ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದವನಿಗೆ ಖಡಕ್ ಕೊಟ್ಟ ರ್ನಿಂಗ್ ಬುಲೆಟ್ ಪ್ರಕಾಶ್ ಮಗ ಹೇಳಿದ್ದೇನು?

Bullet prakash son about darshan : ಇಡೀ ಕನ್ನಡ ಚಿತ್ರರಂಗಕ್ಕೆ ಚಿತ್ರರಂಗವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಹೊಸಪೇಟೆಯಲ್ಲಿ ನಡೆದಿರುವಂತಹ ಘಟನೆಯ ವಿರುದ್ಧ ಕೆಂಡಮಂಡಲವಾಗಿ ಕೂತಿದೆ ಎಂದರು ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದ್ದ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳ ನಡುವಿನ ಫ್ಯಾನ್ ವಾರ್ ಈಗ ನಿಜ ಸ್ವರೂಪವನ್ನು ಪಡೆದುಕೊಂಡು ಎಲೆಯನ್ನು ಮೀರಿ ಒಂದು ಅಮಾನವೀಯ ಘಟನೆಗೆ ಸಾಕ್ಷಿಯಾಗಿ ನಿಂತಿದೆ. ಹೊಸಪೇಟೆಯ ಕ್ರಾಂತಿಯ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ … Read more

ಸ್ನೇಹಿತ ದರ್ಶನ್ ಬೆಂಬಲಕ್ಕೆ ನಿಂತ ಸುದೀಪ್ ಹೇಳಿದ್ದೇನು?

Sudeep about darshan hospete incident : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ಚಪ್ಪಲಿ ಎಸೆದು ಅವಮಾನ ಮಾಡಿರುವುದು ಈಗ ಕನ್ನಡ ಚಿತ್ರರಂಗದ ಎಲ್ಲಾ ಸೆಲೆಬ್ರಿಟಿಗಳ ಅಸಮಧಾನಕ್ಕೆ ಗುರಿಯಾಗಿದೆ. ಈಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಒಂದಾನೊಂದು ಕಾಲದ ಗೆಳೆಯನ ಬೆಂಬಲಕ್ಕೆ ನಿಂತು ಪತ್ರದಲ್ಲಿ ಏನೆಲ್ಲಾ ಬರೆದಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ. ” ನಮ್ಮ ನೆಲ ಭಾಷೆ ಹಾಗೂ ಸಂಸ್ಕೃತಿ ಎಲ್ಲವೂ ಪ್ರೀತಿ ಮತ್ತು ಗೌರವಯುತವಾದದ್ದು. ಪ್ರತಿ ಸಮಸ್ಯೆಗೂ ಇಲ್ಲಿ ಪರಿಹಾರ ಇದೆ ಹಾಗೆಯೇ ಪ್ರತಿಯೊಂದು … Read more

error: Content is protected !!