ಜೀವ ಕೊಟ್ಟ ಅಪ್ಪನಿಗೆ, ಮರು ಜೀವನ ಕೊಟ್ಟ ಮಗಳು. ಉತ್ತರ ಕನ್ನಡದ ಮುದ್ದು ಮಗಳ ಮುಡಿಗೇರಿದ ಚೆನ್ನಮ್ಮ ಶೌರ್ಯ ಪ್ರಶಸ್ತಿ..!

ಮಕ್ಕಳ ದಿನಾಚರಣೆಯ ಅಂಗವಾಗಿ ತಮ್ಮ ಶಕ್ತಿ, ಯುಕ್ತಿಯನ್ನು ಬಳಸಿ ಧೈರ್ಯವಾಗಿ ಜೀವ ರಕ್ಷಿಸಿದ ಮಕ್ಕಳಿಗೆ ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಜವಾಹರ ಬಾಲಭವನದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಲಾಗಿತ್ತು. ಹತ್ತು ಸಾವಿರ ರೂಪಾಯಿಗಳ ನಗದು ಹಣ, ಪ್ರಶಸ್ತಿ ಪತ್ರ, ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಮಾತನಾಡಿದ ರಾಜ್ಯಪಾಲರಾದ ಥಾವರ್ ಚಂದ್ ಅವರು ‘ಪ್ರತಿ ಮಗುವಿಗೂ ಎಲ್ಲಾ ಹಕ್ಕು ದೊರಕಿ, … Read more

error: Content is protected !!