Congress Guarantee: ಉಚಿತ ಬಸ್ ಪ್ರಯಾಣ ಮಾಡಲು ಮಹಿಳೆಯರಿಗೆ 5 ಕಂಡಿಶನ್ ಗಳು.

Congress Guarantee ಈಗಾಗಲೇ ಸಿದ್ದರಾಮಯ್ಯ(Siddharamaiah) ನೇತೃತ್ವದಲ್ಲಿ ಕರ್ನಾಟಕ ಸರ್ಕಾರವು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಐದು ಪ್ರಮುಖ ಯೋಜನೆಗಳನ್ನು ಜಾರಿಗೆ ತರುವಂತಹ ಸಂಪೂರ್ಣ ಅನುಮತಿಯನ್ನು ನೀಡಿದೆ. ಅದರಲ್ಲೂ ವಿಶೇಷವಾಗಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲಿ ಉಚಿತ ಬಸ್ ಪ್ರಯಾಣ ನೀಡುವಂತಹ ಮಾತನ್ನು ಕೂಡ ಕಾಂಗ್ರೆಸ್ ಸರ್ಕಾರ(congress government) ನೀಡಿತ್ತು. ಆದರೆ ಈಗ ಅದರಲ್ಲಿ 5 ಕಂಡಿಶನ್ಗಳು ಕೂಡ ಅಳವಡಿಕೆಯಾಗಿದೆ. ಅವುಗಳೇನೆಂಬುದನ್ನು ತಿಳಿಯುವುದಾದರೆ ಈ ಯೋಜನೆಯನ್ನು ಪಡೆದುಕೊಳ್ಳಲು ಮಹಿಳೆಯರು ಕರ್ನಾಟಕ ರಾಜ್ಯದವರೇ ಆಗಿರಬೇಕು. ಈ ಉಚಿತ ಪಾಸ್ ಅನ್ನು … Read more

Congress Guarantee: ಕಾಂಗ್ರೆಸ್ ಯೋಜನೆಗಳ ಬಗ್ಗೆ ಮತ್ತೊಂದು ರಹಸ್ಯ ಹೊರ ಬಿತ್ತು ನೋಡಿ.

Congress Guarantee ಸದ್ಯದ ಮಟ್ಟಿಗೆ ಕಾಂಗ್ರೆಸ್ ಸರ್ಕಾರ(Congress Government) ರಾಜ್ಯದ ಗದ್ದುಗೆಯನ್ನು ಏರಿದ್ದು ಚುನಾವಣೆಗೂ ಮುನ್ನವೇ ನಾವು ಅಧಿಕಾರಕ್ಕೆ ಬಂದರೆ ಇಂಥಷ್ಟು ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಕೆಲಸವನ್ನು ಮಾಡುತ್ತೇವೆ ಎನ್ನುವಂತಹ ಪ್ರಮಾಣವನ್ನು ತಮ್ಮ ಪ್ರಣಾಳಿಕೆಯಲ್ಲಿ ಮಾಡಿದಂತವರು ಕಾಂಗ್ರೆಸ್ಸಿನವರು. ಆದರೆ ಅಧಿಕಾರಕ್ಕೆ ಬಂದಮೇಲೆ ಈಗ ತಮ್ಮ 5 ಪ್ರಮುಖ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಇನ್ನಿಲ್ಲದಂತೆ ಸಿದ್ದರಾಮಯ್ಯ(Suddharamaiah) ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಹೆಣಗಾಡುತ್ತಿದ್ದರು ಕೂಡ ಅದು ಜಾರಿಗೆ ಆಗುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಇದನ್ನು ನಂಬಿಕೊಂಡು ವೋಟ್ ಹಾಕಿದವರಿಗೂ … Read more

DK Shivakumar: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಗುತ್ತಿರುವ ಸಂಬಳ ಎಷ್ಟು ಗೊತ್ತಾ?

DK Shivakumar ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್(DK Shivakumar) ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಬಲಿಷ್ಠ ನಾಯಕರಲ್ಲಿ ಒಬ್ಬರು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದಕ್ಕಾಗಿ ಅವರಿಗೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಟ್ರಬಲ್ ಶೂಟರ್ ಎಂಬುದಾಗಿ ಕರೆಯಲಾಗುತ್ತದೆ. ಈ ಬಾರಿ ಚುನಾವಣೆ ನಡೆದ ನಂತರ ಅವರನ್ನು ರಾಜ್ಯದ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡುತ್ತಾರೆ ಎಂಬುದಾಗಿ ಸಾಕಷ್ಟು ಕಡೆಗಳಲ್ಲಿ ಚರ್ಚೆ ಆಗುತ್ತಿತ್ತು ಆದರೆ ಕೊನೆಗೂ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು ಅದರ ಜೊತೆಗೆ ಇನ್ನೂ … Read more

SS Rajamouli: ರಾಜ ಮೌಳಿ ಕಾಂಗ್ರೆಸ್ ಪರಾನ ಇಲ್ಲ ಬಿಜೆಪಿ ಪರಾನ? ಕೊನೆಗೂ ಹೊರಬಿತ್ತು ನೋಡಿ ರಹಸ್ಯ.

Rajamouli ಸದ್ಯದ ಮಟ್ಟಿಗೆ ಭಾರತೀಯ ಚಿತ್ರರಂಗದಲ್ಲಿ ನಂಬರ್ ಒನ್ ನಿರ್ದೇಶಕ ಎಂಬುದಾಗಿ ರಾಜ ಮೌಳಿಯವರನ್ನು(Rajamouli) ಯಾವುದೇ ಅನುಮಾನವಿಲ್ಲದೆ ಹೇಳಬಹುದಾಗಿದೆ. ಅವರ ಸಿನಿಮಾದಲ್ಲಿ ಯಾವುದೇ ಸ್ಟಾರ್ ನಟ ಇರಲಿ ಇಲ್ಲದೆ ಇರಲಿ ಅವರ ನಿರ್ದೇಶನ ಹೊಂದಿದ್ದರೆ ಸಾಕು, ಸಾವಿರಾರು ಕೋಟಿ ರೂಪಾಯಿ ಬಿಜಿನೆಸ್ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂಬುದಾಗಿ ಬಾಕ್ಸ್ ಆಫೀಸ್ ಪಂಡಿತರು ಲೆಕ್ಕಾಚಾರ ಹಾಕುತ್ತಾರೆ. ಅಷ್ಟರ ಮಟ್ಟಿಗೆ ರಾಜಮೌಳಿ ಅವರ ಹೆಸರು ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್ ನಲ್ಲಿ ನಡೆಯುತ್ತದೆ. ಇವರು ಹುಟ್ಟಿದ್ದು ನಮ್ಮ ಕರ್ನಾಟಕದಲ್ಲಿ … Read more

Drone Prathap: ಎಲ್ಲರಿಗೂ ಕಾಗೆ ಹಾರಿಸಿದ್ದ ಡ್ರೋನ್ ಪ್ರತಾಪ್ ರಾಹುಲ್ ಗಾಂಧಿ ಹತ್ರ ಕೂಡ ಹೋಗಿದ್ಯಾಕೆ? ವೈರಲ್ ಆಯ್ತು ಫೋಟೋ.

Rahul Gandhi ಕರ್ನಾಟಕದಲ್ಲಿ ಕೆಲವು ವರ್ಷಗಳ ಹಿಂದೆ ಹೋದರೆ ಡ್ರೋನ್ ಪ್ರತಾಪ್(Drone Prathap) ಎನ್ನುವ ವ್ಯಕ್ತಿಯ ಪರಿಚಯ ಕಾಣುತ್ತದೆ. ಈತ ಮಂಡ್ಯ ಮೂಲದವನಾಗಿದ್ದು ಈತನ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯನ್ನು ಬಿತ್ತರಿಸಲಾಗಿತ್ತು. ಅದರಲ್ಲೂ ಎರಡು ರೀತಿಯಲ್ಲಿ ಸುದ್ದಿ ಬಿತ್ತರವಾಗಿತ್ತು ಅವುಗಳೆರಡರ ಬಗ್ಗೆ ಕೂಡ ತಿಳಿಯೋಣ ಬನ್ನಿ. ಮೊದಲಿಗೆ ಈತ ಯಾವುದೇ ಹಣಕಾಸಿನ ನೆರವು ಇಲ್ಲದೆ ಹಾಗೂ ಆರ್ಥಿಕ ಸಮಸ್ಯೆಗಳ ನಡುವೆ ಕೂಡ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನಿಯಾಗಿ ಸಾಕಷ್ಟು ಸಾಧನೆಗಳನ್ನು … Read more

error: Content is protected !!