ಮೋಸ ಮಾಡಿ ವೈಷ್ಣವಿ ಗೌಡ ಗೆ ಎಂಗೇಜ್ಮೆಂಟ್!ಮೋಸ ಹೋಗಿರುವುದು ವೈಷ್ಣವಿ ಗೌಡ ಅವರಿಗೆ ತಿಳಿದರೆ ಮುಖಕ್ಕೆ ಉಗಿಯುವುದು ಖಂಡಿತ..

ನಮಗೆಲ್ಲರಿಗೂ ತಿಳಿದಿರುವ ಹಾಗೆ ವೈಷ್ಣವಿ ಗೌಡ ಅವರು ಕರ್ನಾಟಕದ ಜನತೆಗೆ ಸನ್ನಿಧಿ ಎಂದೇ ಪರಿಚಿತರು. ಕಲರ್ಸ್ ಕನ್ನಡ ವಾಹಿನಿಯ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ವಿಜಯ್ ಸೂರ್ಯ ಅವರೊಂದಿಗೆ ತೆರೆ ಹಂಚಿಕೊಂಡಿರುವ ಇವರು ಸನ್ನಿಧಿಯ ಪಾತ್ರದಲ್ಲಿ ಅಭಿನಯಿಸಿದ್ದರು.ಬಿಗ್ ಬಾಸ್ ಸೀಸನ್ ಎಂಟರ ಸ್ಪರ್ಧೆಯಾಗಿ ಮನೆ ಒಳಹೊಕ್ಕು ಒಳ್ಳೆಯ ಆಟವಾಡುತ್ತಾ ‘ನನಗೆ ಮದುವೆಯಾಗಬೇಕೆಂಬ ಆಸೆ ಇದೆ’ ಎಂದು ಹಲವು ಬಾರಿ ಹೇಳಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಮದುವೆಗಾಗಿ ಬಹಳ ಆಫರ್ಸ್ ಬಂದಿತ್ತು.ಇತ್ತೀಚಿಗಷ್ಟೇ ‘ವೈಷ್ಣವಿ ಗೌಡ ಅವರು ವಿದ್ಯಾಭರಣ್ ಎಂಬುವವರ … Read more

ಇವನ ಜೊತೆ ಇನ್ನೂ ಮದುವೆ ಆಗೋಕೆ ಒಪ್ಪಿಗೆ ನೀಡಿಲ್ಲ ಎಂದ ವೈಷ್ಣವಿ ಗೌಡ ಒಂದೇ ದಿನದಲ್ಲಿ ಉಲ್ಟಾ ಹೊಡೆದು ಹೇಳಿದ್ದೇನು ಗೊತ್ತಾ?

ಅಗ್ನಿಸಾಕ್ಷಿ ಧಾರಾವಾಹಿಯ ಮೂಲಕ ಕಿರುತೆರೆ ಪ್ರೇಕ್ಷಕರಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಹಾಗೂ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನಟಿ ವೈಷ್ಣವಿ ಗೌಡ ಅವರು ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ನಟಿಸಿದ ನಂತರ ಬೇರೆ ಯಾವುದೇ ಧಾರವಾಹಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ನಂತರ ಕನ್ನಡ ಕಿರುತರೆ ಅತ್ಯಂತ ದೊಡ್ಡ ಹಾಗು ಶ್ರೀಮಂತ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ನಲ್ಲಿ ಕೂಡ ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ಮೂಲಕ ಕೂಡ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡ ವೈಷ್ಣವಿ ಗೌಡ ಅವರು ಯಾವಾಗ ಮದುವೆ ಆಗುತ್ತೀರಿ ಎಂಬುದಾಗಿ ಸೋಶಿಯಲ್ ಮೀಡಿಯಾದಲ್ಲಿ … Read more

error: Content is protected !!