Vishnuvardhan ಕೋಟ್ಯಾಂತರ ಖರ್ಚು ಮಾಡಿ ವಿಷ್ಣು ಸ್ಮಾರಕವನ್ನು ಕಟ್ಟಿಸಿದ್ರು ಕೂಡ ಸರ್ಕಾರದ ಮೇಲೆ ಫ್ಯಾನ್ಸ್ ಕೋಪ ಮಾಡ್ಕೊಂಡಿರೋದು ಯಾಕೆ ಗೊತ್ತಾ?
Dr Vishnuvardhan ಕನ್ನಡ ಚಿತ್ರರಂಗದ ಅಭಿನಯ ಭಾರ್ಗವ ಭಾರತೀಯ ಚಿತ್ರರಂಗದ ಫೀನಿಕ್ಸ್(Phoenix) ಎಂಬುದಾಗಿ ಅಭಿಮಾನಿಗಳ ಮನಸ್ಸಿನಲ್ಲಿ ಎಂದಿಗೂ ಕೂಡ ನೆಲೆ ನಿಂತಿರುವ ಕನ್ನಡ ಚಿತ್ರರಂಗದ ಸಾಂಸ್ಕೃತಿಕ ರಾಯಭಾರಿ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಎಚ್ ಡಿ ಕೋಟೆಯ ಸಮೀಪದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕಟ್ಟಲಾಗಿದೆ. ವಿಷ್ಣುವರ್ಧನ್ ಅವರನ್ನು ನೆನಪಿಸುವಂತಹ ಹಲವಾರು ವಸ್ತುಗಳನ್ನು ಅಲ್ಲಿ ಇಡಲಾಗಿದ್ದು ಆಡಿಟೋರಿಯಂ(Auditorium) ಸೇರಿದಂತೆ ಇನ್ನೂ ಹಲವಾರು ಕಣ್ಮನ ಸೆಳೆಯುವಂತಹ ವಸ್ತುಗಳನ್ನು ಕೂಡ ಅಲ್ಲಿ ಕಟ್ಟಲಾಗಿದೆ. ಎಲ್ಲಕ್ಕಿಂತ ಪ್ರಮುಖವಾಗಿ … Read more