ಅಪ್ಪುವಿನ ಎರಡನೇ ಮಗಳು ವಂದಿತಾಳನ್ನು ಮುದ್ದು ಮಾಡಿದ ಸುಧಾ ಮೂರ್ತಿ! ವೈರಲ್ ಆಯ್ತು ಕ್ಯೂಟ್ ವಿಡಿಯೋ..

ಗಂಧದಗುಡಿ ಚಿತ್ರ ನಿರ್ಮಾಣದ, ತಮ್ಮ ಕಲ್ಪನೆಯ ಬಗ್ಗೆ ಪುನೀತ್ ರಾಜಕುಮಾರ್ ಅವರು ಅದೆಷ್ಟೋ ಸಭೆ ಸಮಾರಂಭಗಳಲ್ಲಿ ಮಾತನಾಡಿದ್ದರು. ಅವರ ಕನಸಿನಂತೆ ಮೂಡಿಬಂದ ಗಂಧದಗುಡಿ ಚಿತ್ರದಲ್ಲಿ ಇಡೀ ಕರ್ನಾಟಕದ ಸಸ್ಯ ಸಂಪತ್ತು, ವನ್ಯಜೀವಿಗಳ ಸೌಂದರ್ಯವನ್ನು ತೋರಿಸಲಾಗಿದೆ. ಪುನೀತ್ ಹಾಗೂ ಅಮೋಘವರ್ಷ ಜೋಡಿಯು ತೆರೆಯ ಮೇಲೆ ಮೋಡಿ ಮಾಡಿದ್ದು, ಅಕ್ಟೋಬರ್ 28 ರಿಂದಲೂ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಪುನೀತ್ ಅವರ ಚಿತ್ರಗಳೆಂದರೆ ಜನತೆಗೆ ಒಳ್ಳೆಯ ಸಂದೇಶ ನೀಡುವ ಕಥೆಯನ್ನು ಹೊಂದಿರುತ್ತದೆ. ಅಂತೆಯೇ ಇವರ ಕೊನೆಯ ಚಿತ್ರವಾದ ಗಂಧದಗುಡಿಯಲ್ಲಿಯೂ ಕರುನಾಡ … Read more

error: Content is protected !!