ಕರ್ನಾಟಕದಲ್ಲಿ ಅತ್ಯಂತ ದುಬಾರಿ ಸಿಂಗರ್ ಆಗಿದ್ದ ಪುನೀತ್ ರಾಜಕುಮಾರ್ ಒಂದು ಹಾಡಿಗಾಗಿ ಪಡೆಯುತ್ತಿದ್ದ ಸಂಭಾವನೆ ಎಷ್ಟು ಗೊತ್ತಾ?

Puneeth Rajkumar singing: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗದ ನಿಜವಾದ ಆಲ್ರೌಂಡರ್ (All Rounder ) ಆಗಿದ್ದರು ಎಂದರೆ ತಪ್ಪಾಗಲಾರದು. ಯಾಕೆಂದರೆ ಅಪ್ಪು ಅವರು ಒಬ್ಬ ನಿರ್ಮಾಪಕನಾಗಿ ನಾಯಕ ನಟನಾಗಿ ಕಿರುತೆರೆಯ ನಿರೂಪಕನಾಗಿ ಹಾಗೂ ಗಾಯಕನಾಗಿಯೂ ಕೂಡ ಕನ್ನಡ ಚಿತ್ರರಂಗದಲ್ಲಿ ಮಿಂಚು ಹರಿಸಿದ್ದಾರೆ. ಇಂದು ಅವರು ನಮ್ಮೊಂದಿಗೆ ಇಲ್ಲದಿರಬಹುದು ಆದರೆ ಅವರು ಕನ್ನಡ ಚಿತ್ರರಂಗದಲ್ಲಿ ಹರಡಿರುವ ಆದರ್ಶಗಳು ಇನ್ನು ಹಲವಾರು ವರ್ಷಗಳ ಕಾಲ ಕೂಡ ಜೀವಂತ ಇರುತ್ತದೆ. ಒಬ್ಬ ನಿರ್ಮಾಪಕರಾಗಿ ಅವರು ತಮ್ಮ … Read more

ಅತ್ಯಂತ ಚಿಕ್ಕವಯಸ್ಸಿಗೆ ನಿರ್ಮಾಪಕರಾಗಲು ಹೊರಟಿದ್ದಾಳೆ ಕನ್ನಡ ಚಿತ್ರರಂಗದ ಸ್ಟಾರ್ ನಟನ ಪುತ್ರಿ.

The daughter of a star actor of Kannada film industry is going to become a producer at a very young age ನಮ್ಮ ಕನ್ನಡ ಚಿತ್ರರಂಗ ನಿಮಗೆಲ್ಲರಿಗೂ ತಿಳಿದಿರುವ ಹಾಗೆ 2022 ರಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನೀಡುವ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲಿ ತನ್ನ ಪ್ರಭುತ್ವವನ್ನು ಸ್ಥಾಪಿಸಿದೆ. ಇನ್ನು ಈ ವರ್ಷದಲ್ಲಿ ಕೂಡ ಇನ್ನೂ ಹಲವಾರು ಒಳ್ಳೆಯ ಗುಣಮಟ್ಟದ (Good Quality) ಸಿನಿಮಾಗಳನ್ನು ನಮ್ಮ ಕನ್ನಡ ಚಿತ್ರರಂಗ ಭಾರತೀಯ … Read more

ಹನುಮನ ಅವತಾರದಲ್ಲಿ ಡಿ ಬಾಸ್ ವೈರಲ್ ಆಯ್ತು ಫೋಟೋ. ಹೊಸ ಸಿನಿಮಾನಾ?

D Boss in Hanuman’s avatar went viral ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸದ್ಯದ ಮಟ್ಟಿಗೆ ಕ್ರಾಂತಿ ಸಿನಿಮಾದ ಬಿಡುಗಡೆಯಲ್ಲಿ ( Release ) ಹಾಗೂ ಅದಾದ ನಂತರ ಅವರ 56ನೇ ಸಿನಿಮಾದ ಚಿತ್ರೀಕರಣ ಕಾರ್ಯ ದಲ್ಲಿ ನಿರತರಾಗಲಿದ್ದಾರೆ. ಅದರಲ್ಲೂ ವಿಶೇಷವಾಗಿ ಇನ್ನೇನು ಕೆಲವೇ ದಿನಗಳಲ್ಲಿ ಅಂದರೆ ಜನವರಿ 26ರಂದು ಕ್ರಾಂತಿ ಸಿನಿಮಾ ಅದ್ದೂರಿಯಾಗಿ ಬಹು ಭಾಷೆಗಳಲ್ಲಿ (Multi Language ) ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇನ್ನು ಇದಾದ ನಂತರ ಯಾವ … Read more

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯಶ್ ಅಭಿಮಾನಿಗಳಿಗೆ ಶಾಕ್ ಕೊಟ್ಟ ರಾಕಿ ಭಾಯ್. ಯಶ್ ಬರೆದ್ರು ಭಾವುಕ ಪತ್ರ.

Rocking star Yash’s birthday: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನ ( Birthday ) ಜನವರಿ 8ರಂದು ಅದ್ದೂರಿಯಾಗಿ ಆಚರಿಸಲು ಅವರ ಅಭಿಮಾನಿಗಳು ಸಜ್ಜಾಗಿ ನಿಂತಿದ್ದಾರೆ. ಆದರೆ ರಾಕಿಂಗ್ ಸ್ಟಾರ್ ಯಶ್ ಅವರು ಇದೇ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳಿಗೆ ಬೇಸರವನ್ನು ತರಿಸಿದ್ದಾರೆ ಎಂದು ಹೇಳಬಹುದಾಗಿದೆ. ಅಭಿಮಾನಿಗಳನ್ನೇ ತನ್ನ ಗರ್ವ ಹೆಮ್ಮೆ ಎಂದು ಹೇಳಿಕೊಳ್ಳುವ ರಾಕಿಂಗ್ ಸ್ಟಾರ್ ಯಶ್ ಹೀಗ್ಯಾಕೆ ಮಾಡಿದ್ದಾರೆ ಎಂದು ನೀವು ಕೇಳಬಹುದಾಗಿದೆ. ಬನ್ನಿ ಅದಕ್ಕೂ ಒಂದು ಕಾರಣ ಇದೆ ನಿಮಗೆ ಅದನ್ನು ವಿವರವಾಗಿ … Read more

ಸಂಗಾತಿ ಬೇಕನಿಸುತ್ತೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ ಖ್ಯಾತ ನಟಿ.

Telugu actress Pragathi statement: ಈ ತಲೆಬರಹವನ್ನು ( Heading ) ನೋಡಿದ ಮೇಲೆ ಖಂಡಿತವಾಗಿ ಆ ನಟಿ ಯಾರಿರಬಹುದು ಎನ್ನುವುದಾಗಿ ನೀವು ತುಂಬಾನೇ ಕುತೂಹಲದಿಂದ ಕಾಯುತ್ತಿರುತ್ತೀರಿ. ಈ ರೀತಿ ಹೇಳಿಕೆ ನೀಡಿರುವುದು ಹಾಗೂ ನಾವು ಇಂದಿನ ಲೇಖನಿಯಲ್ಲಿ ಮಾತನಾಡಲು ಹೊರಟಿರುವುದು ತೆಲುಗು ಚಿತ್ರರಂಗದಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟಿ ಪ್ರಗತಿ ಅವರ ಕುರಿತಂತೆ. ಕ್ಯಾರೆಕ್ಟರ್ ಆರ್ಟಿಸ್ಟ್ ( Character Artist ) ಆಗಿ ತೆಲುಗು ಚಿತ್ರರಂಗದಲ್ಲಿ ಈಗಾಗಲೇ ಬಹು ಬೇಡಿಕೆ ನಟಿಯಾಗಿ ಕಾಣಿಸಿಕೊಂಡಿದ್ದಾರೆ. ತೆಲುಗು ಚಿತ್ರರಂಗದ … Read more

ಯಶ್ ಅವರ ಹೊಸ ಸಿನಿಮಾ ಎಷ್ಟು ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಲಿದೆ ಗೊತ್ತಾ. ಜನವರಿ 8ಕ್ಕೆ ಹೊರಗೆ ಬರ್ತಿರೋ ಸುದ್ದಿ ಇದು.

KGF Yash next film update for Highest Grosser ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2 ಚಿತ್ರಗಳ ಮೂಲಕ ಇಡೀ ಭಾರತೀಯ ಚಿತ್ರರಂಗ ಮಾತ್ರವಲ್ಲದೆ ಹಾಲಿವುಡ್ ನಲ್ಲಿ ಕೂಡ ಹೆಸರನ್ನು ಸಂಪಾದಿಸಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರದ ಮೂಲಕ 2022ರ ಅತ್ಯಂತ ಹೆಚ್ಚು ಕಲೆಕ್ಷನ್ (Highest Grosser) ಮಾಡಿರುವ ಸಿನಿಮಾದ ನಾಯಕ ನಟ ಎನ್ನುವ ಹೆಗ್ಗಳಿಕೆಯನ್ನು ಕೂಡ ಯಶ್ ಅವರ ಸಂಪಾದಿಸಿದ್ದಾರೆ. ಕೆಜಿಎಫ್ ಚಾಪ್ಟರ್ 2 ಸಿನಿಮಾ … Read more

ಕ್ರಾಂತಿ ಸಿನಿಮಾದ ರಿಲೀಸ್ ದಿನಾನೇ ಡಿ ಬಾಸ್ ಗೆ ಶಾಕ್ ಕೊಡೋಕೆ ಸಜ್ಜಾದ್ರು ಕನ್ನಡದ ಜೋಡಿಗಳು.

vasista simha Haripriya marriage ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಇದೇ ಜನವರಿ 26ರ ಗಣರಾಜ್ಯೋತ್ಸವದ ದಿನದಂದು ಪಂಚ ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲು ಸಜ್ಜಾಗಿ ನಿಂತಿದೆ. ಸಿನಿಮಾದ ಅದ್ಭುತ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನಸ್ಸನ್ನು ರಂಜಿಸಿವೆ. ಇದೇ ಜನವರಿ 7 ರಂದು ಚಿತ್ರದ ಟ್ರೈಲರ್ (Trailer ) ಕೂಡ ಅದ್ದೂರಿಯಾಗಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿ ನಿಂತಿದೆ. ಒಟ್ಟಾರೆಯಾಗಿ ನಮ್ಮ ಕನ್ನಡ ಚಿತ್ರರಂಗದಲ್ಲಿ ಹಾಗೂ ಕರ್ನಾಟಕದಲ್ಲಿ ಕೇವಲ ಕ್ರಾಂತಿಯದ್ದೆ ಸದ್ದು ಎಂದರೆ ತಪ್ಪಾಗಲಾರದು. ನೆಗೆಟಿವ್ ಹಾಗೂ … Read more

ಶಿವಣ್ಣನನ್ನು ನೋಡಿ ಕಲಿ ಎಂದು ಡಿ ಬಾಸ್ ಗೆ ಮತ್ತೆ ಚಾಟಿ ಬೀಸಿದ ಅಹೋರಾತ್ರ. ಕಾರಣ ಇಲ್ಲಿದೆ

Ahoratra slapped D Boss again saying that he learned from seeing Shivanna. Here’s the reason ಅಹೋರಾತ್ರ ಎನ್ನುವ ವ್ಯಕ್ತಿಯ ಕುರಿತಂತೆ ಕನ್ನಡ ಚಿತ್ರರಂಗದ ಪ್ರೇಕ್ಷಕರಿಗೆ ಕಳೆದ ಎರಡರಿಂದ ಮೂರು ವರ್ಷದಿಂದ ಚೆನ್ನಾಗಿ ತಿಳಿದಿದೆ ಎಂದು ಹೇಳಬಹುದಾಗಿದೆ. ಈತ ವೃಕ್ಷ ರಕ್ಷಕ ಹಾಗೂ ಮಹಿಳಾ ವಾದಿ ಎನ್ನುವುದಾಗಿ ಮೊದಲಿನಿಂದಲೂ ಕೂಡ ತನ್ನನ್ನು ತಾನು ಕರೆದುಕೊಳ್ಳುತ್ತಿದ್ದಾನೆ. ಇದರ ನಡುವಲ್ಲಿಯೇ ಕನ್ನಡ ಚಿತ್ರರಂಗದ (Kannada Film Industry) ಖ್ಯಾತ ನಟರ ವಿರುದ್ಧವೂ ಕೂಡ ತನ್ನ ನಾಲಿಗೆಯನ್ನು … Read more

ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ರೂಪೇಶ್ ರಾಜಣ್ಣ ಡಿ ಬಾಸ್ ಅವರಿಗೆ ಚಪ್ಪಲಿ ಎಸೆದಿರುವ ಬಗ್ಗೆ ನೀಡಿದ ಹೇಳಿಕೆ ಏನು ಗೊತ್ತಾ?

Do you know what Rupesh Rajanna said about D Boss throwing a slipper as he was coming out of the Bigg Boss house? ರೂಪೇಶ್ ರಾಜಣ್ಣ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡಪರ ಸಂಘಟನೆಗಳ ಮುಂಚೂಣಿಯಲ್ಲಿರುವ ಹೋರಾಟಗಾರ ಎಂದರೆ ತಪ್ಪಾಗಲಾರದು. ನಿಜಕ್ಕೂ ಕನ್ನಡ ಹಾಗೂ ಕನ್ನಡ ನಾಡಿನ ಅಸ್ಮಿತೆಯ ಬಗ್ಗೆ ಅವರು ಹೊಂದಿರುವ ಅಪಾರಜ್ಞಾನ ಹಾಗೂ ಗೌರವ ಮತ್ತು ಪ್ರೀತಿ ಉನ್ನತ ಹಂತದ್ದು. ಇನ್ನು ಈಗಾಗಲೇ ಬಿಗ್ ಬಾಸ್ ಮನೆಯಿಂದ … Read more

ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾದ ಅನೌನ್ಸ್ಮೆಂಟ್ ಡೇಟ್ ಕೊನೆಗೂ ಲೀಕ್ ಆಯ್ತು.

Kaccha Sudeep Next film Announcement : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಿರೂಪಕನಾಗಿ ನಡೆಸಿಕೊಡುತ್ತಿದ್ದ ಬಿಗ್ ಬಾಸ್ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ಮುಗಿದಿದ್ದು ರೂಪ ಶೆಟ್ಟಿ ವಿನ್ನರ್ ( Winner) ಆಗಿ ಹಾಗೂ ರಾಕೇಶ್ ಅಡಿಗ 2ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕಿರುತೆರೆಯ ಕಾರ್ಯಕ್ರಮವನ್ನು ಮುಗಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಮುಂದೆ ಯಾರ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಕುತೂಹಲ ಎಲ್ಲರಿಗೂ ಇದೆ. ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾಗಳ ಬಗ್ಗೆ ಕೂಡ ಕೆಲವೊಂದು … Read more

error: Content is protected !!