100 % ಬಿಗ್ ಬಾಸ್ ಗೆಲ್ಲುವ ಸ್ಪರ್ಧೆ ಇವರೇ ಎಂದು ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ

Aryavardhan Guruji: ಸ್ನೇಹಿತರೆ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕಾರ್ಯಕ್ರಮ ಪ್ರಾರಂಭವಾಗಿ ಒಂದು ತಿಂಗಳು ಪೂರೈಸಿದೆ. ಸ್ಪರ್ಧಿಗಳು ತಮ್ಮ ನಿಜ ಬಣ್ಣವನ್ನು ಬಯಲು ಮಾಡುತ್ತಾ ಜನರಿಗೆ ಜಬರ್ದಸ್ತ್ ಎಂಟರ್ಟೈನ್ಮೆಂಟ್ ನೀಡುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಈ ಬಾರಿ ಬಿಗ್ ಬಾಸ್ ಸೀಸನ್ ಹತ್ತರ ವಿಜೇತರು ಯಾರಾಗಬಹುದು ಎಂಬುದರ ಚರ್ಚೆ ಜೋರಾಗಿ ನಡೆಯುತ್ತಿದ್ದು ಇದಕ್ಕೆ ಆರ್ಯವರ್ಧನ್ ಗುರೂಜಿ(Aryavardhan Guruji) ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ 100% ಬಿಗ್ ಬಾಸ್ ಸೀಸನ್ 10 ವಿನ್ನರ್ ಆ … Read more

RCB: ಆರ್‌ಸಿಬಿ ತಂಡ ಸೋಲೋದಕ್ಕೆ ಹರ್ಷಲ್ ಪಟೇಲ್ ಕಾರಣ ಅಲ್ವಂತೆ! ಈತ ಕ್ರಿಕೆಟಿಗ ಅಲ್ದಿದ್ರೂ ಇವನೇ ಸೋಲೋಕೆ ನಿಜವಾದ ಕಾರಣ ಎಂದ ಅಭಿಮಾನಿಗಳು.

RCB ನಿನ್ನೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಮ್ಮ ನೆಚ್ಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿ ಭರ್ಜರಿ 212 ರನ್ನುಗಳನ್ನು ಬಾರಿಸಿತ್ತು. ಇಷ್ಟೊಂದು ದೊಡ್ಡ ಮೊತ್ತವನ್ನು ಸೇರಿಸಿದ ನಂತರ ಖಂಡಿತವಾಗಿ ಆರ್ಸಿಬಿ(RCB) ತಂಡ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಅವರ ಅಭಿಮಾನಿಗಳು ಭಾವಿಸಿದ್ದರು. ಇದಕ್ಕೆ ಪೂರಕ ಎನ್ನುವಂತೆ ಲಖ್ನೋ(LSG) ತಂಡದ ಮೊದಲ ಮೂರು ವಿಕೆಟ್ಗಳು ಅತ್ಯಂತ ಸುಲಭವಾಗಿ ಆರ್ಸಿಬಿ ಬೌಲರ್ಗಳ ತೆಕ್ಕೆಗೆ ಸೇರುತ್ತವೆ. ಆದರೆ ನಂತರ ಬಂದಂತಹ ನಿಕೋಲಸ್ ಪೂರನ್(Nicholas … Read more

Biggboss: ಬಿಗ್ ಬಾಸ್ ನಿಂದ ನನಗೆ ಜೀವನದಲ್ಲಿ ಅನ್ಯಾಯ ಆಯ್ತು ಎಂದು ಅಳ್ತಿದ್ದಾರೆ ಸಂಖ್ಯಾಶಾಸ್ತ್ರ ಆರ್ಯವರ್ಧನ ಗುರೂಜಿ! ಅಂಥದ್ದೇನಾಯ್ತು?

Aryavardhan Guruji ಈ ಬಾರಿಯ ಬಿಗ್ ಬಾಸ್(Biggboss) ನಲ್ಲಿ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಓ ಟಿಟಿ ಮತ್ತು ಮುಖ್ಯ ಬಿಗ್ ಬಾಸ್ ನಲ್ಲಿ ಸಂಖ್ಯಾಶಾಸ್ತ್ರದ ಗುರೂಜಿ ಆಗಿರುವ ಆರ್ಯವರ್ಧನ್ ಗುರೂಜಿಯವರು(Aryavardhan Guruji) ಭಾಗವಹಿಸಿರುವುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಈಗ ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ಅವರು ಆಡುತ್ತಿರುವ ಮಾತು ನಿಜಕ್ಕೂ ಕೂಡ ಪ್ರತಿಯೊಬ್ಬರಲ್ಲಿ ಕೂಡ ಆಶ್ಚರ್ಯ ಮೂಡಿಸಿದೆ‌‌. ಅಷ್ಟಕ್ಕೂ ಅವರು ಹೇಳಿರುವುದಾದರೂ ಏನು ಎಂಬುದನ್ನು ತಿಳಿಯೋಣ ಬನ್ನಿ. ಹೌದು ಸ್ನೇಹಿತರೆ, ಬಿಗ್ ಬಾಸ್(BbK) ಮನೆಯಿಂದ … Read more

Bigg Boss Season9 Kannada: ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೆ ಆರ್ಯವರ್ಧನ ಗುರೂಜಿ ಅವರ ಜೀವನವೇ ಕಷ್ಟವಾಗಿದೆ ಅಂತೆ?

Aryavardhan Guruji’s life has become difficult after coming out of the Bigg Boss house ಕನ್ನಡ ಕಿರುತೆರೆ ಕಾರ್ಯಕ್ರಮದ ಅತ್ಯಂತ ದೊಡ್ಡ ಹಾಗೂ ಶ್ರೀಮಂತ ರಿಯಾಲಿಟಿ ಶೋ ( Reality Show ) ಕಾರ್ಯಕ್ರಮ ಆಗಿರುವ ಬಿಗ್ ಬಾಸ್ ( BiggBoss ) ನ 9ನೇ ಅವತರಿಣಿಕೆ ಈಗಾಗಲೇ ಯಶಸ್ವಿಯಾಗಿ ಮುಗಿದಿರುವುದು ನಿಮಗೆಲ್ಲರಿಗೂ ತಿಳಿದಿದೆ. ಈ ಬಾರಿಯ ಬಿಗ್ ಬಾಸ್ ಅನ್ನು ರೂಪೇಶ್ ಶೆಟ್ಟಿ ಅವರು ಗೆದ್ದಿದ್ದು ಎರಡನೇ ಸ್ಥಾನದಲ್ಲಿ ರಾಕೇಶ್ ಅಡಿಗ … Read more

ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ ಪಿ ಮದುವೆಯಾದರೆ ಡಿವೋರ್ಸ್ ಆಗೋದು ಪಕ್ಕಾ. ಭವಿಷ್ಯ ನುಡಿದ ಗುರೂಜಿ

ಬಿಗ್ ಬಾಸ್ ಸೀಸನ್ ನೈನ್, 9( ಅನುಭವ ಸಹಿತ) +9( ಅನುಭವ ರಹಿತ) ಸೂತ್ರದೊಂದಿಗೆ ಪ್ರಾರಂಭವಾಗಿ ಮನರಂಜನೆಯನ್ನು ದಿನವೂ ಮನೆಮನೆಗಳಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ.ಮನೆಯ ಕ್ಯಾಪ್ಟನ್ ಆಗಲು ಪಂದ್ಯಾಟ, ರೂಪೇಶ್ ರಾಜಣ್ಣ ಮತ್ತು ಪ್ರಶಾಂತ ಸಂಬರಗಿಯ ಕಾದಾಟ, ಸಾನ್ಯಾಳ ತುಂಟಾಟ, ದೀಪಿಕಾ ದಾಸ್ ಕಣ್ನೋಟ ಹೀಗೆ ಹಲವಾರು ಬಗೆಯಿಂದ ಸುದ್ದಿಯಲ್ಲಿರುವ ಬಿಗ್ ಬಾಸ್ ನಲ್ಲಿ ಗುರೂಜಿಯವರು ದಿವ್ಯ ಉರುಡುಗ ಮತ್ತು ಅರವಿಂದ್ ಕೆ ಪಿ ಅವರ ವಿವಾಹದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಬಿಗ್ ಬಾಸ್ ಸೀಸನ್ ಎಂಟರ … Read more

error: Content is protected !!