Shakthi Yojane: ಉಚಿತ ಬಸ್ ಯೋಜನೆಯಿಂದ ಸಾರಿಗೆ ನಿಗಮಕ್ಕಿಂತ ಹೆಚ್ಚಾಗಿ ಬೇರೆ ಕಡೆ ಹಣ ಹರಿದು ಬರುತ್ತಿದೆ.

Shakthi Yojane ರಾಜ್ಯದ ಮುಖ್ಯಮಂತ್ರಿ ಆಗಿರುವಂತಹ ಸಿದ್ದರಾಮಯ್ಯ(Siddaramaiah) ಅವರು ಈಗಾಗಲೇ ಚುನಾವಣೆಗೂ ಮುಂಚೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 5 ಪ್ರಮುಖ ಉಚಿತ ಯೋಜನೆಗಳನ್ನು ಜನರಿಗೆ ತಲುಪುವಂತಹ ಕೆಲಸವನ್ನು ಮಾಡುತ್ತೇವೆ ಎಂಬುದಾಗಿ ಹೇಳಿದ್ದರು. ಈಗ ಜನರ ಆಶೀರ್ವಾದದಂತೆ ಅವರು ಕೂಡ ಅಧಿಕಾರಕ್ಕೆ ಬಂದಿದ್ದಾರೆ. ಯೋಜನೆಗಳು ಕೂಡ ಒಂದೊಂದಾಗಿಯೇ ಈಡೇರುತ್ತಿವೆ. ಅದರಲ್ಲೂ ವಿಶೇಷವಾಗಿ ರಾಜ್ಯದ ಮಹಿಳೆಯರಿಗೆ ಜೂನ್ 11ರಿಂದ ಪ್ರಾರಂಭವಾಗಿ ಈಗಾಗಲೇ ರಾಜ್ಯದ ಒಳಗೆ ಎಲ್ಲಾ ಕಡೆಗಳಲ್ಲಿ ಕೂಡ ಕೆಎಸ್ಆರ್ಟಿಸಿ ಸೇರಿದಂತೆ ಸರ್ಕಾರಿ ಬಸ್ಸುಗಳ ಉಚಿತ ಪ್ರಯಾಣ ಯೋಜನೆಯನ್ನು … Read more

Shakthi Yojane: ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಪ್ರಾರಂಭ.

Shakthi Yojane ಅಂತು ಇಂತು ಕೊನೆಗೂ ಕಾಂಗ್ರೆಸ್ ಸರ್ಕಾರ(Congress Sarkara) ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನವನ್ನು ಪೂರೈಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು ಅದರಲ್ಲೂ ವಿಶೇಷವಾಗಿ ಇಂದಿನಿಂದ ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವಂತಹ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಸಾರಿಗೆ ಸಚಿವ ಆಗಿರುವಂತಹ ರಾಮಲಿಂಗ ರೆಡ್ಡಿ ಅವರ ಸಮ್ಮುಖದಲ್ಲಿ ಈ ಯೋಜನೆಯನ್ನು ವಿದ್ಯುಕ್ತವಾಗಿ ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ಸ್ಮಾರ್ಟ್ ಕಾರ್ಡ್ ಅನ್ನು ಈ ಯೋಜನೆ ಪಡೆಯಲು ಸೇವಾ … Read more

Kannada News: ಉಚಿತ ವಿದ್ಯುತ್ ಬೆನ್ನಲ್ಲೇ ಬೆಲೆ ಏರಿಕೆ ಶಾ’ ಕ್! ಏನೆಲ್ಲ ಬೆಲೆ ಏರಿಕೆ ಆಗುತ್ತೆ ಗೊತ್ತಾ?

Kannada News ಈಗಾಗಲೇ ಕಾಂಗ್ರೆಸ್ ಸರ್ಕಾರ(Congress Govt) ಅಧಿಕಾರಕ್ಕೆ ಬಂದಿದ್ದು ಪ್ರತಿಯೊಬ್ಬ ಕೂಡ ಕಾಂಗ್ರೆಸ್ ಸರ್ಕಾರದ ಉಚಿತ ವಿದ್ಯುತ್ ಯೋಜನೆ ಆಗಿರುವಂತಹ ಗ್ರಹ ಜಾತಿ ಯೋಜನೆಯ ಲಾಭವನ್ನು ಪಡೆಯಲು ಕಾತರರಾಗಿ ನಿಂತಿದ್ದಾರೆ. ಬೆಲೆ ಏರಿಕೆಯ ಸಂದರ್ಭದಲ್ಲಿ ಉಚಿತ ವಿದ್ಯುತ್ ಸಿಗುತ್ತದೆ ಎನ್ನುವ ಖುಷಿ ಕೂಡ ಅವರಲ್ಲಿದೆ. 200 ಯೂನಿಟ್ ಉಚಿತ ವಿದ್ಯುತ್ ಯೋಜನೆಯ ಬಗ್ಗೆ ಈಗಾಗಲೇ ಜನರಿಗೆ ಸರಿಯಾದ ರೂಪುರೇಷೆಗಳನ್ನು ಕೂಡ ನೀಡಲಾಗಿದ್ದು ಆ ರೀತಿಯಲ್ಲಿ ಅರ್ಹ ಜನರಿಗೆ ಮಾತ್ರ ಯೋಜನೆಯನ್ನು ನೀಡಲಾಗುವುದು ಎಂಬುದಾಗಿ ಸರ್ಕಾರ ತಿಳಿಸಿದೆ. … Read more

DK Shivakumar: ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಎದುರಲ್ಲೇ ಡಿಕೆಶಿ ಮಾಡಿದ್ದನ್ನು ನೋಡಿ ಅವಕ್ಕಾದ ನೆಟ್ಟಿಗರು.

DK Shivakumar ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಪಕ್ಷ(Congress Party) ಅಧಿಕಾರಕ್ಕೆ ಬಂದು ಅಧಿಕಾರಕ್ಕೆ ಬಂದ ಕೂಡಲೇ ಘೋಷಿಸಿರುವಂತಹ ಎಲ್ಲಾ ಉಚಿತ ಭಾಗ್ಯಗಳನ್ನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ(Siddharamaiah) ಅವರು ರಾಜ್ಯದ ಮುಖ್ಯಮಂತ್ರಿ ಆಗಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಪ್ರತಿಯೊಂದು ಇಲಾಖೆಗಳು ಕೂಡ ಜನರು ಮೆಚ್ಚುವಂತಹ ಆಡಳಿತವನ್ನು ನೀಡಬೇಕು ಹಾಗೂ ಜನಸ್ನೇಹಿ ಆಗಿರಬೇಕು ಎಂಬುದಾಗಿ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಆದರೆ ಇತ್ತೀಚಿಗಷ್ಟೇ ನಡೆದಿರುವಂತಹ ಒಂದು ಘಟನೆ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದ್ದು ಎಲ್ಲರೂ … Read more

Karnataka Govt: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಾಡಿದ ಮೊದಲ ಕೆಲಸ ಏನ್ ಗೊತ್ತಾ?

Karnataka Govt ಈಗಾಗಲೇ 135 ಸೀಟುಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರ ನಿನ್ನೆಯಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ(CM Siddharamaiah) ಅವರು ಕಾಣಿಸಿಕೊಂಡರೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್(DCM DK Shivakumar) ಅವರು ಅಧಿಕಾರವನ್ನು ಸ್ವೀಕರಿಸಿದ್ದಾರೆ. ಇನ್ನು ಕಾಂಗ್ರೆಸ್(Congress) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಬೇಕಾದಂತಹ ಜವಾಬ್ದಾರಿ ಅವರ ಮೇಲಿತ್ತು ಹೇಳಿದಂತೆ ನಡೆಯುವ ಸರ್ಕಾರ ನಾವೆಂದು ಸಾಧಿಸಿ ಪಡಿಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಸರ್ಕಾರ ಹೇಳಿದಂತಹ ಐದು ಯೋಜನೆಗಳನ್ನು ಮೊದಲ ಸಂಪುಟ ಸಭೆಯಲ್ಲಿ … Read more

Umapathy Srinivas Gowda: ಡಿ ಬಾಸ್ ಸಿನಿಮಾದ ನಿರ್ಮಾಪಕ ಉಮಾಪತಿಯವರಿಗೆ ಯಾರು ಸಿಎಂ ಆಗಬೇಕಂತೆ. ಇಲ್ಲಿದೆ ನೋಡಿ ಅವರ ಬೇಡಿಕೆ.

Umapathy Srinivas Gowda ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಉಮಾಪತಿ ಶ್ರೀನಿವಾಸ ಗೌಡ(Umapathy) ಅವರು ಕೇವಲ ರಾಜಕಾರಣಿ ಮಾತ್ರವಲ್ಲದೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರು ಕೂಡ ಹೌದು ಎನ್ನುವುದನ್ನು ಪ್ರತಿಯೊಬ್ಬರು ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗಿದೆ. ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ರವರ ರಾಬರ್ಟ್ ಸೇರಿದಂತೆ ಕಿಚ್ಚ ಸುದೀಪ್(Kiccha Sudeep) ರವರ ಹೆಬ್ಬುಲಿ ಸಿನಿಮಾ ವನ್ನು ಕೂಡ ಅವರೇ ನಿರ್ಮಿಸಿದ್ದಾರೆ‌. ಸಿನಿಮಾದಿಂದ ಈಗಾಗಲೇ ಈ ಬಾರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದ ಉಮಾಪತಿ ಶ್ರೀನಿವಾಸಗೌಡ(Umapathy Srinivas … Read more

error: Content is protected !!