ಮೊನ್ನೆ ದರ್ಶನ್ ಗೆ ಬೆಂಬಲ ಸೂಚಿಸಿದ್ದ ದುನಿಯಾ ವಿಜಯ್ ಇಂದು ಹೇಳ್ತಿರೋದೇನು ಗೊತ್ತಾ..

Darshan Hospete incident: ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ನಡೆದಿರುವ ಕೃತ್ಯಕ್ಕೆ ಇಡಿ ಕನ್ನಡ ಚಿತ್ರರಂಗವೇ ಒಗ್ಗಟ್ಟಾಗಿ ನಿಂತು ಈ ಕೃತ್ಯಕ್ಕೆ ಕಾರಣರಾದ ಅವರ ವಿರುದ್ಧ ಕಠಿಣ ತನಿಖೆ ನಡೆಸಬೇಕು ಎಂಬುದಾಗಿ ಆಗ್ರಹ ಮಾಡಿದೆ. ಆದರೆ ಈ ಸಂದರ್ಭದಲ್ಲಿ ಒಂದು ವಿಚಾರ ಪ್ರಮುಖವಾಗಿ ಕೇಳಿ ಬರುತ್ತಿರುವುದು ಏನೆಂದರೆ ಇಲ್ಲಿ ನಡೆದಿರುವ ಕೃತ್ಯಕ್ಕೆ ಕಾರಣ ಆಗಿದ್ದು ಅಪ್ಪು ಅಭಿಮಾನಿ ಅಥವಾ ಅಭಿಮಾನಿಗಳು ಎಂಬುದಾಗಿ. Darshan Hospete incident ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳು ಕೂಡ ರಾಜ್ … Read more

error: Content is protected !!