ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದವನಿಗೆ ಖಡಕ್ ಕೊಟ್ಟ ರ್ನಿಂಗ್ ಬುಲೆಟ್ ಪ್ರಕಾಶ್ ಮಗ ಹೇಳಿದ್ದೇನು?
Bullet prakash son about darshan : ಇಡೀ ಕನ್ನಡ ಚಿತ್ರರಂಗಕ್ಕೆ ಚಿತ್ರರಂಗವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಹೊಸಪೇಟೆಯಲ್ಲಿ ನಡೆದಿರುವಂತಹ ಘಟನೆಯ ವಿರುದ್ಧ ಕೆಂಡಮಂಡಲವಾಗಿ ಕೂತಿದೆ ಎಂದರು ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದ್ದ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳ ನಡುವಿನ ಫ್ಯಾನ್ ವಾರ್ ಈಗ ನಿಜ ಸ್ವರೂಪವನ್ನು ಪಡೆದುಕೊಂಡು ಎಲೆಯನ್ನು ಮೀರಿ ಒಂದು ಅಮಾನವೀಯ ಘಟನೆಗೆ ಸಾಕ್ಷಿಯಾಗಿ ನಿಂತಿದೆ. ಹೊಸಪೇಟೆಯ ಕ್ರಾಂತಿಯ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ … Read more