ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಂದೆಯ ಬಗ್ಗೆ ಕೆಜಿಎಫ್ ತಾತ ಹೊರ ಹಾಕಿದ ಶಾಕಿಂಗ್ ಸತ್ಯಾಂಶ

ಕನ್ನಡ ಚಿತ್ರರಂಗದ ಚಕ್ರವರ್ತಿ ಎನಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಂದೆ, ಶ್ರೀನಿವಾಸ್ ಅವರು ತಮ್ಮ ತೂಗುದೀಪ ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾದರು. ಮೇಯರ್ ಮುತ್ತಣ್ಣ, ಬಂಗಾರದ ಪಂಜರ, ಗಂಧದಗುಡಿ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.. ಹೆಚ್ಚಿನದಾಗಿ ಖಳನಾಯಕನ ಪಾತ್ರವನ್ನು ಮಾಡುತ್ತಿದ್ದ ಇವರನ್ನು ಎದುರಲ್ಲಿ ಕಂಡಾಗ ಒಂದಿಷ್ಟು ಜನರು ಕೋಪಗೊಳ್ಳುತ್ತಿದ್ದರಂತೆ; ಇದರಿಂದಲೇ ತಿಳಿಯುತ್ತದೆ ಶ್ರೀನಿವಾಸ್ ಅವರು ಪಾತ್ರಕ್ಕೆ ತಕ್ಕನಾದ ಅಭಿನಯವನ್ನು ಮಾಡುತ್ತಿದ್ದರೆಂಬುದು. ಆದರೆ ನಿಜ ಜೀವನದಲ್ಲಿ ನಾಯಕನಾಗಿ ಹಲವಾರು ಜನರಿಗೆ ಸಹಾಯ ಮಾಡಿದ್ದಾರೆ. ತಂದೆಯಂತೆ ಮಗ ದರ್ಶನ್ … Read more

error: Content is protected !!