ಸ್ನೇಹಿತ ದರ್ಶನ್ ಬೆಂಬಲಕ್ಕೆ ನಿಂತ ಸುದೀಪ್ ಹೇಳಿದ್ದೇನು?

Sudeep about darshan hospete incident : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ಚಪ್ಪಲಿ ಎಸೆದು ಅವಮಾನ ಮಾಡಿರುವುದು ಈಗ ಕನ್ನಡ ಚಿತ್ರರಂಗದ ಎಲ್ಲಾ ಸೆಲೆಬ್ರಿಟಿಗಳ ಅಸಮಧಾನಕ್ಕೆ ಗುರಿಯಾಗಿದೆ. ಈಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಒಂದಾನೊಂದು ಕಾಲದ ಗೆಳೆಯನ ಬೆಂಬಲಕ್ಕೆ ನಿಂತು ಪತ್ರದಲ್ಲಿ ಏನೆಲ್ಲಾ ಬರೆದಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ. ” ನಮ್ಮ ನೆಲ ಭಾಷೆ ಹಾಗೂ ಸಂಸ್ಕೃತಿ ಎಲ್ಲವೂ ಪ್ರೀತಿ ಮತ್ತು ಗೌರವಯುತವಾದದ್ದು. ಪ್ರತಿ ಸಮಸ್ಯೆಗೂ ಇಲ್ಲಿ ಪರಿಹಾರ ಇದೆ ಹಾಗೆಯೇ ಪ್ರತಿಯೊಂದು … Read more

error: Content is protected !!