Karnataka Govt Pension Scheme: ಬಸ್ ಫ್ರೀ ಕೊಟ್ಟಿದ್ದು ಆಯ್ತು, ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು ಆಯ್ತು, ಇದೀಗ ಸಿದ್ದು ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್!

ಸ್ನೇಹಿತರೆ, ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಯೋಜನೆ ಹಾಗೂ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ಜನಸಾಮಾನ್ಯರಿಗೆ ಅನುಕೂಲಕರವಾದ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಹೀಗೆ ಪ್ರಚಾರದ ಸಂದರ್ಭದಲ್ಲಿ ಹೇಳಿದಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ(Gruha Lakshmi Yojana) ಹಾಗೂ ಗೃಹ ಜ್ಯೋತಿ ಯೋಜನೆ ಹೀಗೆ ಮುಂತಾದ ಯೋಜನೆಗಳನ್ನೆಲ್ಲ ಜಾರಿಗೊಳಿಸಿದ್ದು, ಈಗ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತಹ ವಿಶೇಷ ಯೋಜನೆಯನ್ನು ಜಾರಿಗೊಳಿಸುವ ಉದ್ದೇಶದಲ್ಲಿ ಮಾನ್ಯ ಮುಖ್ಯಮಂತ್ರಿಗಳಿರುವ ಮಾಹಿತಿ ತಿಳಿದು ಬಂದಿದೆ. ಹೌದು ಸ್ನೇಹಿತರೆ ಕಳೆದ ಕೆಲವು ದಿನಗಳ … Read more

Gruha Jyothi Yojane: ಯಾವಾಗಿನಿಂದ ನಾವು ಉಚಿತ ವಿದ್ಯುತ್ ಯೋಜನೆ ಪಡೆದುಕೊಳ್ಳುವುದು ಇಲ್ಲಿದೆ ನೋಡಿ ಸಂಪೂರ್ಣ ವಿವರ.

Gruha Jyothi Yojane ಸಿದ್ದರಾಮಯ್ಯ(Siddaramaiah) ನೇತೃತ್ವದಲ್ಲಿ ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದರಿಂದಾಗಿ ಅವರು ಚುನಾವಣೆಗೂ ಮುನ್ನ ನೀಡಿರುವಂತಹ ಎಲ್ಲಾ ಆಶ್ವಾಸನೆಗಳನ್ನು ಕೂಡ ಅವರು ಪೂರ್ಣಗೊಳಿಸಬೇಕಾಗಿದೆ. ಹೀಗಾಗಿ ಅವರು ನೀಡಿರುವಂತಹ ಐದು ಪ್ರಮುಖ ಯೋಜನೆಗಳನ್ನು ಈಗಾಗಲೇ ಹಂತ ಹಂತವಾಗಿ ಜಾರಿಗೆ ತರುತ್ತಿದ್ದಾರೆ. ಅದರಲ್ಲಿ ವಿಶೇಷವಾಗಿ ಇಂದಿನ ಲೇಖನಿಯಲ್ಲಿ ನಾವು ಮಾತನಾಡಲು ಹೊರಟಿರುವುದು ಗ್ರಹ ಜ್ಯೋತಿ ಯೋಜನೆ(Gruha Jyothi Yojane) ಬಗ್ಗೆ. ಹೌದು ಕಾಂಗ್ರೆಸ್ ಸರ್ಕಾರ 200 ಯೂನಿಟ್ ವರೆಗೂ ಪ್ರತಿಯೊಂದೂ ಮನೆಯ ಬಳಕೆಗಾಗಿ ಉಚಿತ … Read more

Shakthi Yojane: ಉಚಿತ ಬಸ್ ಯೋಜನೆಯಲ್ಲಿ ನಡೆಯುತ್ತಿರುವ ತಪ್ಪು ಘಟನೆಗಳಿಗೆ ಸಚಿವರು ನೀಡಿದ ಪರಿಹಾರವೇನು ಗೊತ್ತಾ?

Shakthi Yojane ಈಗಾಗಲೇ ರಾಜ್ಯ ಸರ್ಕಾರ ನಿಮಗಿಲ್ಲರಿಗೂ ತಿಳಿದಿರುವ ಹಾಗೆ ಕರ್ನಾಟಕದಲ್ಲಿ ಕರ್ನಾಟಕ ರಾಜ್ಯದ ಒಳಗೆ ಓಡಾಡಲು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು(Free Bus Service) ನೀಡಲಾಗಿದೆ. ಇದನ್ನು ಜೂನ್ 11ರಿಂದ ಪ್ರಾರಂಭಿಸಿದ್ದು ಶಕ್ತಿ ಯೋಜನೆಯ ಹೆಸರಿನಲ್ಲಿ ಇದನ್ನು ರಾಜ್ಯಾದ್ಯಂತ ಜಾರಿಗೆ ತರಲಾಗಿದೆ. ಈ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಮಹಿಳೆಯರಿಗೆ ಜಾರಿಗೆ ತಂದ ಮೇಲಿಂದ ಕೋಟ್ಯಾಂತರ ಮಹಿಳೆಯರು ಇದರ ಲಾಭವನ್ನು ಪಡೆದು ದೈನಂದಿನ ಸಂಚಾರದಲ್ಲಿ ಈ ಯೋಜನೆಯ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇದು … Read more

Gruha Lakshmi: ಗೃಹಲಕ್ಷ್ಮಿ ಯೋಜನೆಯ 2000 ಹಣ ಪಡೆಯಲು ಈ ದಾಖಲೆಗಳು ಕಡ್ಡಾಯ

Gruha Lakshmi: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂದರೆ ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ಗೃಹ ಲಕ್ಷ್ಮಿ (Gruha Lakshmi) ಯೋಜನಯಡಿ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ಮನೆಯವರೇ ಅದರಲ್ಲಿ ಯಜಮಾನಿ ಯಾರೆಂದು ನಿರ್ಧರಿಸಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿದೆ. ಮನೆಯ ಯಜಮಾನಿ ಯಾರೆಂದು ತೀರ್ಮಾನಿಸುವ ಆಧಾರ್ ಕಾರ್ಡ್ ಮತ್ತು ಅದರ ಜೊತೆ ಲಿಂಕ್ ಇರುವ ಮೊಬೈಲ್ … Read more

Shakthi Yojane: ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಪ್ರಾರಂಭ.

Shakthi Yojane ಅಂತು ಇಂತು ಕೊನೆಗೂ ಕಾಂಗ್ರೆಸ್ ಸರ್ಕಾರ(Congress Sarkara) ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನವನ್ನು ಪೂರೈಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು ಅದರಲ್ಲೂ ವಿಶೇಷವಾಗಿ ಇಂದಿನಿಂದ ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವಂತಹ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಸಾರಿಗೆ ಸಚಿವ ಆಗಿರುವಂತಹ ರಾಮಲಿಂಗ ರೆಡ್ಡಿ ಅವರ ಸಮ್ಮುಖದಲ್ಲಿ ಈ ಯೋಜನೆಯನ್ನು ವಿದ್ಯುಕ್ತವಾಗಿ ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ಸ್ಮಾರ್ಟ್ ಕಾರ್ಡ್ ಅನ್ನು ಈ ಯೋಜನೆ ಪಡೆಯಲು ಸೇವಾ … Read more

Congress Guarantee: ಕಾಂಗ್ರೆಸ್ ಯೋಜನೆಗಳ ಬಗ್ಗೆ ಮತ್ತೊಂದು ರಹಸ್ಯ ಹೊರ ಬಿತ್ತು ನೋಡಿ.

Congress Guarantee ಸದ್ಯದ ಮಟ್ಟಿಗೆ ಕಾಂಗ್ರೆಸ್ ಸರ್ಕಾರ(Congress Government) ರಾಜ್ಯದ ಗದ್ದುಗೆಯನ್ನು ಏರಿದ್ದು ಚುನಾವಣೆಗೂ ಮುನ್ನವೇ ನಾವು ಅಧಿಕಾರಕ್ಕೆ ಬಂದರೆ ಇಂಥಷ್ಟು ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಕೆಲಸವನ್ನು ಮಾಡುತ್ತೇವೆ ಎನ್ನುವಂತಹ ಪ್ರಮಾಣವನ್ನು ತಮ್ಮ ಪ್ರಣಾಳಿಕೆಯಲ್ಲಿ ಮಾಡಿದಂತವರು ಕಾಂಗ್ರೆಸ್ಸಿನವರು. ಆದರೆ ಅಧಿಕಾರಕ್ಕೆ ಬಂದಮೇಲೆ ಈಗ ತಮ್ಮ 5 ಪ್ರಮುಖ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಇನ್ನಿಲ್ಲದಂತೆ ಸಿದ್ದರಾಮಯ್ಯ(Suddharamaiah) ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಹೆಣಗಾಡುತ್ತಿದ್ದರು ಕೂಡ ಅದು ಜಾರಿಗೆ ಆಗುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಇದನ್ನು ನಂಬಿಕೊಂಡು ವೋಟ್ ಹಾಕಿದವರಿಗೂ … Read more

DK Shivakumar: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಗುತ್ತಿರುವ ಸಂಬಳ ಎಷ್ಟು ಗೊತ್ತಾ?

DK Shivakumar ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್(DK Shivakumar) ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಬಲಿಷ್ಠ ನಾಯಕರಲ್ಲಿ ಒಬ್ಬರು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದಕ್ಕಾಗಿ ಅವರಿಗೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಟ್ರಬಲ್ ಶೂಟರ್ ಎಂಬುದಾಗಿ ಕರೆಯಲಾಗುತ್ತದೆ. ಈ ಬಾರಿ ಚುನಾವಣೆ ನಡೆದ ನಂತರ ಅವರನ್ನು ರಾಜ್ಯದ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡುತ್ತಾರೆ ಎಂಬುದಾಗಿ ಸಾಕಷ್ಟು ಕಡೆಗಳಲ್ಲಿ ಚರ್ಚೆ ಆಗುತ್ತಿತ್ತು ಆದರೆ ಕೊನೆಗೂ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು ಅದರ ಜೊತೆಗೆ ಇನ್ನೂ … Read more

Karnataka Govt: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಾಡಿದ ಮೊದಲ ಕೆಲಸ ಏನ್ ಗೊತ್ತಾ?

Karnataka Govt ಈಗಾಗಲೇ 135 ಸೀಟುಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರ ನಿನ್ನೆಯಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ(CM Siddharamaiah) ಅವರು ಕಾಣಿಸಿಕೊಂಡರೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್(DCM DK Shivakumar) ಅವರು ಅಧಿಕಾರವನ್ನು ಸ್ವೀಕರಿಸಿದ್ದಾರೆ. ಇನ್ನು ಕಾಂಗ್ರೆಸ್(Congress) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಬೇಕಾದಂತಹ ಜವಾಬ್ದಾರಿ ಅವರ ಮೇಲಿತ್ತು ಹೇಳಿದಂತೆ ನಡೆಯುವ ಸರ್ಕಾರ ನಾವೆಂದು ಸಾಧಿಸಿ ಪಡಿಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಸರ್ಕಾರ ಹೇಳಿದಂತಹ ಐದು ಯೋಜನೆಗಳನ್ನು ಮೊದಲ ಸಂಪುಟ ಸಭೆಯಲ್ಲಿ … Read more

Ration Card: ಸರ್ಕಾರದಿಂದ ಪ್ರತಿಯೊಬ್ಬರಿಗೂ ಗುಡ್ ನ್ಯೂಸ್!ಮನೆ ಬಾಗಿಲಿಗೆ ಬರುತ್ತೆ ರೇಷನ್ ಕಾರ್ಡ್.

Ration Card ಪ್ರತಿಯೊಬ್ಬ ರೇಷನ್ ಕಾರ್ಡ್ ಫಲಾನುಭವಿಗಳಿಗೂ ಕೂಡ ಸರ್ಕಾರ ಉನ್ನತ ಗುಣಮಟ್ಟದ ರೇಷನ್ ಅನ್ನು ಪೂರೈಸುತ್ತಿದೆ. ಆದರೆ ಈಗ ಆಹಾರ ಇಲಾಖೆಯಿಂದ ರೇಷನ್ ಕಾರ್ಡ್(Ration Card) ಫಲಾನುಭವಿಗಳಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ ಎಂದು ಹೇಳಬಹುದಾಗಿದೆ. 2023 ಹಾಗೂ 24ರ ಸಾಲಿನಲ್ಲಿ 11 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ಅನ್ನು ವಿತರಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ರೇಷನ್ ಕಾರ್ಡ್ ಇಲ್ಲದೇ ಇರುವವರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೂಡ ಸೂಚಿಸಲಾಗಿದೆ. ರೇಷನ್ ಕಾರ್ಡ್ ಭಾರತದ ಅಧಿಕೃತ … Read more

ಇನ್ನು ಮುಂದೆ ಇಂತಹ ವಾಹನಗಳು ರಸ್ತೆಗೆ ಇಳಿಯೋಹಾಗಿಲ್ಲ. ಸರ್ಕಾರ ನೀಡಿದ ಕಟ್ಟೆಚ್ಚರಿಕೆ ಇದು!

Kannada News ಹೊಸ ಆರ್ಥಿಕ ವರ್ಷ(New Economical Year) ಬರುತ್ತಿದ್ದಂತೆ ಹೊಸ ಹೊಸ ಕಾನೂನುಗಳು ಕೂಡ ಜಾರಿಗೆ ಆಗುತ್ತಿದ್ದು ಅದರಲ್ಲಿ ವಿಶೇಷವಾಗಿ ಇಂದಿನ ಲೇಖನಿಯಲ್ಲಿ ನಾವು ಕೆಲವೊಂದು ವಾಹನಗಳ ಕುರಿತಂತೆ ಮಾತನಾಡಲು ಹೊರಟಿದ್ದೇವೆ. ಒಂದು ವೇಳೆ ಈ ರೀತಿ ನೀವು ನಡೆದುಕೊಂಡಿಲ್ಲ ಅಂದ್ರೆ ನಿಮ್ಮ ವಾಹನಗಳು ರೋಡಿಗೆ ಇಳಿಯೋದೇ ಕಷ್ಟ ಆಗುತ್ತೆ. ಹಾಗಿದ್ದರೆ ಆ ನಿಯಮಗಳು ಏನು ಎಂಬುದನ್ನು ತಿಳಿಯೋಣ ಬನ್ನಿ. ಹೌದು ಮಿತ್ರರೇ ಮೊದಲು ಕೂಡಲೇ ಗಾಡಿಯನ್ನು ರಿಜಿಸ್ಟರ್(Number Register) ಮಾಡಿಸಿ ಸ್ವಲ್ಪ ದಿನಗಳ ನಂತರ … Read more

error: Content is protected !!