Virendra Sehwag: ಒಡಿಸ್ಸಾದ ರೈಲು ಅಪ’ ಘಾತದಲ್ಲಿ ಮಡಿದಿರುವ ಮನೆಯವರ ಮಕ್ಕಳಿಗೆ ವೀರೇಂದ್ರ ಸೆಹ್ವಾಗ್ ಮಾಡಲು ಹೊರಟಿರುವುದೇನು?

Virendra Sehwag ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ಕ್ರಿಕೆಟ್ ಆಟಗಾರರಲ್ಲಿ ಒಬ್ಬರಾಗಿ ಕಾಣಿಸಿಕೊಂಡಿರುವಂತಹ ವೀರೇಂದ್ರ ಸೆಹ್ವಾಗ್(Virendra Sehwag) ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕೇವಲ ಮಾತ್ರವಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಕೂಡ ಸಖತ್ ಸುದ್ದಿ ಮಾಡುತ್ತಾರೆ. ಹೌದು ಕ್ರಿಕೆಟ್ ನಿಂದ ನಿವೃತ್ತಿ ಆದ ನಂತರ ವೀರೇಂದ್ರ ಸೆಹ್ವಾಗ್ ರವರು ಸಂಪೂರ್ಣವಾಗಿ ಕಾಮಂಟೇಟರ್ ಆಗಿ ಕಾಣಿಸಿಕೊಳ್ಳುತ್ತಾರೆ. ಇನ್ನು ಇತ್ತೀಚಿಗಷ್ಟೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಭಾರತದಲ್ಲಿ ಕಪ್ಪು ಕಳಂಕ ಎಂದು ಅನಿಸಿಕೊಂಡಿರುವ ರೈಲು ದುರಂತ ನಡೆದಿರುವುದು ನಿಮಗೆಲ್ಲರಿಗೂ ತಿಳಿದಿದೆ. 280ಕ್ಕೂ … Read more

Virat Kohli: ಒಡಿಸ್ಸಾದಲ್ಲಿ ನಡೆದಿರುವ ರೈಲು ಅಪಘಾತದ ಮರಣ ಹೊಂದಿದವರ ಪರಿಹಾರಕ್ಕಾಗಿ ವಿರಾಟ್ ಕೊಹ್ಲಿ ನೀಡಿರುವ ಹಣ ಎಷ್ಟು ಗೊತ್ತಾ?

Virat Kohli ವಿರಾಟ್ ಕೊಹ್ಲಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿರುವಂತಹ ಅತ್ಯಂತ ಯಶಸ್ವಿ ಆಟಗಾರ ಎಂದರೆ ತಪ್ಪಾಗಲಾರದು. ವಿರಾಟ್ ಕೊಹ್ಲಿ(Virat Kohli) ಜಾಗತಿಕ ಮಟ್ಟದಲ್ಲಿ ಅತ್ಯಂತ ಯಶಸ್ವಿ ಕ್ರೀಡಾಪಟುಗಳಾಗಿ ಕಾಣಿಸಿಕೊಳ್ಳುವುದು ಭಾರತದ ಹೆಮ್ಮೆಯಾಗಿದೆ. ಇನ್ನು ವಿರಾಟ್ ಕೊಹ್ಲಿ ಅವರು ಕೂಡ ಕೇವಲ ಕ್ರಿಕೆಟಿಗನಾಗಿ ಮಾತ್ರವಲ್ಲದೆ ನಿಜ ಜೀವನದಲ್ಲಿ ಕೂಡ ಹೀರೋ ಆಗಿ ಕಾಣಿಸಿಕೊಳ್ಳುವಂತಹ ವ್ಯಕ್ತಿತ್ವ. ಯಾಕೆಂದರೆ ಅವರು ತಮಗೆ ಸಿಗುವಂತಹ ಆದಾಯದಲ್ಲಿ ಸಾಕಷ್ಟು ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳನ್ನು ನಡೆಸುತ್ತಿದ್ದಾರೆ. … Read more

error: Content is protected !!