ದರ್ಶನ್ ಅವರ ಮೇಲೆ ಚಪ್ಪಲಿ ಎಸೆತದ ಬಗ್ಗೆ ಮೊದಲ ಬಾರಿಗೆ ಮಾತಾಡಿದ ನಟ ವಿನೋದ್ ರಾಜಕುಮಾರ್ ಏನಂದ್ರು ಗೊತ್ತಾ, ಪಾಪ ಕಣ್ರೀ

Darshan about Talk vinodRajkumar: ಹೊಸಪೇಟೆಯಲ್ಲಿ ನಡೆದಿರುವಂತಹ ಕೃತ್ಯವನ್ನು ಎಲ್ಲರೂ ಕೂಡ ಖಂಡಿಸುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗ ಕಂಡಂತಹ ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯ ನಟರಲ್ಲಿ ಒಬ್ಬರಾಗಿದ್ದಾರೆ. ಅವರಿಗೆ ಈ ರೀತಿ ಅವಮಾನ ಆಗುವಂತಹ ಕಾರ್ಯವನ್ನು ಎಸಗಿರುವವನನ್ನು ನಿಜಕ್ಕೂ ಕೂಡ ಆ ತಪ್ಪಿತಸ್ಥನನ್ನು ಪೊಲೀಸರು ಸೆರೆಹಿಡಿದು ಸರಿಯಾದ ಶಿಕ್ಷೆ ನೀಡಲೇಬೇಕು ಎಂಬುದಾಗಿ ಎಲ್ಲರೂ ಕೂಡ ಆಗ್ರಹಿಸುತ್ತಿದ್ದಾರೆ.

ಇಡೀ ಚಿತ್ರರಂಗವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬೆಂಬಲಕ್ಕೆ ನಿಂತು ತಮ್ಮ ಬೆಂಬಲವನ್ನು ಸೂಚಿಸುತ್ತಿದ್ದಾರೆ. ಇದರ ನಡುವೆ ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರಲ್ಲಿ ಮತ್ತೊಬ್ಬರಾಗಿರುವ ವಿನೋದ್ ರಾಜ್ ಕೂಡ ಈ ಘಟನೆಯ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದ ಕುರಿತಂತೆ ವಿನೋದ್ ರಾಜ್ ಯಾವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಏನು ಹೇಳಿದ್ದಾರೆ ಎಂಬುದನ್ನು ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ.

ಈ ರೀತಿ ಕಾರ್ಯ ಮನಸ್ಸು ಯಾವ ರೀತಿ ಇದೆ ಎಂಬುದು ಅವನು ಮಾಡಿರುವ ಕೆಲಸದಿಂದಲೇ ನಾವು ನೋಡಬಹುದು ಎಂಬುದಾಗಿ ವಿನೋದ್ ರಾಜ್ ಹೇಳಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡಕ್ಕೆ ಹಾಗೂ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿರುವಂತಹ ಕಲಾವಿದ. ದರ್ಶನ್ ಅವರು ನಮ್ಮವರೇ ಅಲ್ವಾ ಅವರ ಬಗ್ಗೆ ಯಾಕೆ ನಮ್ಮ ಮನಸ್ಸಿನಲ್ಲಿ ಭಿನ್ನಾಭಿಪ್ರಾಯ ಬರಬೇಕು. ಅಂಥವರ ಮೇಲೆ ಚಪ್ಪಲಿ ಎಸೆದಿರುವುದು ನನ್ನ ಮನಸ್ಸಿಗೆ ಸಾಕಷ್ಟು ಬೇಸರವನ್ನು ತರಿಸಿದೆ ಎಂಬುದಾಗಿ ವಿನೋದ್ ರಾಜ್ ಹೇಳಿದ್ದಾರೆ.

Darshan and VinodRajkumar
Darshan about Talk VinodRajkumar

ಇರುವಾಗ ನಾವೆಲ್ಲರೂ ಪ್ರೀತಿಯನ್ನು ತೋರಿಸಬೇಕು ನಂತರ ಅದನ್ನು ಸರಿಪಡಿಸಬೇಕು ಎಂದರೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂಬುದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ದೇವರು ಎಲ್ಲರಿಗಿಂತ ದೊಡ್ಡವನು ಇಂತಹ ಕಾರ್ಯಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಕೂಡ ಕ್ಷಮಿಸಲಾರ ಎಂಬುದಾಗಿ ವಿನೋದ್ ರಾಜ್ ಹೇಳುತ್ತಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದವನಿಗೆ ಖಡಕ್ ಕೊಟ್ಟ ರ್ನಿಂಗ್ ಬುಲೆಟ್ ಪ್ರಕಾಶ್ ಮಗ ಹೇಳಿದ್ದೇನು?

ಒಟ್ಟಾರೆಯಾಗಿ ಈ ಘಟನೆಯಿಂದ ವಿನೋದ್ ರಾಜ್ ಅವರು ಕೂಡ ಸಾಕಷ್ಟು ಬೇಸರವನ್ನು ಮಾಡಿಕೊಂಡಿದ್ದು ಇದರ ಬಗ್ಗೆ ತಮ್ಮ ಅಸಮಾಧಾನವನ್ನು ಹೊರ ಹಾಕುವ ಮೂಲಕ ತಪ್ಪಿತಸ್ಥರನ್ನು ಗುರುತಿಸಿ ಸರಿಯಾದ ಕ್ರಮವನ್ನು ಕೈಗೊಳ್ಳಬೇಕು ಎಂಬುದಾಗಿ ಪರೋಕ್ಷವಾಗಿ ಹೇಳಿದ್ದಾರೆ ಎಂದು ಹೇಳಬಹುದಾಗಿದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ
9900555458
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!