ಹದ್ದು ಮೀರಿದ ಅಪ್ಪು ಅಭಿಮಾನಿಗಳು ದರ್ಶನ್ ಅವರಿಗೆ ನೀಡಿದ ವಾರ್ನಿಂಗ್ ಕೇಳಿದ್ರೆ ನೀವು ಕೂಡ ಬೆಚ್ಚಿಬಿಳ್ತೀರಾ!

Puneeth fans warning to D Boss ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಪ್ರಾರಂಭವಾದ ಜಗಳ ಹೊಸಪೇಟೆಯಲ್ಲಿ ಯಾರು ಎಣಿಸಲಾಗದಂತಹ ಘಟನೆ ನಡೆಯುವುದರೊಂದಿಗೆ ದೊಡ್ಡ ರೂಪವನ್ನು ಪಡೆದುಕೊಳ್ಳುತ್ತದೆ. ಇದು ಕನ್ನಡ ಚಿತ್ರರಂಗವೇ ತಲೆತಗ್ಗಿಸುವಂತಹ ಘಟನೆ ಆಗಿತ್ತು. ಆದರೆ ಇದಕ್ಕೆ ಪ್ರತಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹುಬ್ಬಳ್ಳಿಯಲ್ಲಿ ನಾವು ಕಾಲರ್ ಎತ್ಕೊಂಡೆ ಓಡಾಡ್ತಿವಿ ಉರುಸ್ತೀವಿ ಎನ್ನುವುದಾಗಿ ಪ್ರಚೋದನಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ಈ ವಿಚಾರವನ್ನು … Read more

error: Content is protected !!