Radhika Kumaraswamy: ರಾಧಿಕಾ ಕುಮಾರಸ್ವಾಮಿ ಅವರ ಜೊತೆಗೆ ಕಾಣಿಸಿಕೊಂಡ ಹೊಸ ವ್ಯಕ್ತಿ. ಏನಿದು ಹೊಸ ವಿಚಾರ ಎಂದ ನೆಟ್ಟಿಗರು.

Radhika Kumaraswamy ನಟಿ ರಾಧಿಕಾ ಕುಮಾರಸ್ವಾಮಿ(Actress Radhika Kumaraswamy) ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಅತ್ಯಂತ ಬಹು ಬೇಡಿಕೆಯ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಲ್ಲಿ ಅವರು ಕಾಣಿಸಿಕೊಳ್ಳುವುದು ಸ್ವಲ್ಪಮಟ್ಟಿಗೆ ಮೊದಲಿಗೆ ಹೋಲಿಸಿದರೆ ಕಡಿಮೆ ಎಂದು ಹೇಳಬಹುದಾಗಿದೆ. ಚಿತ್ರರಂಗದಲ್ಲಿ ನಂತರ ನಿರ್ಮಾಪಕೀಯಾಗಿ ಕೂಡ ಎರಡನೇ ಇನ್ನಿಂಗ್ಸ್ ಅನ್ನು ಪ್ರಾರಂಭಿಸಿ ಸಾಕಷ್ಟು ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ ಎನ್ನುವುದನ್ನು ನಾವು ಈ ಸಂದರ್ಭದಲ್ಲಿ ನೆನಪು ಮಾಡಿಕೊಳ್ಳಬಹುದಾಗಿದೆ. ಎಲ್ಲಕ್ಕಿಂತ ಪ್ರಮುಖವಾಗಿ ಇತ್ತೀಚಿನ ದಿನಗಳಲ್ಲಿ ಮಹಿಳಾ … Read more

Astrology: ಒಂದು ವರ್ಷದ ನಂತರ ಸೂರ್ಯನ ಕೃಪೆಯಿಂದ ಹೊಳೆಯಲಿದೆ ಈ 5 ರಾಶಿಯವರ ಅದೃಷ್ಟ.

Horoscope ಸೂರ್ಯ ವೃಷಭ ರಾಶಿಯಲ್ಲಿ ಚಲಿಸುತ್ತಿರುವ ಕಾರಣದಿಂದಾಗಿ ಒಂದು ವರ್ಷದ ನಂತರ ಈ ಐದು ರಾಶಿಯವರ ಅದೃಷ್ಟ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಖುಲಾಯಿಸಲಿದೆ. ಹಾಗಿದ್ದರೆ ಬನ್ನಿ ಆ ಐದು ಅದೃಷ್ಟವಂತ ರಾಶಿಯವರು ಯಾರೆಲ್ಲ ಎಂಬುದನ್ನು ಸಂಪೂರ್ಣ ವಿವರವಾಗಿ ಇಂದಿನ ಲೇಖನಿಯಲ್ಲಿ ತಿಳಿದುಕೊಳ್ಳೋಣ. ಕಟಕ ರಾಶಿ: ಈ ಸಂದರ್ಭದಲ್ಲಿ ನೀವು ಮಾಡುವಂತಹ ಕೆಲಸಗಳಲ್ಲಿ ಗೆಲುವು ಸಿಗುತ್ತದೆ. ದೊಡ್ಡ ದೊಡ್ಡ ಪ್ರಭಾವಿ ವ್ಯಕ್ತಿಗಳ ಸಂಪರ್ಕದಿಂದಾಗಿ ನೀವು ಜೀವನದಲ್ಲಿ ಸಾಕಷ್ಟು ಉತ್ತುಂಗವನ್ನು ಸಾಧಿಸಲಿದ್ದೀರಿ. ನಿಮ್ಮ ಸ್ನೇಹಿತರಿಂದ ಆರ್ಥಿಕ ಜೀವನ ಕೂಡ ನಿಮ್ಮ … Read more

Dhruva Sarja: ಮೊದಲ ಬಾರಿಗೆ ಮಗಳ ಫೋಟೋವನ್ನು ಬಹಿರಂಗಪಡಿಸಿದ ನಟ ಧ್ರುವ ಸರ್ಜಾ!

Dhruva Sarja ಕನ್ನಡ ಚಿತ್ರರಂಗದ ಆಕ್ಷನ್ ಪ್ರಿನ್ಸ್ ಆಗಿರುವಂತಹ ನಟ ದ್ರುವ ಸರ್ಜಾ(Dhruva Sarja) ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಪ್ರೇರಣಶಂಕರ್ ಅವರನ್ನು ಮದುವೆ ಆಗುವ ಮೂಲಕ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಧ್ರುವ ಸರ್ಜಾ ಅವರಿಗೆ ದೊಡ್ಡ ಮಟ್ಟದ ಅಭಿಮಾನಿ ಬಳಗವೇ ಇದೆ. ಮಾಡಿರೋದು ಬೆರಳೆಣಿಕೆಯಷ್ಟು ಸಿನಿಮಾಗಳು ಆಗಿದ್ದರೂ ಕೂಡ ಚಿತ್ರರಂಗದಲ್ಲಿ ಅವರಿಗೆ ಇರುವಂತಹ ಬೇಡಿಕೆ ಹಾಗೂ ಅಭಿಮಾನಿ ಬಳಗದ ಸಂಖ್ಯೆ ಸಾಕಷ್ಟು ದೊಡ್ಡ ಮಟ್ಟದಲ್ಲಿದೆ ಎನ್ನುವುದನ್ನು ಯಾರು ಕೂಡ ನೆನಪು ಬಿಡಬಾರದು. ಧ್ರುವ … Read more

Umapathy Srinivas Gowda: ಡಿ ಬಾಸ್ ಸಿನಿಮಾದ ನಿರ್ಮಾಪಕ ಉಮಾಪತಿಯವರಿಗೆ ಯಾರು ಸಿಎಂ ಆಗಬೇಕಂತೆ. ಇಲ್ಲಿದೆ ನೋಡಿ ಅವರ ಬೇಡಿಕೆ.

Umapathy Srinivas Gowda ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಉಮಾಪತಿ ಶ್ರೀನಿವಾಸ ಗೌಡ(Umapathy) ಅವರು ಕೇವಲ ರಾಜಕಾರಣಿ ಮಾತ್ರವಲ್ಲದೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರು ಕೂಡ ಹೌದು ಎನ್ನುವುದನ್ನು ಪ್ರತಿಯೊಬ್ಬರು ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗಿದೆ. ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ರವರ ರಾಬರ್ಟ್ ಸೇರಿದಂತೆ ಕಿಚ್ಚ ಸುದೀಪ್(Kiccha Sudeep) ರವರ ಹೆಬ್ಬುಲಿ ಸಿನಿಮಾ ವನ್ನು ಕೂಡ ಅವರೇ ನಿರ್ಮಿಸಿದ್ದಾರೆ‌. ಸಿನಿಮಾದಿಂದ ಈಗಾಗಲೇ ಈ ಬಾರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದ ಉಮಾಪತಿ ಶ್ರೀನಿವಾಸಗೌಡ(Umapathy Srinivas … Read more

Prashanth Neel: ಸಲಾರ್ ಸಿನಿಮಾಗೆ ಪ್ರಶಾಂತ್ ನೀಲ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Prashanth Neel ಸದ್ಯದ ಮಟ್ಟಿಗೆ ಕೆಜಿಎಫ್ ಸರಣಿ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂಗದ ಅತ್ಯಂತ ಬಹು ಬೇಡಿಕೆಯ ನಿರ್ದೇಶಕರಲ್ಲಿ ಪ್ರಶಾಂತ್ ನೀಲ್(Prashanth Neel) ಕೂಡ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ತಮ್ಮ ಮೊದಲ ಸಿನಿಮಾ ಉಗ್ರಂ ಮೂಲಕವೇ ಕನ್ನಡ ಚಿತ್ರರಂಗದಲ್ಲಿ ಏನನ್ನಾದರೂ ದೊಡ್ಡದಾಗಿ ಸಾಧಿಸುತ್ತೇನೆ ಎಂಬ ಸುಳಿವನ್ನು ಪ್ರಶಾಂತ್ ನೀಲ್ ಬಿಟ್ಟುಕೊಟ್ಟಿದ್ದರು. ಕೆಜಿಎಫ್ ಸರಣಿ ಸಿನಿಮಾಗಳ ನಂತರ ಈಗ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವಂತಹ ತೆಲುಗಿನ ರೆಬಲ್ ಸ್ಟಾರ್ ಪ್ರಭಾಸ್(Prabhas) ನಾಯಕ ನಟನಾಗಿ ಕಾಣಿಸಿಕೊಂಡಿರುವ ಸಲಾರ್(Salaar) ಸಿನಿಮಾವನ್ನು ನಿರ್ದೇಶನ … Read more

Garuda Purana: ಜೀವನದ ನಂತರ ಮೋಕ್ಷವನ್ನು ಸಾಧಿಸಲು ಗರುಡ ಪುರಾಣದ ಪ್ರಕಾರ ಈ 3 ನಿಯಮಗಳನ್ನು ಪಾಲಿಸಬೇಕು.

Garuda Purana ಗರುಡ ಹಾಗೂ ವಿಷ್ಣುವಿನ ನಡುವೆ ನಡೆದಿರುವಂತಹ ಸಂಭಾಷಣೆಯನ್ನೇ ಗರುಡ ಪುರಾಣವನ್ನಾಗಿ ಮಾಡಲಾಗಿದೆ ಎಂಬುದಾಗಿ ಹಿಂದೂ ಸಂಸ್ಕೃತಿಗಳ ಪ್ರಕಾರ ನಂಬಲಾಗುತ್ತಿದ್ದು ಇದರಲ್ಲಿ ಕೆಲವೊಂದು ಕಾರ್ಯಗಳನ್ನು ಮಾಡಿದರೆ ಜೀವನದ ನಂತರ ಮೋಕ್ಷವನ್ನು ಸುಲಭವಾಗಿ ಪ್ರಾಪ್ತಿ ಆಗುವಂತೆ ಮಾಡಿಕೊಳ್ಳಬಹುದಾಗಿದೆ ಎಂಬುದಾಗಿ ತಿಳಿಸಲಾಗಿದ್ದು ಆ ಕೆಲಸಗಳೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲಿಗೆ ದಾನ ಧರ್ಮಗಳನ್ನು ಹೆಚ್ಚಾಗಿ ಜೀವಿತಾವಧಿಯಲ್ಲಿ ಮಾಡಬೇಕು ಎಂಬುದಾಗಿ ಗರುಡ ಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಸಂಪತ್ತು ಹಾಗೂ ಸಮೃದ್ಧಿಯ ದೇವತೆಯಾಗಿರುವ ಲಕ್ಷ್ಮಿ ದೇವಿ ಇದರಿಂದ ಪ್ರಸನ್ನಳಾಗಿ ನಿಮ್ಮ ಹಲವಾರು ಪಾಪ … Read more

Latest CM Of Karnataka: ಯಾರಾಗಲಿದ್ದಾರೆ? ಕರ್ನಾಟಕದ ಹೊಸ ಮುಖ್ಯಮಂತ್ರಿ. ಇಲ್ಲಿದೆ ನೋಡಿ ಸಾಧ್ಯತೆಗಳು.

Latest CM Of Karnataka ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮುಗಿದಿದ್ದು ಕಾಂಗ್ರೆಸ್(Congress) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಚುನಾವಣೆಗೂ ಮುನ್ನ ಸಾಕಷ್ಟು ಊಹಾಪೋಹಗಳು ಕೂಡ ನಡೆಯುತ್ತಿದ್ದವು. ಆದರೆ ಕೊನೆಗೂ ಈಗ ಯಾರ ಸಹಾಯವೂ ಇಲ್ಲದೆ ಕರ್ನಾಟಕ ರಾಜ್ಯದಲ್ಲಿ ಈ ಬಾರಿಯ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಮುಖ ನಾಯಕರು ಆಗಿರುವ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್ ಅವರ ಸಾರಥ್ಯದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ದೊಡ್ಡ … Read more

Darshan Thoogudeepa: ಚುನಾವಣೆ ಪ್ರಚಾರ ಮುಗೀತು, ದರ್ಶನ್ ರವರ ಮುಂದಿನ ಪ್ಲಾನ್ ಏನು.

Darshan Thoogudeepa ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan) ರವರು ಕನ್ನಡ ಚಿತ್ರರಂಗದ ಅತ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿರುವಂತಹ ನಾಯಕನಟರಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ಇನ್ನು ಅವರು ಈ ಬಾರಿ ನಿಮ್ಮೆಲ್ಲರಿಗೂ ಗೊತ್ತೇ ಇರುವ ಹಾಗೆ ಚುನಾವಣಾ ಪ್ರಚಾರಕ್ಕೆ ಕೂಡ ಹೋಗಿದ್ದರು. ಸಾಕಷ್ಟು ಪಕ್ಷದ ರಾಜಕೀಯ ಅಭ್ಯರ್ಥಿಗಳ ಪರವಾಗಿ ಚುನಾವಣೆಯ ಪ್ರಚಾರವನ್ನು ಮಾಡಿದ್ದರು. ಈಗಾಗಲೇ ಚುನಾವಣೆ ಮುಗಿದಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಕೂಡ ಪ್ರಚಾರ ಮಾಡಿರುವಂತಹ ಹಲವಾರು ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ ಎನ್ನುವುದು ಕೂಡ … Read more

Nikhil Kumaraswamy: ಚುನಾವಣೆ ಸೋತ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ತೆಗೆದುಕೊಂಡು ದೊಡ್ಡ ನಿರ್ಧಾರ ಏನು ಗೊತ್ತಾ?

Nikhil Kumaraswamy ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕುಮಾರಸ್ವಾಮಿ(Kumaraswamy) ಅವರು ಈಗಾಗಲೇ ಅವರ ಕ್ಷೇತ್ರದಿಂದ ಗೆದ್ದು ಬೀಗಿದ್ದಾರೆ ಆದರೆ ಅವರ ಮಗ ಆಗಿರುವಂತಹ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರು ಮಾತ್ರ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸೋತು ನಿರಾಶೆಗೆ ಒಳಗಾಗಿದ್ದಾರೆ. ಗೆಲುವಿನ ಭರವಸೆಯನ್ನು ಮೂಡಿಸಿದ ನಿಖಿಲ್ ಕುಮಾರಸ್ವಾಮಿ ಸೋತಿರುವುದು ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಸಾಕಷ್ಟು ಬೇಸರವನ್ನು ಉಂಟು ಮಾಡಿದೆ. ಇದಾದ ನಂತರ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರು ಎರಡು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಇಂದಿನ ಲೇಖನಿಯಲ್ಲಿ … Read more

Radhika Kumaraswamy: ಆ ಕಡೆ ಕುಮಾರಣ್ಣ ಗೆಲ್ತಿದ್ದ ಹಾಗೆ ಈ ಕಡೆ ರಾಧಿಕಾ ಕುಮಾರಸ್ವಾಮಿ ಮಾಡಿರುವುದೇನು ಗೊತ್ತಾ?

Radhika Kumaraswamy ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸಾಕಷ್ಟು ದಿನಗಳಿಂದ ಪ್ರತಿಯೊಬ್ಬ ಕರ್ನಾಟಕದ ಮತದಾರರು ಕೂಡ ಕಾಯುತ್ತಿದಂತಹ ಆ ಫಲಿತಾಂಶ ಹೊರ ಬಂದೇಬಿಟ್ಟಿದೆ. ಹೌದು ನಾವು ಮಾತನಾಡುತ್ತಿರುವುದು ಈ ಬಾರಿಯ ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶದ(Karnataka Assembly Election Result) ಬಗ್ಗೆ. ಸಾಕಷ್ಟು ಪ್ರಚಾರ ತಂತ್ರಗಾರಿಕೆಯ ನಂತರ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಇನ್ನು ಇಂದಿನ ಲೇಖನಿಯ ಪ್ರಮುಖ ಆಕರ್ಷಣೀಯ ಕೇಂದ್ರ ಬಿಂದು ಎಂದರೆ ಅದು ಜೆಡಿಎಸ್ ಪಕ್ಷದ ಮುಖ್ಯಸ್ಥ ಆಗಿರುವಂತಹ ಎಚ್ … Read more

error: Content is protected !!