ಮೊನ್ನೆ ದರ್ಶನ್ ಗೆ ಬೆಂಬಲ ಸೂಚಿಸಿದ್ದ ದುನಿಯಾ ವಿಜಯ್ ಇಂದು ಹೇಳ್ತಿರೋದೇನು ಗೊತ್ತಾ..

Darshan Hospete incident: ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ನಡೆದಿರುವ ಕೃತ್ಯಕ್ಕೆ ಇಡಿ ಕನ್ನಡ ಚಿತ್ರರಂಗವೇ ಒಗ್ಗಟ್ಟಾಗಿ ನಿಂತು ಈ ಕೃತ್ಯಕ್ಕೆ ಕಾರಣರಾದ ಅವರ ವಿರುದ್ಧ ಕಠಿಣ ತನಿಖೆ ನಡೆಸಬೇಕು ಎಂಬುದಾಗಿ ಆಗ್ರಹ ಮಾಡಿದೆ. ಆದರೆ ಈ ಸಂದರ್ಭದಲ್ಲಿ ಒಂದು ವಿಚಾರ ಪ್ರಮುಖವಾಗಿ ಕೇಳಿ ಬರುತ್ತಿರುವುದು ಏನೆಂದರೆ ಇಲ್ಲಿ ನಡೆದಿರುವ ಕೃತ್ಯಕ್ಕೆ ಕಾರಣ ಆಗಿದ್ದು ಅಪ್ಪು ಅಭಿಮಾನಿ ಅಥವಾ ಅಭಿಮಾನಿಗಳು ಎಂಬುದಾಗಿ. Darshan Hospete incident ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳು ಕೂಡ ರಾಜ್ … Read more

ಕ್ರಾಂತಿ ಸಿನಿಮಾಗಾಗಿ ದರ್ಶನ್ ರಚಿತ ರವಿಚಂದ್ರನ್ ಎಷ್ಟೆಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಗೊತ್ತಾ?

Kranti actors remuneration : ಭರ್ಜರಿ ಬಜೆಟ್ ನಲ್ಲಿ ನೋಡಿ ಬಂದಿರುವ ಕ್ರಾಂತಿ ಸಿನಿಮಾದ ಮೊದಲನೇ ಹಾಡು ಬಿಡುಗಡೆಯಾಗಿ ಈಗಾಗಲೇ ಎಲ್ಲಾ ಕಡೆ ಸೌಂಡ್ ಮಾಡುತ್ತಿದೆ. ಇನ್ನೇನು ಎರಡನೇ ಹಾಡು ಕೂಡ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿ ನಿಂತಿದೆ. ಇದರ ನಡುವೆ ಅಭಿಮಾನಿಗಳಲ್ಲಿ ಈ ಸಿನಿಮಾಗೆ ಪ್ರಮುಖ ಕಲಾವಿದರು ಎಷ್ಟೆಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನುವ ಕುತೂಹಲ ಜಾಸ್ತಿಯಾಗಿದೆ. ಇಂದಿನ ಲೇಖನಿಯಲ್ಲಿ ಆ ಕುತೂಹಲವನ್ನು ತಣಿಸೋಣ ಬನ್ನಿ. ಮೊದಲನೇದಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕುರುಕ್ಷೇತ್ರ ಚಿತ್ರದ ನಂತರ ಮತ್ತೊಮ್ಮೆ ಚಾಲೆಂಜಿಂಗ್ ಸ್ಟಾರ್ … Read more

error: Content is protected !!