Gandhada Gudi: ಅಪ್ಪು ಮರಣಾನಂತರ ಗಂಧದ ಗುಡಿಗೆ ಸಿಕ್ತು ಸ್ಪೆಷಲ್ ಅವಾರ್ಡ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Puneeth Rajkumar ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅವರು ತಮ್ಮ ಪಿ ಆರ್ ಕೆ ಪ್ರೊಡಕ್ಷನ್ ಸಂಸ್ಥೆ ಮೂಲಕ ನಟಿಸಿದಂತಹ ಒಂದೇ ಒಂದು ಸಿನಿಮಾ ಎನ್ನುವುದಕ್ಕಿಂತ ಹೆಚ್ಚಾಗಿ ಡಾಕ್ಯುಮೆಂಟರಿ ಚಿತ್ರ ಎಂದರೆ ಅದು ಗಂಧದಗುಡಿ(Gandhada Gudi). ಹಸಿರನ್ನು ಹೊದ್ದು ಮಲಗಿರುವಂತ ನಮ್ಮ ಕರ್ನಾಟಕ ರಾಜ್ಯದ ಪ್ರಾಕೃತಿಕ ಸೌಂದರ್ಯವನ್ನು ಗಂಧದಗುಡಿ ಸಿನಿಮಾದ ಮೂಲಕ ಕಣ್ಣಿಗೆ ಕಟ್ಟುವಂತೆ ತೋರಿಸಲಾಗಿದೆ. ಅಮೋಘವರ್ಷ(Amogha Varsha) ಅವರ ನಿರ್ದೇಶನದಲ್ಲಿ ಹಾಗೂ ಮಾರ್ಗದರ್ಶನದಲ್ಲಿ ಮೂಡಿ ಬಂದಂತಹ ಈ ಸಾಕ್ಷಾ ಚಿತ್ರ ಪ್ರತಿಯೊಬ್ಬ ಕರ್ನಾಟಕದ ಕನ್ನಡಿಗನು … Read more

Gandhada Gudi: ಅಪ್ಪು ಬರ್ತಡೆಗೆ ಮತ್ತೆ ಬರ್ತಿದ್ದಾರೆ ಅಪ್ಪು! ಅಭಿಮಾನಿಗಳಲ್ಲಿ ಶುರುವಾಯಿತು ಸಡಗರ!

Puneeth Rajkumar ಪವರ್ ಸ್ಟಾರ್(Power Star Puneeth) ಪುನೀತ್ ರಾಜಕುಮಾರ್ ಅವರನ್ನು ಅಗಲಿ ಈಗಾಗಲೇ ಸಾಕಷ್ಟು ಸಮಯ ಕಳೆದಿದ್ದರೂ ಕೂಡ ಇಂದಿಗೂ ಅವರು ಮತ್ತೆ ಎದ್ದು ಬರುತ್ತಾರೆ ಎನ್ನುವ ನಂಬಿಕೆ. ಅದೇಕೋ ಮನಸ್ಸಿನಲ್ಲಿ ಹಾಗೆ ಉಳಿದುಕೊಂಡಿದೆ. ಸೂರ್ಯ ಚಂದ್ರರಿರುವ ತನಕವೂ ಕೂಡ ಇದು ಹಾಗೆ ಉಳಿದುಕೊಳ್ಳುತ್ತದೆ. ಇನ್ನು ಪ್ರತಿ ವರ್ಷ ಮಾರ್ಚ್ 17 ಬಂತೆಂದರೆ ಸಾಕು ಸದಾಶಿವನಗರದ ಅಪ್ಪು(Appu) ಅವರ ನಿವಾಸದ ಎದುರು ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅವರ ಜೊತೆಗೆ ಅವರ ಜನ್ಮ ದಿನಾಚರಣೆಯನ್ನು … Read more

ಪುನೀತ ಪರ್ವ ಕಾರ್ಯಕ್ರಮಕ್ಕೆ ಬರದ ದರ್ಶನ್  ಗಂಧದ ಗುಡಿ ಸಿನಿಮಾ ನೋಡಿ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾ ಆಗಿರುವ ಗಂಧದಗುಡಿ ಡಾಕ್ಯೂಮೆಂಟ್ ಸಿನಿಮಾ ಈಗಾಗಲೇ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಿ ಪ್ರತಿಯೊಬ್ಬ ಪ್ರೇಕ್ಷಕರು ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾವನ್ನು ಕುಟುಂಬ ಸಮೇತರಾಗಿ ನೋಡುತ್ತಿದ್ದಾರೆ. ನಿಜಕ್ಕೂ ಕೂಡ ಈ ಸಿನಿಮಾ ಸಿನಿಮಾ ಎಂದು ಹೇಳುವುದಕ್ಕಿಂತ ಒಂದು ಪವಿತ್ರ ಅನುಭವ ಎಂದರು ಕೂಡ ತಪ್ಪಾಗಲಾರದು. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ನಿಮಗೆಲ್ಲರಿಗೂ ತಿಳಿದಿರುವಂತೆ ಪುನೀತ ಪರ್ವ ಕಾರ್ಯಕ್ರಮಕ್ಕೆ ಅರಮನೆ ಮೈದಾನಕ್ಕೆ ಬರಲು … Read more

ಗಂಧದಗುಡಿ ಚಿತ್ರದಲ್ಲಿ ಅಪ್ಪು ಹೇಳಿರುವ ಆ ಒಂದು ಡೈಲಾಗ್ ಕೇಳಿ ಗಳ ಗಳನೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಲಾಕ್ಡೌನ್ ಸಂದರ್ಭದಲ್ಲಿ ಕರ್ನಾಟಕದ ಮೂಲೆ ಮೂಲೆಗೂ ಹೋಗಿ ನಮ್ಮ ರಾಜ್ಯದ ಪ್ರಾಕೃತಿಕ ಸೌಂದರ್ಯದ ಸಿರಿಯನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿದು ಎಲ್ಲರೂ ಕೂಡ ನಮ್ಮ ಮಣ್ಣಿನ ಸೌಂದರ್ಯವನ್ನು ತಿಳಿಯುವ ಹಾಗೆ ಮಾಡಿರುವ ಮಹಾನುಭಾವನಾಗಿದ್ದಾರೆ. ಪುನೀತ್ ರಾಜಕುಮಾರ್ ಅವರು ಗಂಧದ ಗುಡಿ ಸಿನಿಮಾದ ಮೂಲಕ ಮಾಡಿರುವ ಪ್ರಯೋಗವನ್ನು ನಮ್ಮ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಯಾವುದೇ ಭಾಷೆಯಲ್ಲಿ ಕೂಡ ಒಬ್ಬ ಕಲಾವಿದ ಮಾಡಲು ಸಾಧ್ಯವೇ ಇಲ್ಲ. ನ್ಯಾಷನಲ್ ಅವಾರ್ಡ್ ವಿನ್ನರ್ ನಿರ್ದೇಶಕ ಅಮೋಘವರ್ಷ ಅವರ … Read more

ಪುನೀತ್ ರಾಜ್‌ಕುಮಾರ್ ಹೆಸರು ಹೇಳಿಕೊಂಡು ಅನುಶ್ರೀ ಕ್ಯಾಮರಾ ಮುಂದೆ ಓವರ್ ಆಕ್ಟಿಂಗ್ ಮಾಡುತ್ತಾಳೆ ಎಂದು ಆಕ್ರೋಶ ವ್ಯಕ್ತ ಪಡಿಸಿದ ವೀಕ್ಷಕರು

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದ ಹಾಗೂ ಕಿರುತೆರೆಯ ಯಾವುದೇ ಕಾರ್ಯಕ್ರಮಗಳು ನಡೆಯಲಿ ಅಲ್ಲಿ ಯಾರು ಬರುತ್ತಾರೆ ಇಲ್ಲವೋ ಗೊತ್ತಿಲ್ಲ ಆದರೆ ನಿರೂಪಕಿಯಾಗಿ ಆಂಕರ್ ಅನುಶ್ರೀ ಖಂಡಿತವಾಗಿ ಇದ್ದೇ ಇರುತ್ತಾರೆ ಎಂಬ ಮಾತು ಚಿತ್ರರಂಗದಲ್ಲಿ ಹಲವಾರು ವರ್ಷಗಳಿಂದ ಕೇಳಿ ಬರುತ್ತಿದೆ. ಅನುಶ್ರೀ ಅವರು ಕನ್ನಡ ಚಿತ್ರರಂಗದ ಟಾಪ್ ಆಂಕರ್ ಆಗಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕರಾವಳಿ ಮೂಲದಿಂದ ಬೆಂಗಳೂರಿಗೆ ಬಂದು ಬೆಂಗಳೂರಿನಲ್ಲಿ ಬೆಂಗಳೂರು ಕನ್ನಡವನ್ನು ಕಷ್ಟದಿಂದ ಕಲಿತು ಈಗ ಅವರು ಮಾತನಾಡುವ ಶೈಲಿಯಿಂದ ಹಲವಾರು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ … Read more

ಅಭಿಮಾನಿಗಳು ನಡೆದುಕೊಂಡ ವರ್ತನೆಗೆ ಅಪ್ಪು ಪುಣ್ಯಸ್ಮರಣೆಯ ದಿನ ಗಳಗಳನೆ ಕಣ್ಣೀರು ಸುರಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿ ಇಂದಿಗೆ ಒಂದು ವರ್ಷ ಕಂಪ್ಲೀಟ್ ಆಗಿದೆ ಎಂದರೆ ನಂಬೋಕೆ ಸಾಧ್ಯವಿಲ್ಲ ನಿನ್ನೆ ಮೊನ್ನೆ ಪುನೀತ್ ಅವರು ನಮ್ಮನ್ನೆಲ್ಲ ಬಿಟ್ಟು ಹೋದ ಹಾಗಿದೆ. ಇಂದು ಅಕ್ಟೋಬರ್ 29 2022, ಪುನೀತ್ ಅವರ ಒಂದು ವರ್ಷದ   ಅವರ ಪುಣ್ಯಸ್ಮರಣೆ ಎಂದರೆ ನಿಜಕ್ಕೂ ನಿಜಕ್ಕೂ ನಂಬೋಕೆ ಸಾಧ್ಯವಿಲ್ಲ. ಒಂದು ವರ್ಷ ಕಾಲ ಇನ್ನು ಹತ್ತು ವರ್ಷ ಕಳೆದರೂ ಸಹ ಪುನೀತ್ ಅವರು ನಮ್ಮನ್ನು ಬಿಟ್ಟು ಹೋಗಿಲ್ಲ ಎಂಬ ಕಹಿಸತ್ಯವನ್ನು ಅರಗಿಸಿಕೊಳ್ಳೊಕೆ ಆಗೋದಿಲ್ಲ. … Read more

error: Content is protected !!