ಹತ್ತು ಸಾವಿರ ರೂಪಾಯಿ ಕೊಟ್ಟು ಜೇಮ್ಸ್ ಸಿನೆಮಾ ನೋಡ್ತೀನಿ. ಆದರೆ ಕಾಶ್ಮೀರ್ ಫೈಲ್ಸ್ ಸಿನೆಮಾ ಮಾತ್ರ ನೋಡಲ್ಲ ಎಂದು ಗುಡುಗಿದ ರೂಪೇಶ್ ರಾಜಣ್ಣ

ಕಾಶ್ಮೀರ್ ಫೈಲ್ಸ್ ಎನ್ನುವ ಸಿನಿಮಾ ಇದೀಗ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 1990 ರಲ್ಲಿ ಕಾಶ್ಮೀರದಲ್ಲಿ ನಡೆದ ಘಟನೆ ಆಧಾರಿತ ಚಿತ್ರ ಇದಾಗಿದೆ.ಈ ಚಿತ್ರದಲ್ಲಿ ಕಾಶ್ಮೀರಿ ಪಂಡಿತರ ಕಷ್ಟ ನೋವು ಮತ್ತು ಹೋರಾಟದ ಬಗ್ಗೆ ಚಿತ್ರಿಸಲಾಗಿದೆ. ಈ ಚಿತ್ರದಲ್ಲಿ ಮಾನವೀಯತೆ ರಾಜಕೀಯ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಕಣ್ಣು ತೆರೆಸುವ ಸಂಗತಿಗಳನ್ನು ಪ್ರಶ್ನೆ ಮಾಡಲಾಗಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಬರುತ್ತಿರುವುದು ವಿಲಕ್ಷಣವಾಗಿದೆ. ಶೇಕಡಾ 80 ರಷ್ಟು ಪ್ರೇಕ್ಷಕರು ಈ ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನೂ ಶೇಕಡಾ … Read more

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ಹೊಸ ನೇಮಕಾತಿ.ಪಿಯು ಮತ್ತು ಡಿಗ್ರಿ ಪಾಸಾದವರಿಗೆ ತಿಂಗಳಿಗೆ 2 ರಿಂದ 5.5 ಲಕ್ಷ

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ರಿಕ್ಯುಟ್ಮೆಂಟ್ ಅಲ್ಲಿ ನೇಮಕಾತಿ ನಡೆಯುತ್ತಿದೆ ಹಾಗಾಗಿ ಅನೇಕ ಅಭ್ಯರ್ಥಿಗಳು ಹುದ್ದೆಯನ್ನು ಪಡೆದುಕೊಳ್ಳಬಹುದು ಹಾಗೆಯೇ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ ನಡೆಯುತ್ತಿದೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅಪ್ಲೈ ಮಾಡಬಹುದು ಅನೇಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಭರ್ತಿ ಮಾಡುತ್ತಾರೆಕೆಲಸದ ಅನುಭವ ಇದ್ದವರಿಗೆ ಮೊದಲ ಆದ್ಯತೆ ಇರುತ್ತದೆಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ .ನೇರ ನೇಮಕಾತಿ ಇರುತ್ತದೆ ಇಂಟರ್ವಿವ್ ಸಹ ಇರುತ್ತದೆ ಹಾಗೆಯೇ ಕನಿಷ್ಟ ಇಪ್ಪತ್ತು ವರ್ಷದಿಂದ ಗರಿಷ್ಠ ಮೂವತ್ತೈದು ವರ್ಷದ ಒಳಗಿನವರು ಈ ಹುದ್ದೆಗೆ … Read more

ಭಾರತ ದೇಶಕ್ಕೆ ತಾಕತ್ತು ಇಲ್ಲ ಎಂದು ಹೇಳಿದ್ದ ಈ ಯುವಕನ ಪಾಡು ಈಗ ಹೇಗಾಗಿದೆ ಗೊತ್ತಾ

ಉಕ್ರೇನ್ ಮತ್ತು ರಷ್ಯಾ ದೇಶಗಳ ನಡುವೆ ಮಹಾಯುದ್ಧ ನಡೆಯುತ್ತಿದೆ ಇಂತಹ ಸಂದರ್ಭದಲ್ಲಿ ಉಕ್ರೇನ್ ದೇಶದ ವಾತಾವರಣ ತುಂಬ ಹದಗೆಟ್ಟಿರುವುದು ನಮಗೆಲ್ಲಾ ಗೊತ್ತೇ ಇದೆ. ಇಂತಹ ಸಮಯದಲ್ಲಿ ಉಕ್ರೇನ್ ದೇಶದಲ್ಲಿರುವ ವಿದೇಶಿಗರು ತಮ್ಮ ಜೀವವನ್ನು ಕಾಪಾಡಿ ಕೊಂಡರೆ ಸಾಕು ಎಂದು ತಮ್ಮ ತಮ್ಮ ದೇಶಗಳಿಗೆ ಪರಾರಿಯಾಗುತ್ತಿದ್ದಾರೆ. ಉಕ್ರೇನ್ ದೇಶದಲ್ಲಿ ಇಪ್ಪತ್ತು ಸಾವಿರ ಭಾರತೀಯರು ವಾಸ ಮಾಡುತ್ತಿದ್ದಾರೆ. ಉಕ್ರೇನ್ ದೇಶದಲ್ಲಿ ವಾಸ ಮಾಡುತ್ತಿರುವ ಇಪ್ಪತ್ತು ಸಾವಿರ ಭಾರತೀಯರಲ್ಲಿ ಸುಮಾರು ಹದಿನಾಲ್ಕು ಸಾವಿರ ಭಾರತೀಯರು ವಿದ್ಯಾರ್ಥಿಗಳೇ ಆಗಿದ್ದಾರೆ. ಅದರಲ್ಲೂ ವಿಶೇಷವಾಗಿ ವೈದ್ಯಕೀಯ … Read more

108 ಅಡಿಯ ಬೃಹತ್ ಶಿವಲಿಂಗವನ್ನು ಹೊಂದಿರುವಂತ ಕರ್ನಾಟಕದ ಈ ಪುಣ್ಯ ಕ್ಷೇತ್ರ ಎಲ್ಲಿದೆ ಗೊತ್ತಾ

ರಾಜ್ಯದಲ್ಲಿ ಹಲವು ದೇವಾಯಲಗಳು ಹಾಗೂ ಪ್ರವಾಸಿ ತಾಣಗಳಿವೆ ಆದ್ರೆ ಪ್ರತಿ ದೇವಾಲಯ ಹಾಗೂ ಪ್ರವಾಸಿ ತಾಣಗಳು ತನ್ನದೆಯಾದ ವಿಶೇಷತೆ ಹಾಗೂ ಮಹತ್ವವನ್ನು ಹೊಂದಿರುತ್ತವೆ, ಅದೇ ನಿಟ್ಟಿನಲ್ಲಿ ಕರ್ನಾಟಕದ ಈ ಪುಣ್ಯ ಕ್ಷೇತ್ರ ಹತ್ತಾರು ವಿಶೇಷತೆಯನ್ನು ಹೊಂದಿದೆ. ಅಷ್ಟಕ್ಕೂ ಈ ಕ್ಷೇತ್ರ ಯಾವುದು ಇದರ ಮಹತ್ವವೇನು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ. ಈ ಪುಣ್ಯ ಕ್ಷೇತ್ರ ಇರೋದಾದ್ರೂ ಎಲ್ಲಿ ಅನ್ನೋದನ್ನ ನೋಡುವುದಾದರೆ ಕೋಲಾರ ಜಿಲ್ಲೆ ಯ ಬಂಗಾರಪೇಟೆ ಗೆ 12 ಕಿಲೋ ಮೀಟರ್ ದೂರದಲ್ಲಿರುವ ಕಮ್ಮಸಂದ್ರ ಇದು … Read more

PDO ಅಧಿಕಾರಿ ಮಾಡಿದ ಪ್ಲಾನ್, ಇಡೀ ಊರೇ ಬೆಳಕು ಕಂಡಿತು

ಭಾರತವು ಹೆಚ್ಚುವರಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಆದರೆ ಎಲ್ಲ ಅಗತ್ಯವಿರುವವರಿಗೆ ವಿದ್ಯುತ್ ಸರಬರಾಜು ಮಾಡಲು ಸಾಕಷ್ಟು ಮೂಲಭೂತ ಸೌಕರ್ಯಗಳನ್ನು ಹೊಂದಿರುವುದಿಲ್ಲ. ಆದರೇ ಪ್ರತಿ ತಿಂಗಳು ವಿದ್ಯುತ್ ಬಿಲ್ ಮಾತ್ರ ಹೆಚ್ಚು ಬರುತ್ತದೆ ವಿದ್ಯುತ್ ಬಿಲ್ ಕಳುಹಿಸುವವರಿಗೂ ಈ ವಸ್ತುನಿಷ್ಠ ಪ್ರಶ್ನೆಗೆ ಉತ್ತರ ಇರುವುದಿಲ್ಲ. ಆದ್ದರಿಂದ ವಿದ್ಯುತ್ ಬಿಲ್ ಬರದಂತೆ ವಿದ್ಯುತ್ ಬಿಲ್ ಕಡಿಮೆ ಮಾಡುವಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಹಳ್ಳಿಗಳು ಪಟ್ಟಣಗಳು ​​ಮತ್ತು ನಗರಗಳಲ್ಲಿ ಸೌರ ಶಕ್ತಿಯು ವೇಗವಾಗಿ ಪ್ರವೇಶಿಸುತ್ತಿದೆ. ನವೀಕರಿಸಬಹುದಾದ ಇಂಧನಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು … Read more

ದಾನ ಧರ್ಮಗಳ ಕ್ಷೇತ್ರ ಶ್ರೀ ಧರ್ಮಸ್ಥಳ ಪುಣ್ಯ ಕ್ಷೇತ್ರದಲ್ಲಿ ಊಟ ಮಾಡಿದ್ದರೆ ಇದನೊಮ್ಮೆ ತಿಳಿಯಿರಿ

ಶ್ರೀ ಕ್ಷೇತ್ರ ಧರ್ಮಸ್ಥಳ ಅಂದ್ರೆ ಸಾಕು ಪ್ರತಿಯೊಬ್ಬರಿಗೂ ಗೊತ್ತಿರುವಂತ ಪುಣ್ಯ ಕ್ಷೇತ್ರ ಎಂದು ನೆನಪಾಗುತ್ತದೆ, ಈ ಪುಣ್ಯ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ ಹಾಗೂ ಇಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದು ಇಲ್ಲಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಪ್ರತಿದಿನ ಸಾವಿರಾರ್ ಭಕ್ತರಿಗೆ ಅನ್ನ ಸಂತರ್ಪಣೆ ಮಾಡೋ ಈ ಕ್ಷೇತ್ರದಲ್ಲಿ ಪ್ರತಿದಿನ ಎಷ್ಟು ಜನ ಪ್ರಾಸದವನ್ನು ಸ್ವೀಕರಿಸುತ್ತಾರೆ ಇದರ ಹಿಂದಿರುವಂತ ಕಾರ್ಯ ವೈಖರಿ ಹೇಗಿದೆ ಅನ್ನೋದನ್ನ ಈ ಮೂಲಕ ತಿಳಿಯೋಣ ಬಹಳಷ್ಟು ಜನಕ್ಕೆ ಇದರ ಬಗ್ಗೆ ಅಷ್ಟೊಂದು ತಿಳಿದಿರುವುದಿಲ್ಲ … Read more

error: Content is protected !!