ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಚಪ್ಪಲಿ ಎಸೆದ ಹುಡುಗ ಇವನೇನಾ?

Dboss hospet kranti : ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಹಲವಾರು ಸಮಯಗಳಿಂದಲೂ ಕೂಡ ಕಿತ್ತಾಟ ನಡೆದುಕೊಂಡು ಬರುತ್ತಲೇ ಇತ್ತು. ಆ ಕಡೆ ದರ್ಶನ್ ಅಭಿಮಾನಿಗಳು ಅಪ್ಪು ಅವರ ಮರಣದ ಸಂದರ್ಭದಲ್ಲಿ ಹೊರಬಂದಂತಹ ಚಿತ್ರಗಳನ್ನು ಇಟ್ಟುಕೊಂಡು ಹಾಗೂ ಇನ್ನು ಕೆಲವು ವಿಚಾರಗಳನ್ನು ಇಟ್ಟುಕೊಂಡು ಟೀಕೆ ಮಾಡಿದರೆ, ಈ ಕಡೆ ಪವರ್ ಸ್ಟಾರ್ ಅಭಿಮಾನಿಗಳು ಅದರ ವಿರುದ್ಧವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿ ಕ್ರಾಂತಿ ಸಿನಿಮಾವನ್ನು ಹೊಸಪೇಟೆಯಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂಬುದಾಗಿ ತಾಕೀತು ಮಾಡಿದ್ದರು. … Read more

error: Content is protected !!