ಚಪ್ಪಲಿ ಕಾಂಟ್ರವರ್ಸಿ ಬೆನ್ನಲ್ಲೇ ಡಿ ಬಾಸ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ರಮ್ಯ. ಕಾರಣ ಕೇಳಿದರೆ ನೀವು ಕೂಡ ಆಶ್ಚರ್ಯ ಪಡ್ತೀರ.

ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಈಗ ಡಿ ಬಾಸ್ ಅವರಿಗೆ ಹೊಸಪೇಟೆಯಲ್ಲಿ ಚಪ್ಪಲಿ ಎಸೆದಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಹಾಗೂ ಆಕ್ರೋಶಗಳು ಕಂಡು ಹಾಗೂ ಕೇಳಿ ಬರುತ್ತಿವೆ. ಪ್ರತಿಯೊಬ್ಬರೂ ಕೂಡ ಈ ವಿಚಾರದಲ್ಲಿ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಡಿ ಬಾಸ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಈಗಾಗಲೇ ದೊಡ್ಡ ಕಂದಕವೇ ನಿರ್ಮಾಣವಾಗಿದೆ ಎಂದು ಹೇಳಬಹುದಾಗಿದೆ. ಇದು ನಿಜಕ್ಕೂ ಕೂಡ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಕಂಟಕ ವಾಗುವಂತಹ ವಿಚಾರ ಎನ್ನಬಹುದಾಗಿದೆ. ಇದರ ನಡುವಲ್ಲಿ ಕನ್ನಡ ಚಿತ್ರರಂಗದ ಹಲವಾರು ಗಣ್ಯ … Read more

error: Content is protected !!