ಸಂದರ್ಶನ ಒಂದರಲ್ಲಿ ಸುದೀಪ್ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಮತ್ತೆ ಕುಚುಕು ಜೋಡಿ ಒಂದಾಗುತ್ತಾರೆ ಎಂದು ಅಭಿಮಾನಿಗಳು!

Darshan and sudeep : ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್ ವುಡ್ ನಲ್ಲಿ ತಮ್ಮ ಅದ್ಭುತ ಪ್ರತಿಭೆಯಿಂದ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ದಾಸ ತೆರೆ ಮೇಲೆ ಕಾಣಿಸಿಕೊಳ್ಳುತ್ತಾರೆ ಅಂದ್ರೆ ಚಪ್ಪಾಳೆಯ ಸುರಿಮಳೆ ಗಯ್ಯುತ್ತಾರೆ ಅಭಿಮಾನಿಗಳು. ಇದೀಗ ಕ್ರಾಂತಿ ಸಿನಿಮಾದ ಮೂಲಕ ದರ್ಶನ್ ಮತ್ತೆ ಬೆಳ್ಳಿ ತೆರೆಯ ಮೇಲೆ ಬಾಕ್ಸ್ ಆಫಿಸ್ ಕೊಳ್ಳೆಹೊಡೆಯಲು ಬರಲಿದ್ದಾರೆ. ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾ ಇನ್ನೇನು ತೆರೆ ಕಾಣಲಿದೆ. ದರ್ಶನ್ ಅವರ ಕೆರಿಯರ್ ನಲ್ಲಿ ಬಹಳ ವಿಶೇಷವಾದ … Read more

error: Content is protected !!