ಹುಟ್ಟೂರಿನ ಅತ್ಯಂತ ಶಕ್ತಿಶಾಲಿ ದೇವಿ ಮಾರಿಗುಡಿಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ಕೃಪಾಶೀರ್ವಾದಕ್ಕೆ ಪಾತ್ರರಾದ ರಕ್ಷಿತ್ ಶೆಟ್ಟಿ
ಸ್ನೇಹಿತರೆ ಕನ್ನಡದ ಸಿಂಪಲ್ ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ(Rakshith Shetty) ಅವರು ರುಕ್ಮಿಣಿ ವಸಂತ್ ಮತ್ತು ಚೈತ್ರ ಜೆ ಆಚಾರ್ ಜೊತೆಗೆ ಸಪ್ತಸಾಗರದಾಚೆಯಲ್ಲೊ ಸಿನಿಮಾ ಸರಣಿಗಳ ನಂತರ ಮತ್ತೆ ಯಾವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಅಭಿಮಾನಿಗಳಿಗೆ ನೀಡಿರಲಿಲ್ಲ. ಈ ಕಾರಣದಿಂದ ಅಭಿಮಾನಿಗಳು ರಕ್ಷಿತ್ ಶೆಟ್ಟಿ(Rakshith Shetty) ಅವರನ್ನು ಹಲವೆಡೆ ಮುಂದಿನ ಸಿನಿಮಾ ಯಾವುದೆಂಬ ಪ್ರಶ್ನೆಯನ್ನು ಮೇಲಿಂದ ಮೇಲೆ ಕೇಳುತ್ತಲೇ ಇದ್ದರು. ಇದಕ್ಕೆಲ್ಲ ಉತ್ತರ ನೀಡುವ ಸಲುವಾಗಿ ಕಳೆದೆರಡು ದಿನಗಳ ಹಿಂದೆ ರಕ್ಷಿತ್ ಶೆಟ್ಟಿ ಅವರು … Read more