ಹೊಸಪೇಟೆಯಲ್ಲಿ ನಡೆದಿರುವ ಅವಮಾನಕ್ಕೆ ಸಡ್ಡು ಹೊಡೆಯಲು ಸಿದ್ದರಾದ ಡಿ ಬಾಸ್ ಅಭಿಮಾನಿಗಳು ಮಾಡಲು ಹೊರಟಿರುವುದೇನು ಗೊತ್ತಾ?
D boss Darshan Hospete incident ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಚಾಲೆಂಜಿಂಗ್ ಸ್ಟಾರ್ (Challenging Star ) ದರ್ಶನ್ ಅವರಿಗೆ ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆಯ ಸಂದರ್ಭದಲ್ಲಿ ಹೊಸಪೇಟೆಯಲ್ಲಿ ಅಪ್ಪು ಅಭಿಮಾನಿಗಳು ಎಂದು ಹೇಳಲಾಗಿರುವ ವ್ಯಕ್ತಿಗಳು ಮಾಡಿರುವ ಅವಮಾನ ಗೊತ್ತಿರುವ ವಿಚಾರವಾಗಿದೆ. ಈ ವಿಚಾರವಾಗಿ ಇಡೀ ಕರ್ನಾಟಕ ರಾಜ್ಯವೇ ದರ್ಶನ್ ಅವರ ಪರವಾಗಿ ನಿಂತು ಈ ಕೃತ್ಯಕ್ಕೆ ಕಾರಣ ಆದವರನ್ನು ಹಿಡಿದು ಶಿಕ್ಷಿಸಬೇಕು ಎಂಬುದಾಗಿ ಆಗ್ರಹಿಸಿತ್ತು. ಆದರೆ ಈ ಘಟನೆ ಅಪ್ಪು ಹಾಗೂ ದರ್ಶನ್ ಅಭಿಮಾನಿಗಳ … Read more