ಕನ್ನಡ ಚಿತ್ರರಂಗದವರಿಗೆ ನಾಚಿಕೆ ಆಗಬೇಕು ಎಂಬುದಾಗಿ ಶಾಕಿಂಗ್ ಹೇಳಿಕೆ ನೀಡಿದ ನವರಸ ನಾಯಕ ಜಗ್ಗೇಶ್! ಯಾಕೆ ಗೊತ್ತಾ?

ನವರಸ ನಾಯಕ ಜಗ್ಗೇಶ್ ಅಂದಿನಿಂದಲೂ ಕೂಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯ ರಾಗಿರುವ ಅತ್ಯಂತ ಪ್ರತಿಭಾನ್ವಿತ ಕಲಾವಿದ ಎಂಬುದರಲ್ಲಿ ಎರಡು ಮಾತಿಲ್ಲ. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಖಳನಾಯಕ ಹಾಗೂ ಹಾಸ್ಯ ಕಲಾವಿದನಾಗಿ ಕಾಣಿಸಿಕೊಂಡಿದ್ದ ಜಗ್ಗೇಶ್ ರವರು ನಂತರದ ವರ್ಷಗಳಲ್ಲಿ ನಾಯಕನಾಗಿ ಭಡ್ತಿ ಹೊಂದುತ್ತಾರೆ. ಸದಾಕಾಲ ಒಂದಲ್ಲ ಒಂದು ವಿಚಾರದಿಂದಾಗಿ ಸುದ್ದಿಯಲ್ಲಿರುತ್ತಾರೆ. ಇನ್ನು ಇತ್ತೀಚಿಗಷ್ಟೇ ನವರಸ ನಾಯಕ ಜಗ್ಗೇಶ್ ನಾಯಕನಟನಾಗಿ ನಟಿಸಿರುವ ತೋತಾಪುರಿ ಚಿತ್ರ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸೆಪ್ಟೆಂಬರ್ 30ರಂದು ಅದ್ದೂರಿಯಾಗಿ ಬಿಡುಗಡೆಯಾಗಿತ್ತು. ಇದೇ ಸಿನಿಮಾದ ಮಾಧ್ಯಮ ಸಂದರ್ಶನದಲ್ಲಿ … Read more

error: Content is protected !!