ಪುನೀತ್ ಸಾ’ವಿನ ವಿಷಯ ಇನ್ನೂ ಕೂಡ ಅತ್ತೆ ನಾಗಮ್ಮನಿಗೆ ಗೊತ್ತಿಲ್ಲ. ನಾಗಮ್ಮನ ಮುಗ್ಧ ಮಾತುಗಳನ್ನು ಕೇಳಿದರೆ ನಿಜಕ್ಕೂ ಮನಸ್ಸಿಗೆ ಬೇಜಾರ್ ಆಗುತ್ತೆ
ಆ ದೇವರ ನಡೆ ನಿಜಕ್ಕೂ ರಹಸ್ಯ. ಒಳ್ಳೆಯವರನ್ನು ಅತಿಬೇಗನೆ ತಂದ ಬರೀ ಕರೆಸಿಕೊಳ್ಳುತ್ತಾ ಕೆಟ್ಟದ್ದನ್ನು ಮಾಡುವವರನ್ನು ಭೂಮಿಯ ಮೇಲೆ ಇರಿಸುತ್ತಾನೆ. ಅಪ್ಪು ನಂತಹ ತಿನ್ನದಂಥ ಮನಸ್ಸಿನ ವ್ಯಕ್ತಿಯನ್ನು ದೇವರು ಗಡಿಬಿಡಿ ಮಾಡಿ ಕರೆಸಿಕೊಂಡಿದ್ದು ನಿಜಕ್ಕೂ ದೇವರ ಮೇಲೆ ನಂಬಿಕೆ ಇಲ್ಲದಂತಾಗಿದೆ. ಆ ದೇವರಿಗೆ ಪುನೀತ್ ರಾಜ್ ಕುಮಾರ್ ಮೇಲೆ ಅಸೂಯೆ ಬಂದು ತನ್ನ ಬಳಿ ಕರೆಸಿಕೊಂಡಿರ ಬೇಕು. ಅಪ್ಪು ಇಲ್ಲದೆ ಇಂದು ಇಡೀ ಕರ್ನಾಟಕವೇ ಸಂಕಟ ಪಡುತ್ತಿದೆ. ಅಪ್ಪು ಅವರು ನಮ್ಮನ್ನೆಲ್ಲಾ ಬಿಟ್ಟು ಇಹಲೋಕವನ್ನು ತ್ಯಜಿಸಿರುವ ವಿಷಯ … Read more