ನಟ ದರ್ಶನ್ ವಿಷ್ಣು ದಾದಾ ಅವರನ್ನ ಕಂಡ್ರೆ ಹೆದರುತ್ತಿದ್ದರಂತೆ ಯಾವ ವಿಷಯಕ್ಕೆ ಗೊತ್ತಾ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸಾಧನೆ ಮಾಡಿದ ಡಿ ಬಾಸ್ ಇಂದು ಪ್ರಪಂಚವೇ ಗುರುತಿಸುವ ಮಟ್ಟಕ್ಕೆ ಬೆಳೆದಿದ್ದಾರೆ ಅಂದ್ರೆ ಅದು ಅವರ ಪರಿಶ್ರಮದ ಫಲ. ಇಂದು ಲಕ್ಷಾಂತರ ಕನ್ನಡಿಗರ ಮನಸ್ಸು ಗೆದ್ದಿರುವ ಡಿ ಬಾಸ್ ಅಕ್ಷರ ಕ್ರಾಂತಿ ಮಾಡೋದಕ್ಕೆ ಹೊರಟಿದ್ದಾರೆ. ಹೌದು, ನಟಿ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ಕ್ರಾಂತಿ ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. … Read more

error: Content is protected !!