ವಿದೇಶಿ ಮಹಿಳಾ ಪತ್ರಕರ್ತೆಯೊಬ್ಬರು , ವಿಷ್ಣುವರ್ಧನ್ ಅವರ ಕುರಿತಾಗಿ ಏನೇನೆಲ್ಲಾ ಬರೆದಿದ್ದರೆಂದು ಗೊತ್ತಾ? ನಿಜಕ್ಕೂ ಕನ್ನಡಿಗನು ಯೋಚಿಸಲೇಬೇಕಾದ ಸಂಗತಿ…!

ಡಾಕ್ಟರ್ ವಿಷ್ಣುವರ್ಧನ್(Vishnuvardhan) ಅವರು ಕನ್ನಡ ಚಿತ್ರರಂಗಕ್ಕೆ ದೊರೆತ ಸಂಪತ್ತು ಎಂದರೆ ತಪ್ಪಾಗಲಾರದು. ಸಂಪತ್ ಕುಮಾರ ಎಂಬ ಹೆಸರಿನ ಕಲಾವಿದ, ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ‘ವಂಶವೃಕ್ಷ’ದ ಮೂಲಕ ಕನ್ನಡ ಚಿತ್ರರಂಗದಲ್ಲಿ ಚೊಚ್ಚಲ ಹೆಜ್ಜೆ ಇಟ್ಟು, ಪುಟ್ಟಣ್ಣ ಕಣಗಾಲ್ ಅವರ ‘ನಾಗರಹಾವು’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ವಿಷ್ಣುವರ್ಧನ್ ಎಂದೇ ಜನಪ್ರಿಯಗೊಂಡರು. ದಕ್ಷಿಣ ಭಾರತದ ಫಿಲಂ ಫೇರ್ ಪ್ರಶಸ್ತಿ, ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿರುವ ಡಾಕ್ಟರ್ ವಿಷ್ಣುವರ್ಧನ್, ಕರ್ನಾಟಕ ಜನತೆಯ ಅಚ್ಚಳಿಯದ ನಟರು. ವಿಷ್ಣುವರ್ಧನ್ ಅವರು ಮೈಸೂರಿನಲ್ಲಿ ಎಚ್.ಎಲ್.ನಾರಾಯಣ … Read more

error: Content is protected !!