Hospet: ಚಪ್ಪಲಿಯನ್ನು ಎಸೆದಿದ್ದ ಹೊಸಪೇಟೆಯಲ್ಲಿ ಡಿ ಬಾಸ್ ನಟನೆಯ ಕ್ರಾಂತಿ ಸಿನಿಮಾ ಗಳಿಸಿದ್ದೆಷ್ಟು ಗೊತ್ತಾ?

Darshan Thoogudeepa ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಕ್ರಾಂತಿ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ತಮ್ಮ ಎರಡನೇ ಹಾಡಿನ ಬಿಡುಗಡೆಗಾಗಿ ಹೊಸಪೇಟೆಗೆ ಹೋಗಿದ್ದರು. ಈ ಸಮಯದಲ್ಲಿ ನಡೆದಂತಹ ಒಂದು ಕಹಿ ಘಟನೆ ಎಂದಿಗೂ ಕೂಡ ಕನ್ನಡ ಚಿತ್ರರಂಗದಲ್ಲಿ ಕಪ್ಪು ಚುಕ್ಕಿಯಾಗಿ ಉಳಿದುಕೊಂಡಿದೆ. ಡಿ ಬಾಸ್ ಹಾಗೂ ಅಪ್ಪು ಅಭಿಮಾನಿಗಳ(Appu Fans) ನಡುವಿನ ಪರೋಕ್ಷ ಕಾದಾಟ ಎನ್ನುವುದು ನಿಜರೂಪವಾಗಿ ಇಲ್ಲಿ ಪರಿವರ್ತನೆಯಾಗಿತ್ತು. ಹೌದು ಗೆಳೆಯರೇ ಸಾಕಷ್ಟು ಜನರ ಸಮ್ಮುಖದಲ್ಲಿಯೇ ಬಹಿರಂಗವಾಗಿ ಅಪ್ಪು ಅಭಿಮಾನಿಗಳು ಎಂದು ಹೇಳಲಾಗುವ ಕೆಲವೊಂದು ವ್ಯಕ್ತಿಗಳು ದರ್ಶನ್(Darshan) … Read more

ಚಪ್ಪಲಿಯಲ್ಲಿ ಹೊಡಿಸಿಕೊಂಡ ಬಗ್ಗೆ ಡಿ ಬಾಸ್ ಕೊನೆಗೂ ಮೌನ ಮುರಿದು ಖಡಕ್ ಆಗಿ ಹೇಳಿದ್ದೇನು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Kranti Movie Promotion time: ಕ್ರಾಂತಿ ಸಿನಿಮಾದ ಹಾಡಿನ ಬಿಡುಗಡೆಯ ಸಂದರ್ಭದಲ್ಲಿ ಬಳ್ಳಾರಿಯ ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ (Challenging Star) ದರ್ಶನ್ ಅವರಿಗೆ ನಡೆದಂತಹ ಚಪ್ಪಲಿ ಎಸೆತದ ಅವಮಾನ ಇಂದಿಗೂ ಕೂಡ ಕನ್ನಡ ಚಿತ್ರರಂಗದಲ್ಲಿ ಕಪ್ಪು ಚುಕ್ಕೆಯಾಗಿ ಉಳಿದಿರುವಂತಹ ಕಳಂಕ ತರುವಂತಹ ಘಟನೆ ಎಂದರೆ ತಪ್ಪಾಗಲಾರದು. ಅದು ಯಾರದ್ದೇ ಅಭಿಮಾನಿಗಳು ಮಾಡಿದ್ದರೂ ಕೂಡ ತಪ್ಪು ತಪ್ಪೇ ಅದನ್ನು ಕ್ಷಮಿಸಲು ಸಾಧ್ಯವೇ ಇಲ್ಲ. ಆದರೆ ಬಳ್ಳಾರಿಯಲ್ಲಿ ನಡೆದಿರುವಂತಹ ಈ ಘಟನೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಜ್ ಕುಟುಂಬದ … Read more

ಡಿ ಬಾಸ್ ಗೆ ಚಪ್ಪಲಿ ಎಸೆದಿದ್ದು ಯಾರೆಂಬುದನ್ನು ಓಪನ್ ಆಗಿಯೇ ಹೇಳಿಕೊಂಡ ಆರ್ಮುಗ ರವಿಶಂಕರ್

Hospet Incident Darshan ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಹಾಡನ್ನು ಬಿಡುಗಡೆ ಮಾಡಲು ಹೋದ ಸಂದರ್ಭದಲ್ಲಿ ಚಾಲೆಂಜಿಂಗ್ ಸ್ಟಾರ್(Challenging Star) ದರ್ಶನ್ ಅವರ ಮೇಲೆ ಪವರ್ ಸ್ಟಾರ್(Power Star) ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಎನ್ನಲಾದ ಕೆಲವು ವ್ಯಕ್ತಿಗಳು ಚಪ್ಪಲಿ ಎಸೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈ ಬಗ್ಗೆ ದೊಡ್ಮನೆಯ ಹಿರಿ ಮಗ ಕರುನಾಡ ಚಕ್ರವರ್ತಿ ಶಿವಣ್ಣನಿಂದ ಹಿಡಿದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವರೆಗೆ ಎಲ್ಲರೂ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪರವಾಗಿ … Read more

ಹೊಸಪೇಟೆಯಲ್ಲಿ ನಡೆದಿರುವ ಅವಮಾನಕ್ಕೆ ಸಡ್ಡು ಹೊಡೆಯಲು ಸಿದ್ದರಾದ ಡಿ ಬಾಸ್ ಅಭಿಮಾನಿಗಳು ಮಾಡಲು ಹೊರಟಿರುವುದೇನು ಗೊತ್ತಾ?

D boss Darshan Hospete incident ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಚಾಲೆಂಜಿಂಗ್ ಸ್ಟಾರ್ (Challenging Star ) ದರ್ಶನ್ ಅವರಿಗೆ ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆಯ ಸಂದರ್ಭದಲ್ಲಿ ಹೊಸಪೇಟೆಯಲ್ಲಿ ಅಪ್ಪು ಅಭಿಮಾನಿಗಳು ಎಂದು ಹೇಳಲಾಗಿರುವ ವ್ಯಕ್ತಿಗಳು ಮಾಡಿರುವ ಅವಮಾನ ಗೊತ್ತಿರುವ ವಿಚಾರವಾಗಿದೆ. ಈ ವಿಚಾರವಾಗಿ ಇಡೀ ಕರ್ನಾಟಕ ರಾಜ್ಯವೇ ದರ್ಶನ್ ಅವರ ಪರವಾಗಿ ನಿಂತು ಈ ಕೃತ್ಯಕ್ಕೆ ಕಾರಣ ಆದವರನ್ನು ಹಿಡಿದು ಶಿಕ್ಷಿಸಬೇಕು ಎಂಬುದಾಗಿ ಆಗ್ರಹಿಸಿತ್ತು. ಆದರೆ ಈ ಘಟನೆ ಅಪ್ಪು ಹಾಗೂ ದರ್ಶನ್ ಅಭಿಮಾನಿಗಳ … Read more

ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ರೂಪೇಶ್ ರಾಜಣ್ಣ ಡಿ ಬಾಸ್ ಅವರಿಗೆ ಚಪ್ಪಲಿ ಎಸೆದಿರುವ ಬಗ್ಗೆ ನೀಡಿದ ಹೇಳಿಕೆ ಏನು ಗೊತ್ತಾ?

Do you know what Rupesh Rajanna said about D Boss throwing a slipper as he was coming out of the Bigg Boss house? ರೂಪೇಶ್ ರಾಜಣ್ಣ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡಪರ ಸಂಘಟನೆಗಳ ಮುಂಚೂಣಿಯಲ್ಲಿರುವ ಹೋರಾಟಗಾರ ಎಂದರೆ ತಪ್ಪಾಗಲಾರದು. ನಿಜಕ್ಕೂ ಕನ್ನಡ ಹಾಗೂ ಕನ್ನಡ ನಾಡಿನ ಅಸ್ಮಿತೆಯ ಬಗ್ಗೆ ಅವರು ಹೊಂದಿರುವ ಅಪಾರಜ್ಞಾನ ಹಾಗೂ ಗೌರವ ಮತ್ತು ಪ್ರೀತಿ ಉನ್ನತ ಹಂತದ್ದು. ಇನ್ನು ಈಗಾಗಲೇ ಬಿಗ್ ಬಾಸ್ ಮನೆಯಿಂದ … Read more

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಚಪ್ಪಲಿ ಎಸೆದ ಹುಡುಗ ಇವನೇನಾ?

Dboss hospet kranti : ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಹಲವಾರು ಸಮಯಗಳಿಂದಲೂ ಕೂಡ ಕಿತ್ತಾಟ ನಡೆದುಕೊಂಡು ಬರುತ್ತಲೇ ಇತ್ತು. ಆ ಕಡೆ ದರ್ಶನ್ ಅಭಿಮಾನಿಗಳು ಅಪ್ಪು ಅವರ ಮರಣದ ಸಂದರ್ಭದಲ್ಲಿ ಹೊರಬಂದಂತಹ ಚಿತ್ರಗಳನ್ನು ಇಟ್ಟುಕೊಂಡು ಹಾಗೂ ಇನ್ನು ಕೆಲವು ವಿಚಾರಗಳನ್ನು ಇಟ್ಟುಕೊಂಡು ಟೀಕೆ ಮಾಡಿದರೆ, ಈ ಕಡೆ ಪವರ್ ಸ್ಟಾರ್ ಅಭಿಮಾನಿಗಳು ಅದರ ವಿರುದ್ಧವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿ ಕ್ರಾಂತಿ ಸಿನಿಮಾವನ್ನು ಹೊಸಪೇಟೆಯಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂಬುದಾಗಿ ತಾಕೀತು ಮಾಡಿದ್ದರು. … Read more

error: Content is protected !!