ಗಂಧದಗುಡಿ ಚಿತ್ರದಲ್ಲಿ ಅಪ್ಪು ಹೇಳಿರುವ ಆ ಒಂದು ಡೈಲಾಗ್ ಕೇಳಿ ಗಳ ಗಳನೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಲಾಕ್ಡೌನ್ ಸಂದರ್ಭದಲ್ಲಿ ಕರ್ನಾಟಕದ ಮೂಲೆ ಮೂಲೆಗೂ ಹೋಗಿ ನಮ್ಮ ರಾಜ್ಯದ ಪ್ರಾಕೃತಿಕ ಸೌಂದರ್ಯದ ಸಿರಿಯನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿದು ಎಲ್ಲರೂ ಕೂಡ ನಮ್ಮ ಮಣ್ಣಿನ ಸೌಂದರ್ಯವನ್ನು ತಿಳಿಯುವ ಹಾಗೆ ಮಾಡಿರುವ ಮಹಾನುಭಾವನಾಗಿದ್ದಾರೆ. ಪುನೀತ್ ರಾಜಕುಮಾರ್ ಅವರು ಗಂಧದ ಗುಡಿ ಸಿನಿಮಾದ ಮೂಲಕ ಮಾಡಿರುವ ಪ್ರಯೋಗವನ್ನು ನಮ್ಮ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಯಾವುದೇ ಭಾಷೆಯಲ್ಲಿ ಕೂಡ ಒಬ್ಬ ಕಲಾವಿದ ಮಾಡಲು ಸಾಧ್ಯವೇ ಇಲ್ಲ. ನ್ಯಾಷನಲ್ ಅವಾರ್ಡ್ ವಿನ್ನರ್ ನಿರ್ದೇಶಕ ಅಮೋಘವರ್ಷ ಅವರ … Read more

error: Content is protected !!