Shakthi Yojane: ಉಚಿತ ಬಸ್ ಯೋಜನೆಯಿಂದ ಸಾರಿಗೆ ನಿಗಮಕ್ಕಿಂತ ಹೆಚ್ಚಾಗಿ ಬೇರೆ ಕಡೆ ಹಣ ಹರಿದು ಬರುತ್ತಿದೆ.

Shakthi Yojane ರಾಜ್ಯದ ಮುಖ್ಯಮಂತ್ರಿ ಆಗಿರುವಂತಹ ಸಿದ್ದರಾಮಯ್ಯ(Siddaramaiah) ಅವರು ಈಗಾಗಲೇ ಚುನಾವಣೆಗೂ ಮುಂಚೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 5 ಪ್ರಮುಖ ಉಚಿತ ಯೋಜನೆಗಳನ್ನು ಜನರಿಗೆ ತಲುಪುವಂತಹ ಕೆಲಸವನ್ನು ಮಾಡುತ್ತೇವೆ ಎಂಬುದಾಗಿ ಹೇಳಿದ್ದರು. ಈಗ ಜನರ ಆಶೀರ್ವಾದದಂತೆ ಅವರು ಕೂಡ ಅಧಿಕಾರಕ್ಕೆ ಬಂದಿದ್ದಾರೆ. ಯೋಜನೆಗಳು ಕೂಡ ಒಂದೊಂದಾಗಿಯೇ ಈಡೇರುತ್ತಿವೆ. ಅದರಲ್ಲೂ ವಿಶೇಷವಾಗಿ ರಾಜ್ಯದ ಮಹಿಳೆಯರಿಗೆ ಜೂನ್ 11ರಿಂದ ಪ್ರಾರಂಭವಾಗಿ ಈಗಾಗಲೇ ರಾಜ್ಯದ ಒಳಗೆ ಎಲ್ಲಾ ಕಡೆಗಳಲ್ಲಿ ಕೂಡ ಕೆಎಸ್ಆರ್ಟಿಸಿ ಸೇರಿದಂತೆ ಸರ್ಕಾರಿ ಬಸ್ಸುಗಳ ಉಚಿತ ಪ್ರಯಾಣ ಯೋಜನೆಯನ್ನು … Read more

Shakthi Yojane: ಉಚಿತ ಬಸ್ ಯೋಜನೆಯಲ್ಲಿ ನಡೆಯುತ್ತಿರುವ ತಪ್ಪು ಘಟನೆಗಳಿಗೆ ಸಚಿವರು ನೀಡಿದ ಪರಿಹಾರವೇನು ಗೊತ್ತಾ?

Shakthi Yojane ಈಗಾಗಲೇ ರಾಜ್ಯ ಸರ್ಕಾರ ನಿಮಗಿಲ್ಲರಿಗೂ ತಿಳಿದಿರುವ ಹಾಗೆ ಕರ್ನಾಟಕದಲ್ಲಿ ಕರ್ನಾಟಕ ರಾಜ್ಯದ ಒಳಗೆ ಓಡಾಡಲು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು(Free Bus Service) ನೀಡಲಾಗಿದೆ. ಇದನ್ನು ಜೂನ್ 11ರಿಂದ ಪ್ರಾರಂಭಿಸಿದ್ದು ಶಕ್ತಿ ಯೋಜನೆಯ ಹೆಸರಿನಲ್ಲಿ ಇದನ್ನು ರಾಜ್ಯಾದ್ಯಂತ ಜಾರಿಗೆ ತರಲಾಗಿದೆ. ಈ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಮಹಿಳೆಯರಿಗೆ ಜಾರಿಗೆ ತಂದ ಮೇಲಿಂದ ಕೋಟ್ಯಾಂತರ ಮಹಿಳೆಯರು ಇದರ ಲಾಭವನ್ನು ಪಡೆದು ದೈನಂದಿನ ಸಂಚಾರದಲ್ಲಿ ಈ ಯೋಜನೆಯ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇದು … Read more

Shakthi Yojane: ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಪ್ರಾರಂಭ.

Shakthi Yojane ಅಂತು ಇಂತು ಕೊನೆಗೂ ಕಾಂಗ್ರೆಸ್ ಸರ್ಕಾರ(Congress Sarkara) ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನವನ್ನು ಪೂರೈಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು ಅದರಲ್ಲೂ ವಿಶೇಷವಾಗಿ ಇಂದಿನಿಂದ ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವಂತಹ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಸಾರಿಗೆ ಸಚಿವ ಆಗಿರುವಂತಹ ರಾಮಲಿಂಗ ರೆಡ್ಡಿ ಅವರ ಸಮ್ಮುಖದಲ್ಲಿ ಈ ಯೋಜನೆಯನ್ನು ವಿದ್ಯುಕ್ತವಾಗಿ ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ಸ್ಮಾರ್ಟ್ ಕಾರ್ಡ್ ಅನ್ನು ಈ ಯೋಜನೆ ಪಡೆಯಲು ಸೇವಾ … Read more

error: Content is protected !!