Kannada News: ಉಚಿತ ವಿದ್ಯುತ್ ಬೆನ್ನಲ್ಲೇ ಬೆಲೆ ಏರಿಕೆ ಶಾ’ ಕ್! ಏನೆಲ್ಲ ಬೆಲೆ ಏರಿಕೆ ಆಗುತ್ತೆ ಗೊತ್ತಾ?

Kannada News ಈಗಾಗಲೇ ಕಾಂಗ್ರೆಸ್ ಸರ್ಕಾರ(Congress Govt) ಅಧಿಕಾರಕ್ಕೆ ಬಂದಿದ್ದು ಪ್ರತಿಯೊಬ್ಬ ಕೂಡ ಕಾಂಗ್ರೆಸ್ ಸರ್ಕಾರದ ಉಚಿತ ವಿದ್ಯುತ್ ಯೋಜನೆ ಆಗಿರುವಂತಹ ಗ್ರಹ ಜಾತಿ ಯೋಜನೆಯ ಲಾಭವನ್ನು ಪಡೆಯಲು ಕಾತರರಾಗಿ ನಿಂತಿದ್ದಾರೆ. ಬೆಲೆ ಏರಿಕೆಯ ಸಂದರ್ಭದಲ್ಲಿ ಉಚಿತ ವಿದ್ಯುತ್ ಸಿಗುತ್ತದೆ ಎನ್ನುವ ಖುಷಿ ಕೂಡ ಅವರಲ್ಲಿದೆ. 200 ಯೂನಿಟ್ ಉಚಿತ ವಿದ್ಯುತ್ ಯೋಜನೆಯ ಬಗ್ಗೆ ಈಗಾಗಲೇ ಜನರಿಗೆ ಸರಿಯಾದ ರೂಪುರೇಷೆಗಳನ್ನು ಕೂಡ ನೀಡಲಾಗಿದ್ದು ಆ ರೀತಿಯಲ್ಲಿ ಅರ್ಹ ಜನರಿಗೆ ಮಾತ್ರ ಯೋಜನೆಯನ್ನು ನೀಡಲಾಗುವುದು ಎಂಬುದಾಗಿ ಸರ್ಕಾರ ತಿಳಿಸಿದೆ. … Read more

DK Shivakumar: ವೀಕೆಂಡ್ ವಿತ್ ಕಾರ್ಯಕ್ರಮಕ್ಕೆ ಬರಲು ಡಿಕೆ ಶಿವಕುಮಾರ್ ಪಡೆದುಕೊಂಡ ಸಂಭಾವನೆ ಎಷ್ಟು?

DK Shivakumar ವೀಕೆಂಡ್ ವಿತ್ ರಮೇಶ್(Weekend With Ramesh) ಕಾರ್ಯಕ್ರಮ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕರ್ನಾಟಕದ ಸಾಧಕರ ಜೀವನ ಚರಿತ್ರೆಯನ್ನು ಕನ್ನಡಿಗರಿಗೆ ಸ್ಪೂರ್ತಿದಾಯಕವಾಗಿ ತಿಳಿಸುವಂತಹ ಒಂದು ಉತ್ತಮ ಸದಭಿರುಚಿಯ ಕಾರ್ಯಕ್ರಮ ವಾಗಿದ್ದು ಇದನ್ನು ರಮೇಶ್ ಅರವಿಂದ್(Ramesh Aravind) ರವರು ನಿರೂಪಕರಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇನ್ನು ಈ ಬಾರಿಯ ಫೈನಲ್ ಎಪಿಸೋಡಿನಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಗಳಾಗಿರುವಂತಹ ಡಿಕೆ ಶಿವಕುಮಾರ್(DK Shivakumar) ಅವರು ಮುಖ್ಯ ಅತಿಥಿಯಾಗಿ ಈ ವಾರದ ಅಂತ್ಯದಲ್ಲಿ ಸಾಧಕರ ಸಿಟಿನ ಮೇಲೆ ಕುಳಿತುಕೊಳ್ಳಲಿದ್ದಾರೆ ಎನ್ನುವ ಪ್ರೋಮೊ ಹಾಗೂ … Read more

DK Shivakumar: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಗುತ್ತಿರುವ ಸಂಬಳ ಎಷ್ಟು ಗೊತ್ತಾ?

DK Shivakumar ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್(DK Shivakumar) ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಬಲಿಷ್ಠ ನಾಯಕರಲ್ಲಿ ಒಬ್ಬರು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದಕ್ಕಾಗಿ ಅವರಿಗೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಟ್ರಬಲ್ ಶೂಟರ್ ಎಂಬುದಾಗಿ ಕರೆಯಲಾಗುತ್ತದೆ. ಈ ಬಾರಿ ಚುನಾವಣೆ ನಡೆದ ನಂತರ ಅವರನ್ನು ರಾಜ್ಯದ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡುತ್ತಾರೆ ಎಂಬುದಾಗಿ ಸಾಕಷ್ಟು ಕಡೆಗಳಲ್ಲಿ ಚರ್ಚೆ ಆಗುತ್ತಿತ್ತು ಆದರೆ ಕೊನೆಗೂ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು ಅದರ ಜೊತೆಗೆ ಇನ್ನೂ … Read more

Weekend With Ramesh: ಈ ವಾರದ ವೀಕೆಂಡ್ ವಿತ್ ರಮೇಶ್ ಗೆ ಬರ್ತಿದ್ದಾರಾ ಈ ಖ್ಯಾತ ರಾಜಕಾರಣಿ?

Weekend With Ramesh ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಎನ್ನುವುದು ಕನ್ನಡ ಕಿರುತೆರೆಯ(Television) ಪ್ರೇಕ್ಷಕರಿಗೆ ಒಂದು ಎಮೋಷನಲ್ ಕಾರ್ಯಕ್ರಮ ಎಂದರೆ ತಪ್ಪಾಗಲಾರದು. ಈ ಕಾರ್ಯಕ್ರಮದ ಮೂಲಕ ಕರುನಾಡಿನ ಸಾಕಷ್ಟು ಸಾಧಕರ ಪರಿಚಯವನ್ನು ಕನ್ನಡದ ಯುವ ಪ್ರೇಕ್ಷಕರಿಗೆ ಮಾಡಲಾಗಿದೆ. ಈಗಾಗಲೇ ಸಾಕಷ್ಟು ಎಪಿಸೋಡ್ಗಳು ಈ ಬಾರಿ ನಡೆದಿದ್ದು ಪ್ರತಿಯೊಂದು ಎಪಿಸೋಡ್ಗಳು ಕೂಡ ಪ್ರೇಕ್ಷಕರಿಗೆ ಆ ಸೆಲೆಬ್ರಿಟಿಗಳ ಜೀವನದ ಗೊತ್ತಿಲ್ಲದ ವಿಚಾರಗಳನ್ನು ತಿಳಿಸುವಂತಹ ಸಂಪೂರ್ಣ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದು ಪ್ರತಿಯೊಬ್ಬರೂ ಕೂಡ ಪ್ರತಿಯೊಂದು ಎಪಿಸೋಡ್ ಗಳನ್ನು ಇಷ್ಟಪಟ್ಟಿದ್ದಾರೆ. ಇನ್ನು ಈ … Read more

DK Shivakumar: ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಎದುರಲ್ಲೇ ಡಿಕೆಶಿ ಮಾಡಿದ್ದನ್ನು ನೋಡಿ ಅವಕ್ಕಾದ ನೆಟ್ಟಿಗರು.

DK Shivakumar ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಪಕ್ಷ(Congress Party) ಅಧಿಕಾರಕ್ಕೆ ಬಂದು ಅಧಿಕಾರಕ್ಕೆ ಬಂದ ಕೂಡಲೇ ಘೋಷಿಸಿರುವಂತಹ ಎಲ್ಲಾ ಉಚಿತ ಭಾಗ್ಯಗಳನ್ನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ(Siddharamaiah) ಅವರು ರಾಜ್ಯದ ಮುಖ್ಯಮಂತ್ರಿ ಆಗಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಪ್ರತಿಯೊಂದು ಇಲಾಖೆಗಳು ಕೂಡ ಜನರು ಮೆಚ್ಚುವಂತಹ ಆಡಳಿತವನ್ನು ನೀಡಬೇಕು ಹಾಗೂ ಜನಸ್ನೇಹಿ ಆಗಿರಬೇಕು ಎಂಬುದಾಗಿ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಆದರೆ ಇತ್ತೀಚಿಗಷ್ಟೇ ನಡೆದಿರುವಂತಹ ಒಂದು ಘಟನೆ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದ್ದು ಎಲ್ಲರೂ … Read more

Karnataka Govt: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಾಡಿದ ಮೊದಲ ಕೆಲಸ ಏನ್ ಗೊತ್ತಾ?

Karnataka Govt ಈಗಾಗಲೇ 135 ಸೀಟುಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರ ನಿನ್ನೆಯಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ(CM Siddharamaiah) ಅವರು ಕಾಣಿಸಿಕೊಂಡರೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್(DCM DK Shivakumar) ಅವರು ಅಧಿಕಾರವನ್ನು ಸ್ವೀಕರಿಸಿದ್ದಾರೆ. ಇನ್ನು ಕಾಂಗ್ರೆಸ್(Congress) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಬೇಕಾದಂತಹ ಜವಾಬ್ದಾರಿ ಅವರ ಮೇಲಿತ್ತು ಹೇಳಿದಂತೆ ನಡೆಯುವ ಸರ್ಕಾರ ನಾವೆಂದು ಸಾಧಿಸಿ ಪಡಿಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಸರ್ಕಾರ ಹೇಳಿದಂತಹ ಐದು ಯೋಜನೆಗಳನ್ನು ಮೊದಲ ಸಂಪುಟ ಸಭೆಯಲ್ಲಿ … Read more

Umapathy Srinivas Gowda: ಡಿ ಬಾಸ್ ಸಿನಿಮಾದ ನಿರ್ಮಾಪಕ ಉಮಾಪತಿಯವರಿಗೆ ಯಾರು ಸಿಎಂ ಆಗಬೇಕಂತೆ. ಇಲ್ಲಿದೆ ನೋಡಿ ಅವರ ಬೇಡಿಕೆ.

Umapathy Srinivas Gowda ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಉಮಾಪತಿ ಶ್ರೀನಿವಾಸ ಗೌಡ(Umapathy) ಅವರು ಕೇವಲ ರಾಜಕಾರಣಿ ಮಾತ್ರವಲ್ಲದೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರು ಕೂಡ ಹೌದು ಎನ್ನುವುದನ್ನು ಪ್ರತಿಯೊಬ್ಬರು ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗಿದೆ. ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ರವರ ರಾಬರ್ಟ್ ಸೇರಿದಂತೆ ಕಿಚ್ಚ ಸುದೀಪ್(Kiccha Sudeep) ರವರ ಹೆಬ್ಬುಲಿ ಸಿನಿಮಾ ವನ್ನು ಕೂಡ ಅವರೇ ನಿರ್ಮಿಸಿದ್ದಾರೆ‌. ಸಿನಿಮಾದಿಂದ ಈಗಾಗಲೇ ಈ ಬಾರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದ ಉಮಾಪತಿ ಶ್ರೀನಿವಾಸಗೌಡ(Umapathy Srinivas … Read more

Latest CM Of Karnataka: ಯಾರಾಗಲಿದ್ದಾರೆ? ಕರ್ನಾಟಕದ ಹೊಸ ಮುಖ್ಯಮಂತ್ರಿ. ಇಲ್ಲಿದೆ ನೋಡಿ ಸಾಧ್ಯತೆಗಳು.

Latest CM Of Karnataka ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮುಗಿದಿದ್ದು ಕಾಂಗ್ರೆಸ್(Congress) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಚುನಾವಣೆಗೂ ಮುನ್ನ ಸಾಕಷ್ಟು ಊಹಾಪೋಹಗಳು ಕೂಡ ನಡೆಯುತ್ತಿದ್ದವು. ಆದರೆ ಕೊನೆಗೂ ಈಗ ಯಾರ ಸಹಾಯವೂ ಇಲ್ಲದೆ ಕರ್ನಾಟಕ ರಾಜ್ಯದಲ್ಲಿ ಈ ಬಾರಿಯ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಮುಖ ನಾಯಕರು ಆಗಿರುವ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್ ಅವರ ಸಾರಥ್ಯದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ದೊಡ್ಡ … Read more

error: Content is protected !!