ಬೆಳ್ತಂಗಡಿಯ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತೀಯ ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್, ಇವರ ದೈವಾರಾಧನೆಗೆ ಒಂದು ಮೆಚ್ಚುಗೆ ಇರಲಿ!

ಸ್ನೇಹಿತರೆ ಕನ್ನಡಿಗ ಕೆ ಎಲ್ ರಾಹುಲ್ ಅವರು ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಪಡೆದುಕೊಂಡು ಇಡೀ ಕರ್ನಾಟಕವೇ ಹೆಮ್ಮೆ ಪಡುವಂತಹ ಮನೆ ಮಗನಾಗಿದ್ದಾರೆ. ತಮ್ಮ ಅದ್ಭುತ ಆಟಗಾರಿಕೆಯ ಮೂಲಕ ಫೀಲ್ಡ್ ನಲ್ಲಿ ರನ್ ಗಳ ಸುರಿಮಳೆಯನ್ನು ಹರಿಸುತ್ತಾ ಕ್ರಿಕೆಟ್ ಅಭಿಮಾನಿಗಳ ಮನಸ್ಸನ್ನು ಗೆಲ್ಲುವ ಕೆ ಎಲ್ ರಾಹುಲ್ ತಮ್ಮ ಬಿಡುವಿನ ಸಮಯದಲ್ಲಿ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಾ ಕನ್ನಡಿಗರ ಪ್ರೀತಿಯನ್ನು ಸಂಪಾದಿಸುತ್ತಿರುತ್ತಾರೆ. ಹೌದು ಗೆಳೆಯರೇ ಬಿಡುವು ಸಿಕ್ಕಾಗಲೆಲ್ಲ ತಮ್ಮ ಪತ್ನಿ ಆತೀಯ ಶೆಟ್ಟಿ ಅವರೊಂದಿಗೆ ಗುಡಿ ಗೋಪುರಗಳನ್ನು ಸುತ್ತುವಂತಹ ಕೆಎಲ್ … Read more

error: Content is protected !!