Shakthi Yojane: ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಪ್ರಾರಂಭ.

Shakthi Yojane ಅಂತು ಇಂತು ಕೊನೆಗೂ ಕಾಂಗ್ರೆಸ್ ಸರ್ಕಾರ(Congress Sarkara) ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನವನ್ನು ಪೂರೈಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು ಅದರಲ್ಲೂ ವಿಶೇಷವಾಗಿ ಇಂದಿನಿಂದ ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವಂತಹ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಸಾರಿಗೆ ಸಚಿವ ಆಗಿರುವಂತಹ ರಾಮಲಿಂಗ ರೆಡ್ಡಿ ಅವರ ಸಮ್ಮುಖದಲ್ಲಿ ಈ ಯೋಜನೆಯನ್ನು ವಿದ್ಯುಕ್ತವಾಗಿ ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ಸ್ಮಾರ್ಟ್ ಕಾರ್ಡ್ ಅನ್ನು ಈ ಯೋಜನೆ ಪಡೆಯಲು ಸೇವಾ … Read more

Umapathy Srinivas Gowda: ಡಿ ಬಾಸ್ ಸಿನಿಮಾದ ನಿರ್ಮಾಪಕ ಉಮಾಪತಿಯವರಿಗೆ ಯಾರು ಸಿಎಂ ಆಗಬೇಕಂತೆ. ಇಲ್ಲಿದೆ ನೋಡಿ ಅವರ ಬೇಡಿಕೆ.

Umapathy Srinivas Gowda ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಉಮಾಪತಿ ಶ್ರೀನಿವಾಸ ಗೌಡ(Umapathy) ಅವರು ಕೇವಲ ರಾಜಕಾರಣಿ ಮಾತ್ರವಲ್ಲದೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರು ಕೂಡ ಹೌದು ಎನ್ನುವುದನ್ನು ಪ್ರತಿಯೊಬ್ಬರು ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗಿದೆ. ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ರವರ ರಾಬರ್ಟ್ ಸೇರಿದಂತೆ ಕಿಚ್ಚ ಸುದೀಪ್(Kiccha Sudeep) ರವರ ಹೆಬ್ಬುಲಿ ಸಿನಿಮಾ ವನ್ನು ಕೂಡ ಅವರೇ ನಿರ್ಮಿಸಿದ್ದಾರೆ‌. ಸಿನಿಮಾದಿಂದ ಈಗಾಗಲೇ ಈ ಬಾರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದ ಉಮಾಪತಿ ಶ್ರೀನಿವಾಸಗೌಡ(Umapathy Srinivas … Read more

Latest CM Of Karnataka: ಯಾರಾಗಲಿದ್ದಾರೆ? ಕರ್ನಾಟಕದ ಹೊಸ ಮುಖ್ಯಮಂತ್ರಿ. ಇಲ್ಲಿದೆ ನೋಡಿ ಸಾಧ್ಯತೆಗಳು.

Latest CM Of Karnataka ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮುಗಿದಿದ್ದು ಕಾಂಗ್ರೆಸ್(Congress) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಚುನಾವಣೆಗೂ ಮುನ್ನ ಸಾಕಷ್ಟು ಊಹಾಪೋಹಗಳು ಕೂಡ ನಡೆಯುತ್ತಿದ್ದವು. ಆದರೆ ಕೊನೆಗೂ ಈಗ ಯಾರ ಸಹಾಯವೂ ಇಲ್ಲದೆ ಕರ್ನಾಟಕ ರಾಜ್ಯದಲ್ಲಿ ಈ ಬಾರಿಯ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಮುಖ ನಾಯಕರು ಆಗಿರುವ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್ ಅವರ ಸಾರಥ್ಯದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ದೊಡ್ಡ … Read more

Kiccha Sudeep: ಸಿದ್ದರಾಮಯ್ಯ ಎದುರೇ ಉಗ್ರರೂಪವನ್ನು ತಾಳಿದ ಕಿಚ್ಚನ ಅಭಿಮಾನಿಗಳು! ಕಾರಣ ಏನು ಗೊತ್ತಾ?

Kiccha Sudeep ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Abhinaya Chakravarthy Kiccha Sudeep) ಅವರು ಕನ್ನಡ ಚಿತ್ರರಂಗ ಕಂಡಂತಹ ಶ್ರೇಷ್ಠ ನಾಯಕ ನಟರಲ್ಲಿ ಹಾಗೂ ನಿರ್ದೇಶಕರಲ್ಲಿ ಅಗ್ರಗಣ್ಯರಾಗಿ ಕಾಣಿಸಿಕೊಳ್ಳುತ್ತಾರೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೇವಲ ಸಿನಿಮಾ ವ್ಯಕ್ತಿಯಾಗಿ ಮಾತ್ರವಲ್ಲದೆ ನಿಜ ಜೀವನದಲ್ಲಿ ಕೂಡ ತಮ್ಮ ಆದಾಯದ 45 ಪ್ರತಿಶತಕ್ಕೂ ಅಧಿಕ ಹಣವನ್ನು ಒಳ್ಳೆಯ ಕೆಲಸಕ್ಕಾಗಿ ವಿನಯೋಗಿಸುವಂತಹ ಹೃದಯ ಶ್ರೀಮಂತ. ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಕೂಡ ಅವರು ಮೊದಲ ಸಾಲಿನಲ್ಲಿ ಕಂಡುಬರುತ್ತಾರೆ. ಇದ್ದಿದ್ದನ್ನು ನೇರವಾಗಿ ಹೇಳುವಂತಹ ಅವರ … Read more

error: Content is protected !!