Ruturaj Gaikwad: ಫೈನಲ್ ಗೂ ಮುನ್ನವೇ ಗುಡ್ ನ್ಯೂಸ್ ಕೊಟ್ಟ ಚೆನ್ನೈ ಬ್ಯಾಟ್ಸ್ಮನ್ ರುತುರಾಜ್.
Ruturaj Gaikwad ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡ ಈ ಬಾರಿಯ ಫೈನಲ್ ಗೆ ಲಗ್ಗೆ ಇಟ್ಟಿದೆ. ಚೆನ್ನೈ ತಂಡದ ಸಂಘಟಿತ ಪ್ರದರ್ಶನವೇ ಇದಕ್ಕೆ ಕಾರಣ ಎನ್ನಬಹುದಾಗಿದೆ. ಅದರಲ್ಲೂ ವಿಶೇಷವಾಗಿ ಚೆನ್ನೈ ತಂಡದ ಆರಂಭಿಕ ಬ್ಯಾಟ್ಸ್ಮನ್ ಗಳು ತಂಡಕ್ಕೆ ಉತ್ತಮ ಆರಂಭವನ್ನು ನೀಡುವಲ್ಲಿ ಪ್ರತಿ ಬಾರಿ ಯಶಸ್ವಿಯಾಗುತ್ತಿದ್ದಾರೆ. ಅದರಲ್ಲೂ ಋತುರಾಜ್ ಗಾಯಕ್ವಾಡ್(Ruturaj Gaikwad) ಅವರ ಬ್ಯಾಟಿಂಗ್ ಬಗ್ಗೆ ಮಾತನಾಡಲೇಬೇಕು. ಆಡಿರುವಂತಹ 15 ಪಂದ್ಯಗಳಲ್ಲಿ ಭರ್ಜರಿ 564 ರನ್ನುಗಳನ್ನು ಬಾರಿಸುವ ಋತುರಾಜ್ … Read more