Nikhil Kumaraswamy: ಚುನಾವಣೆ ಸೋತ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ತೆಗೆದುಕೊಂಡು ದೊಡ್ಡ ನಿರ್ಧಾರ ಏನು ಗೊತ್ತಾ?

Nikhil Kumaraswamy ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕುಮಾರಸ್ವಾಮಿ(Kumaraswamy) ಅವರು ಈಗಾಗಲೇ ಅವರ ಕ್ಷೇತ್ರದಿಂದ ಗೆದ್ದು ಬೀಗಿದ್ದಾರೆ ಆದರೆ ಅವರ ಮಗ ಆಗಿರುವಂತಹ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರು ಮಾತ್ರ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸೋತು ನಿರಾಶೆಗೆ ಒಳಗಾಗಿದ್ದಾರೆ. ಗೆಲುವಿನ ಭರವಸೆಯನ್ನು ಮೂಡಿಸಿದ ನಿಖಿಲ್ ಕುಮಾರಸ್ವಾಮಿ ಸೋತಿರುವುದು ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಸಾಕಷ್ಟು ಬೇಸರವನ್ನು ಉಂಟು ಮಾಡಿದೆ.

ಇದಾದ ನಂತರ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರು ಎರಡು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಇಂದಿನ ಲೇಖನಿಯಲ್ಲಿ ಸಂಪೂರ್ಣವಾಗಿ ನಾವು ಅದೇ ವಿಚಾರದ ಕುರಿತಂತೆ ನಿಮಗೆ ವಿವರವಾಗಿ ತಿಳಿಸಲು ಹೊರಟಿದ್ದೇವೆ. ಹಾಗಿದ್ದರೆ ಆ ನಿರ್ಧಾರಗಳೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಮೊದಲನೆಯದಾಗಿ ರಾಜಕೀಯ ನಿಲುವಿನ ಬಗ್ಗೆ ನೋಡೋದಾದ್ರೆ ನಿಖಿಲ್ ಕುಮಾರಸ್ವಾಮಿ ಅವರು ಈ ಸೋಲನ್ನೇ ಸ್ವೀಕರಿಸಿಕೊಂಡು ಇನ್ನೂ ಜನರ ನಡುವೆ ಹೇಗೆ ಕೆಲಸ ಮಾಡಬಹುದು ಅವರಿಗೆ ಹೇಗೆ ಇಷ್ಟವಾಗುವಂತೆ ನಡೆದುಕೊಳ್ಳಬಹುದು ಎನ್ನುವುದರ ಕುರಿತಂತೆ ಆಲೋಚಿಸಿ ಅದರಂತೆ ಮುಂದಿನ ದಿನಗಳಲ್ಲಿ ನಡೆಯುವಂತಹ ನಿರ್ಧಾರವನ್ನು ಮಾಡಬಹುದು ಎಂಬುದಾಗಿದೆ.

ಕೇವಲ ಎಷ್ಟು ಮಾತ್ರವಲ್ಲದೆ ಎರಡನೇದಾಗಿ ಸಾಕಷ್ಟು ಸಿನಿಮಾಗಳನ್ನು ಕೂಡ ಅವರು ಈಗಾಗಲೇ ಒಪ್ಪಿಕೊಂಡಿದ್ದು ಸಿನಿಮಾ ಮೂಲಕವೂ ಕೂಡ ಜನರನ್ನು ರಂಜಿಸುವ ಮೂಲಕ ಎಲ್ಲರೂ ಮನಸ್ಸನ್ನು ಗೆಲ್ಲುವ ಪ್ರಯತ್ನದಲ್ಲಿ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರು ನಿರತರಾಗಲಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಒಳ್ಳೆಯ ಸಿನಿಮಾಗಳನ್ನು ಜನರಿಗೆ ನೀಡುವತ್ತ ಪ್ರಯತ್ನ ಮಾಡಬಹುದು. ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!