Rayaan’s Birthday: ಮೇಘನ ರಾಜ್ ಮುದ್ದು ಕಂದನ ಮೂರನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸಾಗರ! ವೈರಲ್ ಫೋಟೋಸ್ ಇಲ್ಲಿದೆ ನೋಡಿ..

ಸ್ನೇಹಿತರೆ, ಯುವ ಸಾಮ್ರಾಟ ಚಿರಂಜೀವಿ ಸರ್ಜಾ (Chiranjeevi Sarja) ಹಾಗೂ ಮೇಘನಾ ರಾಜ್(Meghana Raj) ಅವರ ಮುದ್ದಿನ ಮಗ ರಾಯನ್ ರಾಜ್ ಸರ್ಜಾ (Rayaan Raj Sarja) ಇಂದು ತಮ್ಮ ಮೂರನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದರ ಅಂಗವಾಗಿ ಸಾಮಾಜಿಕ ಜಾಲತಾಣದ ತುಂಬೆಲ್ಲ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯಗಳು ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಹೌದು ಸ್ನೇಹಿತರೆ ಕಳೆದ ಕೆಲವು ವರ್ಷಗಳ ಹಿಂದೆ ಮನೆಯವರು ಒಪ್ಪಿಗೆ ಪಡೆದು ಪ್ರೀತಿಸಿ ಹಿಂದೂ ಹಾಗೂ ಕ್ರಿಶ್ಚಿಯನ್ ಸಂಪ್ರದಾಯಕ್ಕೆ ಸಂಬಂಧಿಸಿದ ಶಾಸ್ತ್ರಗಳನ್ನೆಲ್ಲ ಪಾಲಿಸುತ್ತಾ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಿರಂಜೀವಿ ಸರ್ಜಾ (Chiranjeevi Sarja) ಹಾಗೂ ಮೇಘನಾ ರಾಜ್ ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾಗ ಚಿರು ಹೃದಯಘಾತದಿಂದಾಗಿ ನಮ್ಮೆಲ್ಲರನ್ನು ಅಗಲಿ ಭಾರತ ಲೋಕಕ್ಕೆ ತೆರಳಿದರು.

ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದಂತಹ ಪತಿಯನ್ನು ಕಳೆದುಕೊಂಡಿದ್ದ ಮೇಘನಾ ರಾಜ್ ತಮ್ಮ ಮಗನ ನಗುವಿನಲ್ಲಿ ತಮ್ಮ ಮನದಾಳದ ನೋವನ್ನು ಮರೆಯುವ ಪ್ರಯತ್ನ ಮಾಡಿ ಸದ್ಯ ಎಲ್ಲರೊಂದಿಗೆ ಬಹಳ ಲವಲವಿಕೆಯಿಂದ ಓಡಾಡಿಕೊಂಡಿದ್ದಾರೆ. ಮಗನ ಆರೈಕೆಗಾಗಿ ಎರಡು ವರ್ಷಗಳನ್ನು ಮುಡಿಪಾಗಿಟ್ಟಿದ್ದಂತಹ ಮೇಘನಾ ಅವರು ತತ್ಸಮ ತದ್ಭವ (Tatsama Tadbhava) ಎಂಬ ಚಿತ್ರದ ಮೂಲಕ ಮತ್ತೆ ಇಂಡಸ್ಟ್ರಿಗೆ ಕಂಬ್ಯಾಕ್ ಮಾಡಿದ್ದು ಪ್ರೇಕ್ಷಕರಿಂದ ಅದ್ಭುತ ರೆಸ್ಪಾನ್ಸ್ ಅನ್ನು ಪಡೆದುಕೊಂಡರು.

Rayaan’s Birthday

ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿ ಇರುವಂತಹ ಮೇಘನಾ ಅವರು ತಮ್ಮ ಮುದ್ದಿನ ಮಗನ ಹುಟ್ಟು ಹಬ್ಬದ ಅಂಗವಾಗಿ ರಾಯನ್ ರಾಜ ಸರ್ಜನೊಟ್ಟಿಗಿನ ಕೆಲ ಸುಂದರ ಫೋಟೋಗಳನ್ನು ಹಂಚಿಕೊಂಡು ಮಗನಿಗೆ ವಿಶೇಷವಾಗಿ ಶುಭ ಕೋರಿದ್ದಾರೆ. “ಹ್ಯಾಪಿ ಬರ್ತಡೆ ಕಂದ ಕುಟ್ಟಿ ಅಮ್ಮನ ಕುಟ್ಟಿ ಪಾಪ” ಎಂದು ಕ್ಯೂಟ್ ಆದ ಕ್ಯಾಪ್ಶನ್ ಬರೆದು ಮಗನಿಗೆ ಶುಭಾಶಯಗಳು ಕೋರಿದ್ದಾರೆ. ಸದ್ಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು,

ಧ್ರುವ ಸರ್ಜಾ (Dhruva Sarja) ಮತ್ತು ಪ್ರೇರಣಾ(Prerana), ರಾಗಿಣಿ ಮತ್ತು ಪ್ರಜ್ವಲ್ ದೇವರಾಜ್, ನಿರ್ದೇಶಕ ಪನ್ನಾಗಾಭರಣ, ಅಜ್ಜಿ ಪ್ರಮೀಳಾ ಜೋಷಾಯಿ ಮುಂತಾದ ಆತ್ಮೀಯರು ಸ್ನೇಹಿತರು ಕುಟುಂಬಸ್ಥರು ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಜೂನಿಯರ್ ಚಿರು ಗೆ ವಿಶೇಷವಾಗಿ ವಿಶ್ ಮಾಡಿದ್ದು, ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ (Chiranjeevi Sarja) ಅವರ ಫ್ಯಾನ್ ಪೇಜ್ಗಳಲ್ಲಿಯೂ ರಾಯನ್ ರಾಜ್ ಹುಟ್ಟು ಹಬ್ಬದ ಕುರಿತದ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗಿದೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!