ಕೆಜಿಎಫ್ ತಾತ ಕೃಷ್ಣಾ ಜಿ ರಾವ್ ನಿಧನ. ಅವರ ಕುಟುಂಬಕ್ಕೆ ಯಶ್ ಮಾಡಿದ ಧನ ಸಹಾಯ ಎಷ್ಟು ಗೊತ್ತಾ?

Yash helps krishna rao family. ಸ್ನೇಹಿತರೇ ನಿಮಗೆ ತಿಳಿದಿರಬಹುದು ಇತ್ತೀಚಿಗಷ್ಟೇ ಕೆಜಿಎಫ್ ಸರಣಿ ಚಿತ್ರಗಳಲ್ಲಿ ತಾತನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕೃಷ್ಣಾಜಿ ರಾವ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಉಳಿಸಿಕೊಳ್ಳುವಂತಹ ಎಲ್ಲಾ ಪ್ರಯತ್ನವನ್ನು ಕೂಡ ವೈದ್ಯರು ಮಾಡಿದ್ದರು ಆದರೆ ಕೊನೆಗೂ ಕೂಡ ಅದು ಫಲಿಸಲೇ ಇಲ್ಲ. ಹೌದು ಹಿರಿಯ ನಟ ಕೃಷ್ಣಾಜಿ ರಾವ್ (KGF Krishna g rao) ಅವರು ನಮ್ಮನ್ನು ಅಗಲಿ ಹೋಗಿದ್ದಾರೆ. ಈ ಇಳಿ ವಯಸ್ಸಿನಲ್ಲಿ ಕೂಡ ಕನ್ನಡ ಚಿತ್ರರಂಗದಲ್ಲಿ ಒಂದು ಪಾತ್ರದ … Read more

error: Content is protected !!