Karnataka Govt Pension Scheme: ಬಸ್ ಫ್ರೀ ಕೊಟ್ಟಿದ್ದು ಆಯ್ತು, ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು ಆಯ್ತು, ಇದೀಗ ಸಿದ್ದು ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್!
ಸ್ನೇಹಿತರೆ, ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಯೋಜನೆ ಹಾಗೂ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ಜನಸಾಮಾನ್ಯರಿಗೆ ಅನುಕೂಲಕರವಾದ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಹೀಗೆ ಪ್ರಚಾರದ ಸಂದರ್ಭದಲ್ಲಿ ಹೇಳಿದಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ(Gruha Lakshmi Yojana) ಹಾಗೂ ಗೃಹ ಜ್ಯೋತಿ ಯೋಜನೆ ಹೀಗೆ ಮುಂತಾದ ಯೋಜನೆಗಳನ್ನೆಲ್ಲ ಜಾರಿಗೊಳಿಸಿದ್ದು, ಈಗ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತಹ ವಿಶೇಷ ಯೋಜನೆಯನ್ನು ಜಾರಿಗೊಳಿಸುವ ಉದ್ದೇಶದಲ್ಲಿ ಮಾನ್ಯ ಮುಖ್ಯಮಂತ್ರಿಗಳಿರುವ ಮಾಹಿತಿ ತಿಳಿದು ಬಂದಿದೆ. ಹೌದು ಸ್ನೇಹಿತರೆ ಕಳೆದ ಕೆಲವು ದಿನಗಳ … Read more