅವರು ಕಳೆದ ಕೆಲವು ದಿನಗಳ ಹಿಂದೆ ಹೊಸ ಬದುಕಿಗೆ ಕಾಲಿಟ್ಟಿದ್ದು ಅದರ ಕೆಲ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ದೇಶ ಕಾಯುವ ಯೋಧನನ್ನು ವರಿಸಿರುವ ಖುಷಿ ವಿಚಾರವನ್ನು ಹೊರಹಾಕಿದ್ದಾರೆ.

ಸದ್ಯ ಈ ಪೋಟೋಗಳು ಎಲ್ಲೆಡೆ ಬಾರಿ ವೈರಲ್ ಆಗುತ್ತಾ, ನೆಟ್ಟಿಗರ ಮೆಚ್ಚುಗೆಗೆ ಕಾರಣವಾಗಿದೆ. ಮೂಲತಃ ಬಾಗಲಕೋಟೆಯವರದಂತಹ ನಟಿ ಕಾವೇರಿ(Kaveri) ಅವರಿಗೆ ಚಿಕ್ಕಂದಿನಿಂದಲೂ ತಾನು ಓರ್ವ ಪ್ರಸಿದ್ಧಿ ನಟಿ ಆಗಬೇಕೆಂಬ ಆಸೆ ಇರುತ್ತದೆ. ಆರಂಭಿಕ ದಿನಗಳಲ್ಲಿ ಸಣ್ಣಪುಟ್ಟ ಪಾತ್ರಗಳ ಮೂಲಕ ಹೆಸರುವಾಸಿಯಾಗಿರುತ್ತಾರೆ.

ಅಲ್ಲದೇ ರಂಗಭೂಮಿ ಕಲಾವಿದರಾಗಿರುವಂತಹ ಕಾವ್ಯ ಅವರು ಅನೇಕ ನಾಟಕಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡರು. ಕಾಲಕ್ರಮೇಣ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ಭಾರಿ ಜನಪ್ರಿಯತೆ ಪಡೆದಿದ್ದಂತಹ ಗಿಳಿರಾಮ ಸೀರಿಯಲ್ ನಲ್ಲಿ ಸೀಮಾ ಎಂಬ ಪಾತ್ರದಲ್ಲಿ ಅಭಿನಯಿಸುವಂತಹ ಅವಕಾಶ ಸಿಗುತ್ತದೆ. ಸಿಕ್ಕಂತಹ ಅವಕಾಶವನ್ನು ಸದ್ದುಪಯೋಗಪಡಿಸಿಕೊಂಡಂತಹ ಕಾವೇರಿ ನೀಡಿದಂತಹ ಪಾತ್ರಕ್ಕೆ ಅಚ್ಚುಕಟ್ಟಕ್ಕೆ ಜೀವ ತುಂಬುತ ಕನ್ನಡಿಗರ ಮನೆಮಗಳಾಗಿ ಹೋದರು ಎಂದರೆ ತಪ್ಪಾಗಲಾರದು.

ಸೀರಿಯಲ್ ಮುಗಿದ ಬಳಿಕ ತಮ್ಮ ವೈಯಕ್ತಿಕ ಬದುಕಿನಲ್ಲಿ ಬಿಸಿಯಾದ ಕಾವೇರಿ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದು ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು ಗೆಳೆಯರೇ ಕಳೆದ ಕೆಲವು ದಿನಗಳ ಹಿಂದೆ ಬಾಗಲಕೋಟೆಯಲ್ಲಿ ನಟಿ ಕಾವೇರಿಯವರು ವಿಟ್ಟು ಹಿರಣ್ಣವರ್(Vittu Hirananavar) ಎಂಬುವರೊಂದಿಗೆ ಅಗ್ನಿಸಾಕ್ಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನು ವಿಶೇಷವೆೇನೆಂದರೆ ಅವರ ಪತಿಯಾಗಿರುವ ವಿಟ್ಟಲ್ ಅಲಿಯಾಸ್ ವಿಟ್ಟು ಅವರು ದೇಶ ಕಾಯುವ ಯೋಧರಾಗಿದ್ದು,

ಹಲವು ವರ್ಷಗಳ ಕಾಲ ಪ್ರೀತಿಸಿ ಮನೆಯವರೆಲ್ಲರ ಒಪ್ಪಿಗೆ ಪಡೆದು ತಮ್ಮ ಪ್ರಿಯತಮನ ಬರುವಿಕೆಗಾಗಿ ಕಾದು ಅನಂತರಾ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ತಮ್ಮ ಪ್ರೀತಿಯನ್ನು ನಿಜವಾಗಿಸಿಕೊಂಡಿದ್ದಾರೆ. ಈ ಖುಷಿ ವಿಚಾರವನ್ನು ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿರುವ ಕಾವೇರಿ ಅವರು ಎಲ್ಲರಿಗೂ ನಮಸ್ಕಾರ ನಮ್ಮ ಎಂಟು ವರ್ಷದ ಪ್ರೀತಿಯು ನನಸಾಯಿತು ಇವತ್ತು ಹಣ್ಣು ಇಡುವ ಶಾಸ್ತ್ರ ಆಯ್ತು. ನಾನು ಸೈನಿಕನ ಹೆಂಡತಿ ಆಗುವವಳು ಎಂದು ಹೇಳಿಕೊಳ್ಳಲು ನನಗೆ ತುಂಬಾ ಹೆಮ್ಮೆಯಾಗುತ್ತದೆ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲೆ ಇರಲಿ ಎಂಬ ಶೀರ್ಷಿಕೆ ಬರೆದು ಕಾವೇರಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!