ಕಳಪೆಪಟ್ಟ ಪಡೆದ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ; ಬಿಗ್ ಬಾಸ್ ಮನೆಯಲ್ಲಿ ಏರಿದ ಕಾವು!

ಈಗಾಗಲೇ ಮುಖ್ಯ ಬಿಗ್ ಬಾಸ್ ಪ್ರಾರಂಭವಾಗಿ ಒಂದು ವಾರ ಕಳೆಯುವ ಮುನ್ನವೇ ಬಿಗ್ ಬಾಸ್ ಸ್ಪರ್ಧಿಗಳ ನಡುವೆ ಹಗ್ಗ ಜಗ್ಗಾಟ ಆರೋಪ ಪ್ರತ್ಯಾರೋಪಗಳು ಹೆಚ್ಚಾಗಿವೆ ಎಂಬುದು ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಬಿಗ್ ಬಾಸ್ ಮನೆಯ ಹೊರಗೆ ಇದ್ದ ವ್ಯಕ್ತಿಗಳು ಈಗ ಬಿಗ್ ಬಾಸ್ ಮನೆಯ ಒಳಗೆ ಬೇರೆ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ಕೂಡ ಪ್ರೇಕ್ಷಕರಿಗೆ ಅರ್ಥವಾಗತೊಡಗಿದೆ. ಇನ್ನು ಇಂದಿನ ಲೇಖನಿಯ ಮುಖ್ಯ ವಿಚಾರದ ಕುರಿತಂತೆ ಮಾತನಾಡುವುದಾದರೆ ಕನ್ನಡಪರ ಹೋರಾಟಗಾರರಾಗಿರುವ ರೂಪೇಶ್ ರಾಜಣ್ಣ ಬಿಗ್ ಬಾಸ್ ಮನೆಯ … Read more

ಸೋನು ಗೌಡ ಳನ್ನು ಮರೆತು ಇದೀಗ ಅಮೂಲ್ಯ ಗೌಡ ಹಿಂದೆ ಬಿದ್ದ ರಾಕೇಶ್ ಅಡಿಗ

ಬಿಗ್ ಬಾಸ್ ಮನೆಯಲ್ಲಿ ಹೊಸ ಲವ್ವರ್ ಘೋಷಿಸಿದ ರಾಕೇಶ್ ಅಡಿಗ! ಬಿಗ್ ಬಾಸ್ ಎನ್ನುವುದು ಸ್ಪರ್ಧಿಗಳ ನಡುವಿನ ಸ್ನೇಹ ಕಚ್ಚಾಟ ಹಾಗೂ ಪ್ರೀತಿಯ ಮಿಶ್ರಣ ಎಂದರೆ ತಪ್ಪಾಗಲಾರದು. ಸೆಲೆಬ್ರಿಟಿಗಳು ಸಾಮಾಜಿಕವಾಗಿ ಹೇಗಿರುತ್ತಾರೆ ಹಾಗೂ ನಿಜ ಜೀವನದಲ್ಲಿ ಅವರು ತಮ್ಮನ್ನು ತಾವು ಹೇಗೆ ತೋರಿಸಿಕೊಳ್ಳುತ್ತಾರೆ ಎಂಬುದರ ಪಾರದರ್ಶಕ ರಿಯಾಲಿಟಿ ಶೋ ಬಿಗ್ ಬಾಸ್ ಅನ್ನಬಹುದಾಗಿದೆ. ಬಿಗ್ ಬಾಸ್ ಓಟಿಟಿ ಪ್ರಾರಂಭವಾದಾಗ ನಿಮಗೆ ಗೊತ್ತಿರಬಹುದು ರಾಕೇಶ್ ಅಡಿಗ ಅವರು ಸೋನು ಶ್ರೀನಿವಾಸ ಗೌಡ ಜಯಶ್ರೀ ಹಾಗೂ ಅಮೂಲ್ಯ ಅವರ ಹಿಂದೆ … Read more

ಡಿ ಬಾಸ್ ವ್ಯಕ್ತಿತ್ವದ ಬಗ್ಗೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸೋನು ಗೌಡ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗದ ಅತ್ಯಂತ ದೊಡ್ಡ ಹೆಸರುಗಳಲ್ಲಿ ಅಗ್ರಗಣ್ಯರಾಗಿ ಕೇಳಿ ಬರುವ ಒಂದು ಹೆಸರಾಗಿದೆ. ಕರ್ನಾಟಕದ ಕೋಟ್ಯಾಂತರ ಅಭಿಮಾನಿಗಳ ಪಾಲಿನ ನೆಚ್ಚಿನ ದಾಸನಾಗಿ ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗವನ್ನು ಆಳುತ್ತಾ ಬಂದಿರುವ ಹೆಸರಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ವಿರುದ್ಧ ಯಾರೇ ಎದ್ದು ನಿಂತರೂ ಕೂಡ ಅವರ ವಿರುದ್ಧ ಡಿ ಬಾಸ್ ಅಭಿಮಾನಿಗಳು ಸಂಪೂರ್ಣ ಕೆಂಡಮಂಡಲರಾಗುತ್ತಾರೆ. ಅಷ್ಟರಮಟ್ಟಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ತಮ್ಮ ನೆಚ್ಚಿನ ಆರಾಧ್ಯ ದೈವ ಎನ್ನುವಂತೆ ಪೂಜಿಸುತ್ತಾರೆ. ಕನ್ನಡ ಚಿತ್ರರಂಗದಲ್ಲಿ … Read more

ಕೋಟಿ ಕೋಟಿ ಕೊಟ್ರು ಬಿಗ್ ಬಾಸ್ ಮನೆಗೆ ಕಾಲಿಡುವುದಿಲ್ಲ ಎಂದ ಟೆನಿಸ್ ಕೃಷ್ಣ ! ಹೀಗೆ ಹೇಳುತ್ತಿರೋದು ಯಾಕೆ

ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಿಗೆ ಅವರದೇ ಆದ ಪ್ರಾಮುಖ್ಯತೆ ಇದೆ. ಅಂತೆಯೇ ಅಭಿಮಾನಿ ಬಳಗವು ಇದೆ. ಇವರ ಹಾಸ್ಯ ಚಟಾಕಿ ಮತ್ತು ನಟನೆಯನ್ನು ನೋಡಲೆಂದೇ ಚಿತ್ರಮಂದಿರಕ್ಕೆ ಹೋಗುವವರು ಬಹಳಷ್ಟು ಮಂದಿ ಇದ್ದಾರೆ. ಇವರ ಡೈಲಾಗ್ಗಳಂತೂ ಫೇಮಸ್ ಆಗಿ, ಅವರಿವರ ಬಾಯಿಯಿಂದ ಆಗಾಗ ಕೇಳುತ್ತಲೇ ಇರುತ್ತವೆ. ‘ಗಡಿಬಿಡಿ ಅಳಿಯ’ ಚಿತ್ರದಲ್ಲಿ ಜೈಲಿನಿಂದ ಬಂದ ಮಗನಿಗೆ ತಂದೆ ಊಟಕ್ಕೆ ಕರೆದಾಗ ‘ಇನ್ನೂ ಬೆಲ್ ಹೊಡಿಲಿಲ್ವೆ!?’ಎಂದು ಹೇಳಿ ಫೇಮಸ್ ಆದವರು ಇವರು. ಹೆಚ್ಚು ಪ್ರಚಲಿತವಾದ ಡೈಲಾಗ್ ಎಂದರೆ ‘ಮಾರಮ್ಮನ್ ಡಿಸ್ಕೋ’. ಕನ್ನಡದ … Read more

ಕನ್ನಡ ಮಾತಾಡಿ ಅಂತ ಹೇಳಿದ್ದಕ್ಕೆ ರೂಪೇಶ್ ರಾಜಣ್ಣ ಗೆ ಕ್ಲಾಸ್ ತೆಗೆದುಕೊಂಡ ಮಯೂರಿ

ರೂಪೇಶ್ ರಾಜಣ್ಣಗೆ ಮಯೂರಿ ಮಾಡಿದ ಪ್ರಶ್ನೆ ಏನು? ಬಿಗ್ ಬಾಸ್ ಸೀಸನ್ 9 ನಲ್ಲಿ ಮೊದಲ ವಾರದಿಂದಲೇ ಸದ್ದು ಜೋರಾಗಿಯೇ ಕೇಳಿ ಬರುತ್ತಿದೆ. ಜೋಡಿ ಆಟದಿಂದ ವೀಕ್ಷಕರನ್ನು ತಮ್ಮತ್ತ ಸೆಳೆಯಲು ಪ್ರತಿಯೊಬ್ಬರು ಪ್ರಯತ್ನಿಸುತ್ತಿದ್ದಾರೆ. ಒಬ್ಬರು ಇನ್ನೊಬ್ಬರ ಮೇಲೆ ಆಗಾಗ ಮಾತಿನ ಪ್ರಹಾರ ಮಾಡುವುದು ಬಿಗ್ ಬಾಸ್ ಮನೆಯಲ್ಲಿ ತುಂಬಾ ಕಾಮನ್. ಬೇರೆ ಬೇರೆ ಊರು, ಬೇರೆ ಬೇರೆ ಕ್ಷೇತ್ರದಲ್ಲಿ ಹೆಸರುಗಳಿಸಿರುವ ಸದಸ್ಯರಿಂದ ಕೂಡಿರುವಂತಹ ಈ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಬರುವುದು ಸಹಜ.ಪ್ರತಿಯೊಬ್ಬರಿಗೂ ತಮ್ಮದೇ ಸರಿ ಎನಿಸುವುದು ಮನುಷ್ಯ ಲಕ್ಷಣ. … Read more

19 ತಿಂಗಳಿನ ಪುಟ್ಟ ಮಗನನ್ನು ಬಿಟ್ಟು ಬಿಗ್ ಬಾಸ್ ಮನೆ ಗೆ ಬಂದ ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ. ಕಾರಣವೇನು?

ಕನ್ನಡದ ಬಿಗ್ ಬಾಸ್ ಸೀಸನ್ 9 ಪ್ರಾರಂಭವಾಗಿದೆ.ಸಂಖ್ಯೆ 9ರಲ್ಲೇ ಇರೋದು ವಿಶೇಷತೆ; ಏನಪ್ಪಾ ಅಂದ್ರೆ 9 ಜನ ಹಿಂದಿನ ಬಿಗ್ ಬಾಸ್ ಸೀಸನ್ ಗಳ ಸ್ಪರ್ಧಿಗಳು ಮತ್ತು 9 ಹೊಸ ಸ್ಪರ್ಧಿಗಳು; ಓಟಿಟಿಯಿಂದ ಕೆಲ ಕಾಲದ ಅನುಭವ ಉಳ್ಳವರು ಇವರೊಂದಿಗೆ ಸೇರಿದ್ದಾರೆ. ಈ ಶೋನಲ್ಲಿ ಕಿರುತೆರೆಯ ತಾರೆಗಳು, ಸೋಶಿಯಲ್ ಮೀಡಿಯಾದ ಸ್ಟಾರ್ಗಳು, ಬೈಕ್ ರೇಸರ್ ಗಳು ಇದ್ದು ವೀಕ್ಷಕರ ಕುತೂಹಲ ಹೆಚ್ಚಿಸಿದೆ. ಅಶ್ವಿನಿ-ನಕ್ಷತ್ರ ಧಾರವಾಹಿಯ ಮೂಲಕ ಅಶ್ವಿನಿಯಾಗಿಯೇ ಜನರಿಗೆ ಚಿರಪರಿಚಿತರಾದ ನಾಯಕಿ ಮಯೂರಿಯವರು ಬಿಗ್ ಬಾಸ್ ಮನೆಗೆ … Read more

error: Content is protected !!