ಹನಿಮೂನ್ ಗೆ ಹೋಗ್ತಾ ಇದೀವಿ ಅಂತ ಹೇಳಿದ್ದ ಮಹಾಲಕ್ಷ್ಮಿ ಮತ್ತು ರವಿಂದರ್ ಇದೀಗ ಹೊರಟಿರುವುದು ಬೇರೆಯದೇ ಜಾಗಕ್ಕೆ!

ಸ್ನೇಹಿತರೆ ನಿಮಗೆ ಒಂದು ತಿಂಗಳ ಹಿಂದೆ ಹೋದರೆ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ವಿಚಾರ ಎಂದರೆ ಅದು ತಮಿಳು ಚಿತ್ರ ಹಾಗೂ ಕಿರುತೆರೆಯ ನಟಿಯಾಗಿರುವ ಮಹಾಲಕ್ಷ್ಮಿ ಅವರು ನಿರ್ಮಾಪಕ ರವೀಂದ್ರನ್ ಚಂದ್ರಶೇಖರ್ ಅವರನ್ನು ಮದುವೆಯಾಗಿದ್ದು. ರವೀಂದ್ರನ್ ಚಂದ್ರಶೇಖರ್ ಅವರು ಧಡೂತಿ ದೇಹವನ್ನು ಹೊಂದಿದ್ದರು ಎನ್ನುವ ಕಾರಣಕ್ಕಾಗಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗಿತ್ತು ಎಂಬುದು ಕೂಡ ನಿಮಗೆಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲೂ ಇವರಿಬ್ಬರು ಮದುವೆ ಆದ ನಂತರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಎಲ್ಲರೂ … Read more

error: Content is protected !!