ಚಪ್ಪಲಿ ಎಸೆದವರ ವಿರುದ್ಧ ಹುಬ್ಬಳ್ಳಿಯಲ್ಲಿ ನಿಂತು ಡಿ ಬಾಸ್ ಓಪನ್ ಚಾಲೆಂಜ್ ಹಾಕಿ ಹೇಳಿದ್ದೇನು ಗೊತ್ತಾ..

Actor Darshan Slipper Incident about Story” ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗಕ್ಕೆ ಬರುವ 25 ವರ್ಷಗಳಿಂದಲೂ ಕೂಡ ತಮ್ಮ ನಟನೆ ಹಾಗೂ ಸಿನಿಮಾಗಳ ಮೂಲಕ ಕೊಡುಗೆಯನ್ನು ನೀಡಿಕೊಂಡು ಬರುತ್ತಿರುವಂತಹ ಘನವೆತ್ತ ನಟ. ಅವರಿಗೆ ಹೊಸಪೇಟೆಯಲ್ಲಿ ಕೆಲವು ಕಿಡಿಗೇಡಿಗಳು ಚಪ್ಪಲಿ ಎಸೆದಿರುವುದರ ಕುರಿತಂತೆ ಇಡೀ ಕನ್ನಡ ಚಿತ್ರರಂಗವೇ ಒಗ್ಗಟ್ಟಾಗಿ ನಿಂತು ಡಿ ಬಾಸ್ ಅವರಿಗೆ ಬೆಂಬಲವನ್ನು ಸೂಚಿಸಿ, ತಪ್ಪಿತಸ್ಥರನ್ನು ಸೆರೆ ಹಿಡಿಯಬೇಕು ಎಂಬುದಾಗಿ ಆಗ್ರಹಿಸಿತ್ತು. ಇನ್ನು ಈ ವಿಚಾರದ ಕುರಿತಂತೆ ಸ್ಥಳದಲ್ಲಿ ಚಾಲೆಂಜಿಂಗ್ ಸ್ಟಾರ್ … Read more

ಸ್ನೇಹಿತ ದರ್ಶನ್ ಬೆಂಬಲಕ್ಕೆ ನಿಂತ ಸುದೀಪ್ ಹೇಳಿದ್ದೇನು?

Sudeep about darshan hospete incident : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ಚಪ್ಪಲಿ ಎಸೆದು ಅವಮಾನ ಮಾಡಿರುವುದು ಈಗ ಕನ್ನಡ ಚಿತ್ರರಂಗದ ಎಲ್ಲಾ ಸೆಲೆಬ್ರಿಟಿಗಳ ಅಸಮಧಾನಕ್ಕೆ ಗುರಿಯಾಗಿದೆ. ಈಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಒಂದಾನೊಂದು ಕಾಲದ ಗೆಳೆಯನ ಬೆಂಬಲಕ್ಕೆ ನಿಂತು ಪತ್ರದಲ್ಲಿ ಏನೆಲ್ಲಾ ಬರೆದಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ. ” ನಮ್ಮ ನೆಲ ಭಾಷೆ ಹಾಗೂ ಸಂಸ್ಕೃತಿ ಎಲ್ಲವೂ ಪ್ರೀತಿ ಮತ್ತು ಗೌರವಯುತವಾದದ್ದು. ಪ್ರತಿ ಸಮಸ್ಯೆಗೂ ಇಲ್ಲಿ ಪರಿಹಾರ ಇದೆ ಹಾಗೆಯೇ ಪ್ರತಿಯೊಂದು … Read more

error: Content is protected !!